ಪರಾಕ್ರಮ, ಚಾಣಾಕ್ಷ ನಡೆಯನ್ನು ಕಲಿಸುವ ಬೇಟೆಯ ನೆನಪು


Team Udayavani, May 29, 2019, 6:00 AM IST

e-16

ಸಾಂದರ್ಭಿಕ ಚಿತ್ರ

‘ಬೇಟೆಯ ನೆನಪುಗಳು’ ಇದು ದಕ್ಷಿಣ ಕನ್ನಡದ ಪುತ್ತೂರಿನವರಾದ ಕೆದಂಬಾಡಿ ಜತ್ತಪ್ಪ ರೈ ಅವರ ಕ‌ೃತಿ. ಹಲವು ಕುತೂಹಲಕಾರಿ ಅಂಶಗಳನ್ನು ಹೊಂದಿರುವ ಈ ಕೃತಿ ಓದುಗರ ಮನಸೂರೆಗೊಳ್ಳುವಂತೆ ಮಾಡುವುದರಲ್ಲಿ ಸಂದೇಹವಿಲ್ಲ.

••ಘಟನೆ: 1
ಕೆದಂಬಾಡಿ ಜತ್ತಪ್ಪ ರೈ 15ನೇ ವಯಸ್ಸಿನಲ್ಲಿ ತಮ್ಮ ಅಜ್ಜನೊಂದಿಗೆ ಬೇಟೆಗೆ ಹೋಗುವ ಪ್ರತಿ ಹೆಜ್ಜೆ ಹೆಜ್ಜೆಯ ವಿವರಗಳನ್ನು ಬಿಚ್ಚಿಟ್ಟಿದ್ದಾರೆ. ಆ ಕಾಲದಲ್ಲಿನ ಕಾರ್ಯ ಚಟುವಟಿಕೆಗಳು, ಅವರ ಪರಾಕ್ರಮ, ಆಹಾರ ಶೈಲಿ, ಜಾತಿ ಪದ್ಧತಿ, ಉಪಚರಿಸುತ್ತಿದ್ದ ರೀತಿ ಇವೆಲ್ಲವೂ ಕಣ್ಣಿಗೆ ಕಟ್ಟುವಂತೆ ಸರಳ ಸಾಹಿತ್ಯದಿಂದ ಕೂಡಿದೆ.

••ಘಟನೆ: 2
ಜತ್ತಪ್ಪ ರೈಗಳು ತಮ್ಮ ಶಾಲಾ ಅವಧಿಯಲ್ಲಿ ಅವರ ಮುಂದಾಳತ್ವದಲ್ಲಿ ಸಹಪಾಠಿಗಳನ್ನು ಸೇರಿಸಿ ಬೇಟೆಗೆ ಹೋದ ಪ್ರಸಂಗ ಮತ್ತು ಅವರ ಮೊದಲ ಹುಲಿ ಬೇಟೆಯೆಂದಾಗ, ಶಾಲಾ ದಿನಗಳಲ್ಲೇ ಅವರಿಗಿರುವ ಧೈರ್ಯ ಸಾಹಸಗಳನ್ನು ಓದಿ ಎಂತಹ ಸಾಹಸಿ ವ್ಯಕ್ತಿ ಎಂದು ಅರಿವಾಗತೊಡಗುತ್ತದೆ. ತನ್ನ ಗೆಳೆಯರಿಗೆ ‘ನಾನು ಗುತ್ತಿನವ ನನ್ನ ಮಾತನ್ನು ನೀವು ಧಿಕ್ಕರಿಸಬಾರದು’ ಎಂದು ಹೇಳುವ ಮೂಲಕ ಅವರನ್ನೂ ಉಪಾಯವಾಗಿ ಹುಲಿ ಬೇಟೆಗೆ ಕೊಂಡೊಯ್ಯುವ ಚಾಣಾಕ್ಷ್ಯತನ ಮತ್ತು ಅವರಿಗೆ ಬೇಟೆಯಲ್ಲಿನ ಉತ್ಸಾಹವನ್ನು ತೋರಿಸುತ್ತದೆ.

••ಘಟನೆ: 3
‘ಕತ್ತಲಲ್ಲಿ ವಿಪತ್ತು’ ಬೇಟೆಯ ಭಯಾನಕತೆಯನ್ನು ತೋರಿಸುತ್ತದೆ. ಜತ್ತಪ್ಪ ರೈ ಅವರ ತಂದೆ ಪೇಟೆಗೆ ಹೋಗಲು ಹೇಳಿದಾಗ ಅವರು ಕೊಡುವ ಹಣ ಸಾಲದ್ದಕ್ಕೆ ಪೇಟೆಗೆ ಹೋಗಲು ಇನ್ನೂ ಹೆಚ್ಚಿನ ಖರ್ಚಿಗಾಗಿ ಹಿಂದಿನ ರಾತ್ರಿ ಮನೆಯವರ ಕಣ್ತಪ್ಪಿಸಿ ಮಳೆಗಾಲದ ಸಂದರ್ಭದಲ್ಲಿ ಬೇಟೆಗೆ ಹೋಗುತ್ತಾರೆ. ಆ ವೇಳೆ ಅವರಿಗೆ ಎದುರಾಗುವ ಸನ್ನಿವೇಶ ಯಾವುದೋ ಪ್ರಾಣಿಯೆಂದು ಊಹಿಸಿ ತುಂಬಾ ದೈತ್ಯ ಗಾತ್ರದ ಸರ್ಪವನ್ನು ತಮ್ಮ ಕೋವಿಯಿಂದ ಹೊಡೆದುರುಳಿಸಿದಾಗ ಅದು ಸರ್ಪ ಎಂದು ಗೊತ್ತಾದಾಗ ಯಾವ ಬೇಟೆಗೂ ಹೆದರದ ಜತ್ತಪ್ಪ ರೈಗಳು ಮತ್ತು ಅವರೊಂದಿಗೆ ಬಂದಿದ್ದ ಮತ್ತೂಬ್ಬ ಗೆಳೆಯರು ಓಡಿ ಹೋಗುವ ಭಯಾನಕ ಸನ್ನಿವೇಶ ಅದ್ಭುತ ಸಿನೆಮಾ ನೋಡಿದಂತಹ ಅನುಭವವನ್ನು ಕಟ್ಟಿಕೊಡುತ್ತದೆ.

•ವಿಶ್ವಾಸ್‌ ಅಡ್ಯಾರ್‌

ಟಾಪ್ ನ್ಯೂಸ್

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.