ಸಿನೆಮಾಸಕ್ತರಿಗೆ ಸೆಟ್ ಡಿಸೈನಿಂಗ್‌ ಕೋರ್ಸ್‌


Team Udayavani, Sep 4, 2019, 5:00 AM IST

q-20

ಸಿನೆಮಾ ಕ್ಷೇತ್ರದಲ್ಲಿ ಕ್ರಿಯೇಟಿವಿಗೆ ಹೆಚ್ಚು ಆದ್ಯತೆ. ಇಲ್ಲಿ ಬೇಕಾಗಿರುವ ಕ್ರಿಯೇಟಿವಿಟಿ ನಿಮ್ಮಲ್ಲಿದ್ದರೆ ಇಲ್ಲಿ ಅವಕಾಶ ಧಾರಳ, ಒಂದು ಸಿನೆಮಾ ತೆರೆಯ ಮೇಲೆ ಬಹು ಆಕರ್ಷಕವಾಗಿ ಮೂಡಿ ಬರಲು ಅನೇಕ ವಿಭಾಗಗಳು ಕೆಲಸ ಮಾಡುತ್ತವೆ. ಅಂತಹ ವಿಭಾಗದಲ್ಲಿ ಸೆಟ್ ಡಿಸೈನಿಂಗ್‌ ಕೂಡ ಒಂದು. ಸಿನೆಮಾದ ಕಥೆಗೆ ಬೇಕಾದಂತಹ ಲೊಕೇಶನ್‌ಗಳನ್ನು ಸೆಟ್ ಡಿಸೈನಿಂಗ್‌ ತಂಡ ಮಾಡಿಕೊಡುತ್ತದೆ. ಭಾರತದಲ್ಲಿ ಐತಿಹಾಸಿಕ, ಪೌರಾಣಿಕ ಸಿನೆಮಾ ಮಾಡುವಾಗ ಇಲ್ಲಿ ಸೆಟ್ ಡಿಸೈನರ್‌ಗಳ ಸೃಜನಾತ್ಮಕ ಮುಖ್ಯವಾಗುತ್ತದೆ. ಚಿತ್ರ ನೋಡುಗನನ್ನು ಅದೇ ಕಾಲಘಟ್ಟಕ್ಕೆ ಕೊಂಡೊಯ್ಯುವುದು ಸೆಟ್ ಡಿಸೈನರ್‌ನ ಕೆಲಸ. ಸದ್ಯ ಸೆಟ್ ಡಿಸೈನಿಂಗ್‌ ಕ್ಷೇತ್ರಕ್ಕೆ ಸಂಬಂಧಪಟ್ಟ ಕೋರ್ಸ್‌ಗಳು ಲಭ್ಯವಿವೆ.

ಸೆಟ್ ಡಿಸೈನಿಂಗ್‌ ಕೆಲಸ ಹೇಗೆ?
ಸ್ಕ್ರಿಪ್ಟ್ಗಳನ್ನು ಅಧ್ಯಯನ ಮಾಡಿ ಮತ್ತು ನಿರ್ದೇಶಕರೊಂದಿಗೆ ವಿಷಯಗಳನ್ನು ಚರ್ಚಿಸಿ ವೇಷಭೂಷಣ, ಮೇಕಪ್‌, ರಂಗಪರಿಕರಗಳ ಮತ್ತು ಬೆಳಕಿನ ವಿನ್ಯಾಸಕರ ಜತೆ ಆಲೋಚನೆಗಳನ್ನು ತಿಳಿಸಿ, ದೃಶ್ಯಗಳನ್ನು ಸೆರೆ ಹಿಡಿಯಲು ಲಭ್ಯವಿರುವ ಬಜೆಟ್‌ನಲ್ಲಿ ಪರಿಣಾಮಕಾರಿಯಾಗಿ ಹೇಗೆ ತೋರಿಸಬಹುದೆಂದು ‘ಸ್ಟೋರಿ ಬೋರ್ಡ್‌’ (ದೃಶ್ಯಗಳ ಸ್ಕೆಚ್) ಮೂಲಕ ತೋರಿಸಿ ಕಾರ್ಯರೂಪಕ್ಕೆ ತರುವುದಾಗಿದೆ.

ಸೆಟ್ ಡಿಸೈನರ್‌ ಆಗಲು ಏನು ಮಾಡಬೇಕು?
ಒಳಾಂಗಣ ವಿನ್ಯಾಸ, ಲಲಿತ ಕಲೆ, 3ಡಿ ವಿನ್ಯಾಸ, ವಾಸ್ತುಶಿಲ್ಪ ಈ ವಿಷಯದಲ್ಲಿ ವಿನ್ಯಾಸ ಕೌಶಲ ಮತ್ತು ಸೃಜನಶೀಲ ದೃಷ್ಟಿಯನ್ನು ಹೊಂದಿರುವಿರಾದರೆ ನೀವು ಸೆಟ್ ಡಿಸೈನಿಂಗ್‌ ಕೋರ್ಸ್‌ಗಳನ್ನು ಮಾಡಬಹುದು.

ಸೆಟ್ ಡಿಸೈನರ್‌ಗೆ ಇರಬೇಕಾದ ಪ್ರಮುಖ ಲಕ್ಷಣಗಳು

•ಸಂಬಂಧಿತ ಕೌಶಲಗಳು
•ವಿವರಗಳಿಗೆ ಗಮನ
•ಸಂವಹನ ಕೌಶಲ
•ಸೃಜನಶೀಲತೆ
•ಸಮಸ್ಯೆ ಪರಿಹರಿಸುವಂಥ ತಾಳ್ಮೆ
•ತಾಂತ್ರಿಕ ಸಾಮರ್ಥ್ಯ
•ಸಮಯ ನಿರ್ವಹಣೆ

ಕೋರ್ಸ್‌ನ ವಿವರ
ಸೆಟ್ ಡಿಸೈನಿಂಗ್‌ ಕೋರ್ಸ್‌ ಭಾರತದ ಪ್ರಮುಖ ನಗರಗಳಲ್ಲಿ ಇದೆ. ಅವುಗಳಲ್ಲಿ ಮುಂಬಯಿನ ಮಲಾಡ್‌ ವೆಸ್ಟ್‌, ಪುಣೆಯ ನವಿ ಪೇತ್‌, ಹೈದರಾಬಾದ್‌ ಅಮೀರ್‌ ಪೇಟ್, ಬೆಂಗಳೂರು ಮುಂತಾದ ನಗರಗಳಲ್ಲಿ ಸೆಟ್ ಡಿಸೈನ್‌ಗೆ ಸಂಬಂಧಪಟ್ಟ ಕೋರ್ಸ್‌ಗಳು ಲಭ್ಯವಿದೆ. ಈ ಕೋರ್ಸ್‌ 1, 2 ವರ್ಷದ ಅವಧಿಯಾಗಿದ್ದು, 59,000 ದಿಂದ ಹಿಡಿದು 1 ಲಕ್ಷದವರೆಗೆ ಫೀಸ್‌ಗಳವರೆಗೆ ಇದೆ. ರಂಗಭೂಮಿ ಕ್ಷೇತ್ರ, ಸಿನೆಮಾ ಕ್ಷೇತ್ರ, ಜಾಹೀರಾತು ಕ್ಷೇತ್ರಗಳಲ್ಲಿ ಸೆಟ್ ಡಿಸೈನಿಂಗ್‌ಗೆ ಧಾರಳ ಅವಕಾಶವಿದೆ.

ಈ ಕ್ಷೇತ್ರದಲ್ಲಿ ನಿಮ್ಮ ಕೌಶಲಗಳಿಗೆ ಆಧಾರಿತವಾಗಿ ಸಂಬಳ ದೊರಕುವುದು. ಒಮ್ಮೆ ಈ ಕ್ಷೇತ್ರದಲ್ಲಿ ಗೆದ್ದರೆ ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರುತ್ತವೆ. ಇವೆಲ್ಲಾ ನಿಂತಿರುವುದು ನಿಮ್ಮ ಕ್ರಿಯೇಟಿವಿಟಿಯ ಆಧಾರದಲ್ಲಿ .

•ವಿಶ್ವಾಸ್‌ ಅಡ್ಯಾರ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.