ಸಾಮಾಜಿಕ ಜಾಲತಾಣ ಕಲಿಕೆಗೊಂದು ಉತ್ತಮ ಅವಕಾಶ


Team Udayavani, Jul 3, 2019, 5:00 AM IST

14

ಸಾಮಾಜಿಕ ಜಾಲತಾಣ ಯಾರು ಉಪಯೋಗಿಸುತ್ತಿಲ್ಲ ಹೇಳಿ..? ಸಾಮಾಜಿಕ ಮಾಧ್ಯಮ ಅಂದಾಕ್ಷಣ ಲೈಕ್‌, ಕಮೆಂಟ್, ಶೇರ್‌ಗಳ ಮಾತೇ ಬರುತ್ತದೆ. ಆದರೆ ಅದರ ಹೊರತಾಗಿಯೂ ಬೇರೆ ಏನನ್ನೋ ಹುಡುಕುವ, ಅಲ್ಲಿಂದಲೇ ಜ್ಞಾನ ಸಂಪಾದಿಸುವ ಮಾರ್ಗವೊಂದಿದೆ.

ಹೌದು ಬೇರೆ ಯಾವ ದೇಶದಲ್ಲಿ ಏನಾಯಿತು? ಅಪರೂಪದ ಸಂಗತಿಗಳು, ನೀವು ಯಾವ ವಿಷಯವನ್ನು ಹೆಚ್ಚಾಗಿ ಶೋಧಿಸಿರುತ್ತೀರೋ ಅದೇ ಪದೇ ಪದೇ ನಿಮ್ಮ ವಾಲ್ಗಳಲ್ಲಿ ಬಂದು ಮಾಹಿತಿಗಳು ಕಾಣ ಸಿಗುತ್ತದೆ. ಇದಕ್ಕೂ ಶಿಕ್ಷಣಕ್ಕೂ ಏನು ಸಂಬಂಧವೆಂದು ಪ್ರಶ್ನಿಸಿದರೆ ಅದಕ್ಕೆ ಉತ್ತರವಿದೆ.

ಸಾಮಾಜಿಕ ಜಾಲತಾಣದಲ್ಲಿ ಅನೇಕ ಪಠ್ಯೇತರ ಚಟುವಟಿಕೆಗಳು, ವಿಭಿನ್ನ ತಂತ್ರಜ್ಞಾನಗಳು, ಹೊಸ ಮಾದರಿಯ ಅನ್ವೇಷಣೆಗಳು, ಸಾಧಕರ ಮಾಹಿತಿಗಳು, ನೀವು ಎಂದಿಗೂ ನೋಡಿರದಂತಹ ಕ್ರೀಯಾಶೀಲ ವೀಡಿಯೋಗಳು ಇವೆಲ್ಲಾ ಬಂದು ಬೀಳುವುದು ನೀವು ತೋರಿಸುವ ಆಯ್ಕೆಯ ಆಸಕ್ತಿಯ ಮೇಲೆ. ನೀವು ಉತ್ತಮ ಫೋಟೋಗ್ರಾಫ‌ರ್‌ ಆಗಿದ್ದರೆ, ನೀವೊಬ್ಬ ಚಲನಚಿತ್ರ ನಿರ್ದೇಶಕನಾಗಲು ಬಯಸುವುದಾದರೆ ಈ ಸಾಮಾಜಿಕ ಜಾಲತಾಣ ಅದನ್ನು ನೋಡುವಂತೆ ಪ್ರೇರೇಪಿಸುತ್ತದೆ. ಲಕ್ಷ ಲಕ್ಷ ರೂ. ಕೊಟ್ಟು ಕೋರ್ಸ್‌ ಮಾಡಲಾಗದವರಿಗೆ ಇವತ್ತು ಸಾಮಾಜಿಕ ಜಾಲತಾಣಗಳಲ್ಲೇ ಕಲಿಯಬಹುದು. ಉದಾಹರಣೆಗೆ ಇವತ್ತು ರಾಜ್‌ ಬಿ.ಶೆಟ್ಟಿ ಯಂತಹ ನಿರ್ದೇಶಕರು ಹುಟ್ಟಿದ್ದು ಇದೇ ಸಾಮಾಜಿಕ ಜಾಲತಾಣಗಳಿಂದ ಬರುವ ಮಾಹಿತಿಗಳನ್ನೇ ಪಡೆದು. ಬೇರೆ ಬೇರೆ ಕ್ಷೇತ್ರಗಳಲ್ಲಿ ಇದೇ ರೀತಿ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಮೇಲೆ ಬಂದ ಜನರಿದ್ದಾರೆ.

ಸಾಮಾಜಿಕ ಜಾಲತಾಣಗಳು ಸಕರಾತ್ಮಕ ಮತ್ತು ನಕರಾತ್ಮಕ ಪರಿಣಾಮ ಬೀರುತ್ತದೆ. ಆದರೆ ಅದು ನಾವು ಬಳಸುವ ಮತ್ತು ನಮ್ಮ ಆಸಕ್ತಿ ಆಧಾರದ ಮೇಲೆ ನಿಂತಿದೆ. ಕಲಿಕೆಗೆ ಒಂದು ಉತ್ತಮ ಮಾಧ್ಯಮವಾಗಿಯೂ ಸಾಮಾಜಿಕ ಜಾಲತಾಣ ಕೆಲಸ ಮಾಡುವುದಕ್ಕೆ ಅದೆಷ್ಟೋ ಉದಾಹರಣೆಗಳಿವೆ.

ವಿಶ್ವಾಸ್‌ ಅಡ್ಯಾರ್‌

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.