ನಿಮ್ಮ ಸಾಮರ್ಥ್ಯ ಅರಿತುಕೊಳ್ಳಿ


Team Udayavani, Oct 16, 2019, 5:14 AM IST

u-18

ಕಲಿಕೆಯಲ್ಲಿ ವಿದ್ಯಾರ್ಥಿಗಳನ್ನು ಸಾಮಾನ್ಯ, ಉತ್ತಮ ಮತ್ತು ಅತ್ಯುತ್ತಮ ಎಂದು ಗುರುತಿಸುವುದು ಅವರ ಜ್ಞಾನ, ಶಕ್ತಿ, ಸಾಮರ್ಥ್ಯಗಳ ಆಧಾರದ ಮೇಲೆ. ಹಾಗಂತ ಹುಟ್ಟುವಾಗಲೆ ಎಲ್ಲರೂ ಜಾಣರಾಗಿ ಅಥವಾ ದಡ್ಡರಾಗಿಯೂ ಹುಟ್ಟುವುದಿಲ್ಲ. ಯಾರು ತಮ್ಮ ಸ್ವಸಾಮರ್ಥ್ಯವನ್ನು ಸರಿಯಾಗಿ ಬಳಸಿಕೊಳ್ಳು ತ್ತಾರೋ ಅವರು ಯಶಸ್ವಿಯಾಗುತ್ತಾರೆ, ಉಳಿದವರು ವಿಫ‌ಲರಾಗುತ್ತಾರೆ. ಆದರೆ ಇಲ್ಲಿ ಅವರ ಶಕ್ತಿ ಸಾಮರ್ಥ್ಯ ಗುರುತಿಸಿ ಅದಕ್ಕೆ ನೀರೆರೆದು ಪೋಷಿಸಬೇಕಾದದ್ದು ಶಿಕ್ಷಕರ ಕರ್ತವ್ಯ.

ಸಾಮರ್ಥ್ಯ ಹಾಗೂ ದೌರ್ಬಲ್ಯಗಳನ್ನು ಅರಿತುಕೊಳ್ಳಿ
ಎಲ್ಲರೂ ಎಲ್ಲ ಕ್ಷೇತ್ರಗಳಲ್ಲಿ ಉತ್ತಮರಾಗಿರಲು ಸಾಧ್ಯವಿಲ್ಲ. ಆದರೆ ನಿಮ್ಮ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ಮೊದಲು ಅರಿತುಕೊಳ್ಳಿ . ಆಗ ನಿಮ್ಮ ಸಾಮರ್ಥ್ಯಗಳ ಮೇಲೆ ಹೆಚ್ಚು ಪರಿಶ್ರಮ ಹಾಕಿದರೆ ಅದೇ ಕ್ಷೇತ್ರದಲ್ಲಿ ನೀವು ಯಶಸ್ಸು ಸಾಧಿಸಲು ಸಹಾಯಕವಾಗುತ್ತದೆ.

ತಾಳ್ಮೆ ಇರಲಿ
ತಾಳ್ಮೆ ಮನುಷ್ಯನಿಗೆ ಬೇಕಾದ ಅತೀ ಮುಖ್ಯ ಅಂಶ. ತಾಳ್ಮೆ ಇಲ್ಲವಾದಲ್ಲಿ ಏನೂ ಸಾಧಿಸಲು ಸಾಧ್ಯವಿಲ್ಲ. ವಿದ್ಯಾರ್ಥಿ ಜೀವನದಲ್ಲಿ ತಾಳ್ಮೆ ಅತೀ ಅವಶ್ಯ. ಯಶಸ್ಸು ಯಾವತ್ತಿಗೂ ಸುಲಿದ ಬಾಳೆ ಹಣ್ಣಲ್ಲ. ಅದಕ್ಕೆ ಪರಿಶ್ರಮ, ಪ್ರಯತ್ನಗಳು ಎಷ್ಟು ಮುಖ್ಯವೋ, ತಾಳ್ಮೆ ಅಷ್ಟೆ ಮುಖ್ಯ. ಓದಿನಲ್ಲಿ ತಾಳ್ಮೆ ಇದ್ದಲ್ಲಿ ಮಾತ್ರ ಯಶಸ್ಸುಗಳಿಸಬಹುದು ಏಕೆಂದರೆ ಅಲ್ಲಿ ಸ್ಪರ್ಧೆ ಅಧಿಕ.

ಮೊದಲ ಪ್ರಯತ್ನದಲ್ಲಿ ಸೋಲಾಗಬಹುದು, ಪದೇ ಪದೇ ಸೋಲಾದರೂ ಪ್ರಯತ್ನ ಮಾತ್ರ ನಿಲ್ಲಬಾರದು. ಸೋಲುಗಳು ನಿಮ್ಮ ಮೇಲೆರಗಿ ಮುಚ್ಚಿ ಹಾಕಲು ಪ್ರಯತ್ನಿಸಿದಾಗಲೆಲ್ಲಾ ತುಳಿದು ಮೇಲೆ ನಿಲ್ಲಲು ಕಲಿಯಿರಿ ಆಗ ಮಾತ್ರ ಯಶಸ್ಸಿನ ಶಿಖರಕ್ಕೇರಲು ಸಾಧ್ಯ.

ತಿಳಿದಿರುವುದನ್ನು ಹಂಚಿಕೊಳ್ಳಿ
ಬಿಚ್ಚಿಟ್ಟದ್ದು ಬೆಳೆಯಿತು, ಮುಚ್ಚಿದ್ದು ಕೊಳೆಯಿತು ಎನ್ನುವ ಗಾದೆ ಮಾತಿನಂತೆ ಜ್ಞಾನವನ್ನು ಹಂಚಿಕೊಂಡಷ್ಟು ಅದು ಇನ್ನಷ್ಟು ಹರವನ್ನು ಪಡೆದುಕೊಳ್ಳುತ್ತದೆ. ಗೊತ್ತಿರುವುದನ್ನು ಪರರೊಂದಿಗೆ ಹಂಚಿಕೊಳ್ಳಿ. ಆಗ ಮಾತ್ರ ಹೊಸ ಹೊಸ ವಿಷಯಗಳನ್ನು ಕಲಿಯಲು ಸಾಧ್ಯವಾಗುತ್ತದೆ. ಇಲ್ಲಿ ನನಗೆ ಗೊತ್ತಿರುವುದನ್ನು ನನ್ನ ಸಹಪಾಠಿಗೆ ಹೇಳಿದರೆ ಅವನು ಜಾಣನಾಗುತ್ತಾನೆ ಎನ್ನುವ ಅಭಿಪ್ರಾಯವೇ ಇದಕ್ಕೆ ಕಾರಣ. ಮೊದಲು ಇದನ್ನು ತೆಗೆದು ಹಾಕಿ.

ಶಿವಾನಂದ್‌ ಎಚ್‌.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.