ಉತ್ತಮ ವಿದ್ಯಾರ್ಥಿಗಿರಬೇಕಾದ ಗುಣಗಳು


Team Udayavani, Jan 1, 2020, 4:48 AM IST

ms-19

ಸ್ತುತ ಉತ್ತಮ ವಿದ್ಯಾರ್ಥಿ ಎಂಬುದರ ವ್ಯಾಖ್ಯಾನ ಬದಲಾಗಿದೆ. ಉತ್ತಮ ವಿದ್ಯಾರ್ಥಿ ಎಂದರೆ ಹಿಂದಿನಂತೆ ಅಂಕ ಪಡೆಯುವುದು ಮಾತ್ರವಲ್ಲ. ಬದಲಾಗಿ ಬದಲಾದ ಇಂದಿನ ಸ್ಪರ್ಧಾತ್ಮಕ ಜಗತ್ತಿನ ಸವಾಲು ಎದುರಿಸುವುದೂ ಅಗತ್ಯ.  ಉತ್ತಮ ವಿದ್ಯಾರ್ಥಿಯೆಂದಾಗ ಪಾಠದಲ್ಲಿ ಮುಂದಿದ್ದು, ಉತ್ತಮ ಅಂಕ ಗಳಿಸುವುದು ಎಂದಷ್ಟೇ ಅಲ್ಲ. ಬದಲಾಗಿ ಪಠ್ಯೇತರ ಚಟವಟಿಕೆಗಳಲ್ಲೂ ಭಾಗವಹಿಸಿ ಉತ್ತಮ ಕೌಶಲಗಳನ್ನು ಅಳವಡಿಸಿಕೊಳ್ಳುವುದು ಅಗತ್ಯ. ಅಂತಹ ಕೆಲವು ಗುಣಗಳನ್ನು ವಿವರಿಸಲಾಗಿದೆ.

1. ಆಸಕ್ತಿ
ವಿದ್ಯಾರ್ಥಿಗಳಿಗೆ ಎಲ್ಲ ವಿಷಯಗಳ ಮೇಲೂ ಆಸಕ್ತಿಯಿರಬೇಕು. ಪ್ರಶ್ನಿಸುವ ಗುಣವಿರಬೇಕು. ಹಾಗಿದ್ದರೆ ಮಾತ್ರ ಉತ್ತಮ ವಿದ್ಯಾರ್ಥಿಗಳಾಗಲು ಸಾಧ್ಯ.

2. ಉತ್ತಮ ಸಂವಹನ
ಉತ್ತಮ ವಿದ್ಯಾರ್ಥಿಗೆ ಉತ್ತಮ ಸಂವಹನ ಮಾಡುವ ಕಲೆ ಗೊತ್ತಿರಬೇಕು. ಸಂವಹನದಿಂದ ವಿಷಯಗಳನ್ನು ಪಡೆದುಕೊಳ್ಳಬಹುದು ಮತ್ತು ತಮಗೆ ಗೊತ್ತಿರುವ ವಿಷಯಗಳನ್ನು ತಿಳಿಸಬಹುದು. ಆದ್ದರಿಂದ ಉತ್ತಮ ಸಂವಹನ ಮಾಡುವ ಕಲೆ ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು.

3. ಓದುವ ಹವ್ಯಾಸ
ಪಾಠದ ಜತೆಗೆ ಇತರ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಇದು ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ ಹೆಚ್ಚಿಸಲು ಸಹಕಾರಿ.

4. ಒಳ್ಳೆಯ ಹವ್ಯಾಸ
ಒಳ್ಳೆಯ ಹವ್ಯಾಸಗಳು ವಿದ್ಯಾರ್ಥಿಗಳನ್ನು ಉತ್ತಮ ವಿದ್ಯಾರ್ಥಿಗಳನ್ನಾಗಿ ಮಾಡುತ್ತವೆ. ಉತ್ತಮ ಹವ್ಯಾಸಗಳು ವಿದ್ಯಾರ್ಥಿಗಳನ್ನು ಸರ್ವ ರೀತಿಯಲ್ಲೂ ಬೆಳೆಸುತ್ತವೆೆ.

5. ಭಾಷಾ ಜ್ಞಾನ
ವಿದ್ಯಾರ್ಥಿಗಳು ತಮ್ಮ ಭಾಷೆಯ ಜತೆಗೆ ಇತರ ಭಾಷಾ ಕಲಿಕೆಗೂ ಆದ್ಯತೆ ನೀಡಬೇಕು. ಇದರಿಂದ ಜ್ಞಾನ ಹೆಚ್ಚಲು ಸಾಧ್ಯ. ಜತೆಗೆ ಕಲಿತಿರುವ ಭಾಷೆಯಲ್ಲೂ ಉತ್ತಮ ಪರಿಣತಿ ಅಗತ್ಯ.

6. ಕೇಳಿ ತಿಳಿದುಕೊಳ್ಳುವ ಅಭ್ಯಾಸ
ಗೊತ್ತಿಲ್ಲದೆ ಇರುವ ವಿಷಯಗಳನ್ನು ಕೇಳಿ ತಿಳಿದುಕೊಳ್ಳುವ ಅಭ್ಯಾಸ ಮಾಡಿಕೊಳ್ಳಬೇಕು. ಇದಕ್ಕಾಗಿ ಮುಜುಗರ ಪಡುವುದರಿಂದ ಯಾವುದೇ ವಿಷಯ ತಿಳಿದುಕೊಳ್ಳಲು ಅಸಾಧ್ಯ. ಗೊತ್ತಿಲ್ಲದೆ ಇದ್ದನ್ನು ಕೇಳಿ ತಿಳಿದುಕೊಳ್ಳುವುದು ಉತ್ತಮ ವಿದ್ಯಾರ್ಥಿಯ ಲಕ್ಷಣ.

7. ಸಾಮಾನ್ಯ ಜ್ಞಾನ
ಸಾಮಾನ್ಯ ಜ್ಞಾನ ಇಂದಿನ ಆಧುನಿಕ ಕಾಲದಲ್ಲಿ ಪ್ರಮುಖ ಅಗತ್ಯ. ಯಾವುದೇ ಕ್ಷೇತ್ರಕ್ಕೆ ಹೋಗುವುದಾದರೂ ಪ್ರಸಕ್ತ ವಿಷಯಗಳ ಕುರಿತು ಮಾಹಿತಿ ಅಗತ್ಯ.

ಕೌಶಲ ಮೈಗೂಡಿಸಿಕೊಳ್ಳಿ
ಅಂಕಗಳ ಜತೆಗೆ ಉತ್ತಮ ಕೌಶಲಗಳು ಅಗತ್ಯವಾಗಿದೆ. ಪಾಠಗಳ ಜತೆಗೆ ಕೌಶಲಗಳನ್ನು ಬೆಳೆಸುವುದರಿಂದ ಸುಲಭವಾಗಿ ಉದ್ಯೋಗ ಕ್ಷೇತ್ರಕ್ಕೆ ಕಾಲಿಡಬಹುದು. ಪಾಠಗಳ ಜತೆಗೆ ಪ್ರಸಕ್ತ ವಿಷಯಗಳು,ಕೌಶಲಗಳನ್ನು ಬೆಳೆಸಿಕೊಂಡರೆ ಮಾತ್ರ ಉತ್ತಮ ವಿದ್ಯಾರ್ಥಿಯಾಗಲು ಸಾಧ್ಯ. ಕೇವಲ ಅಂಕಗಳಿಂದ ಇಂದು ಯಾವುದೇ ಕ್ಷೇತ್ರಗಳಲ್ಲೂ ಉದ್ಯೋಗ ಪಡೆಯಲು ಸಾಧ್ಯವಿಲ್ಲ. ಆದ್ದರಿಂದ ಅಂಕಗಳ ಜತೆಗೆ ಕೌಶಲಗಳನ್ನು ಬೆಳೆಸಿಕೊಂಡರೆ ಉತ್ತಮ ವಿದ್ಯಾರ್ಥಿಯಾಗಬಹುದು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.