ಕನ್ನಡ ನಾಡಿನ ಹಕ್ಕಿಗಳ ಪರಿಚಯ ಹೆಜ್ಜೆ ಮೂಡದ ಹಾದಿ


Team Udayavani, Apr 24, 2019, 5:45 AM IST

12

ಕನ್ನಡ ನಾಡಿನ ಹಕ್ಕಿಗಳ ಎರಡನೇ ಭಾಗವಾಗಿರುವ ಇದು ಹಕ್ಕಿಗಳ ಬಗ್ಗೆ ಗೊತ್ತಿಲ್ಲದವರಿಗೆ ಅಥವಾ ನಿರಾಸಕ್ತರಿಗೆ ಈ ಅದ್ಭುತ ಜೀವಿಗಳ ಬಗ್ಗೆ ಆಸಕ್ತಿ ಹುಟ್ಟಿಸಲು, ಹಕ್ಕಿಗಳ ಹಲವಾರು ಸ್ವಾನುಭವದ ಆಪ್ತ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ಹೇಳಿರುವ ಚಿಕ್ಕ ಕಥೆಗಳ ಸಂಕಲನ ಕೆ.ಪಿ. ಪೂರ್ಣ ಚಂದ್ರ ತೇಜಸ್ವಿ ಅವರ ಹೆಜ್ಜೆ ಮೂಡದ ಹಾದಿ.

ಘಟನೆ 1
ಪ್ರಪಂಚದ ಅಗಾಧ ಪಕ್ಷಿ ಸಂಕುಲಗಳಲ್ಲಿ ಸಾಸಿವೆ ಕಾಳಿನಷ್ಟು ಭಾಗವನ್ನು ಓದುಗರ ಮುಂದಿಡುತ್ತೇನೆ ಎಂದು ಪೂರ್ಣಚಂದ್ರ ತೇಜಸ್ವಿಯವರು ಹೇಳುತ್ತಾರೆ. 70 ಮಿಲಿಯನ್‌ ವರ್ಷಗಳ ಹಿಂದೆ ಕಂಡು ಬಂದಿರುವ ಪಕ್ಷಿಗಳ ಬಗ್ಗೆ ಅವುಗಳ ಸ್ವರೂಪ ಮತ್ತು ವೈಶಿಷ್ಟಗಳನ್ನು ವಿವರಿಸುತ್ತಾ ಹೋಗುತ್ತಾರೆ. ಸಾಮಾನ್ಯವಾಗಿ ಊರುಗಳಲ್ಲಿ ನೋಡುವ ಕೊಕ್ಕರೆಗಳ ಸಂತಾನೋತ್ಪತ್ತಿ ಮತ್ತು ಅವುಗಳು ಆಹಾರಕ್ಕಾಗಿ ಹೇಗೆ ಬೇಟೆಯಾಡುತ್ತವೆ ಎಂಬುದನ್ನು ವಿವರಿಸುವುದು ಕಾಣಬಹುದು.

ಘಟನೆ 2
ಕೆಲವೊಮ್ಮೆ ನಮಗೆ ನಮ್ಮ ಹತ್ತಿರದ ಪ್ರದೇಶಗಳಲ್ಲಿ ಕಣ್ಣಿಗೆ ಕಾಣುವ ಹಕ್ಕಿಗಳ ಬಗ್ಗೆ ಮಾತ್ರ ಗೊತ್ತಿರುತ್ತದೆ. ಆದರೆ ಜಕಾನ ಹಕ್ಕಿಗಳ ಬಗ್ಗೆ ಲೇಖಕರು ಹೇಳುವಾಗ ಇಂತಹ ಪಕ್ಷಿಗಳು ಇವೆ ಮತ್ತು ಇವುಗಳು ನೀರಿನಲ್ಲಿ ಇಳಿಯುವುದಿಲ್ಲ. ಅದರ ಬದಲು ನೀರಿನಲ್ಲಿರುವ ಎಲೆಗಳ ಮೂಲಕ ಓಡಾಡುತ್ತವೆ. ಹೀಗೆ ಹೇಳುವಾಗ ಆಶ್ಚರ್ಯವಾಗಬಹುದು, ಎಲೆಗಳು ಮುಳುಗುವುದಿಲ್ಲವೇ ಎಂದು ಇದೇ ಅದರ ವೈಶಿಷ್ಟ. ತನ್ನ ಅಗಲವಾದ ಪಾದಗಳಿಂದ ಎಲೆಯ ಅಗಲಕ್ಕೂ ಪಾದಗಳನ್ನು ಹಂಚಿಕೊಂಡು ಒಂದು ಎಲೆಯಿಂದ ಇನ್ನೊಂಡು ಎಲೆಗೆ ದಾಟಿ ಬೀಡುತ್ತವೆ ಎಂದು ಲೇಖಕರು ವಿವರಿಸುತ್ತಾರೆ.

ಘಟನೆ 3
ಕಪ್ಪು ಬಿಳುಪಿನ ಬಣ್ಣಗಳಲ್ಲಿ ಕಂಗೊಳಿಸುವ ಟ್ರೋಜನ್‌ ಹಕ್ಕಿಗಳಂತೆ ಇರುವ ಇನ್ನೊಂದು ಹಕ್ಕಿಯು ಬಗ್ಗೆ ಲೇಖಕರು ಓದುಗರಿಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಇದು ಅಮೆ ಜಾನ್‌ ಕಾಡುಗಳಲ್ಲಿ ಕಂಡು ಬರುತ್ತವೆ. ಅದರಲ್ಲಿಯೂ ಇದರ ವಿಶೇಷತೆಯೆಂದರೆ ಇವುಗಳು ಸದ್ದು ಮಾಡದ ಹಕ್ಕಿಗಳು. ಈ ನಿಶ್ಶಬ್ಧ ವರ್ತನೆಯಿಂದಾಗಿ ಇವು ಯಾರ ಕಣ್ಣಿಗೂ ಕಾಣುವುದಿಲ್ಲ. ಹುಳುಗಳನ್ನು ಹಿಡಿಯಲು ಕುಳಿತ ಜಾಗದಿಂದ ಹಾರಿದ ಹಕ್ಕಿ ತಿರುಗಿ ಬಂದು ಕುಳಿತಲ್ಲೇ ಕುಳಿತುಕೊಳ್ಳುತ್ತದೆ ಎಂದು ಹಕ್ಕಿಯ ವರ್ಣನೆಯನ್ನು ತನ್ನ ಅನುಭವದ ಮೂಲಕ ವಿವರಿಸುತ್ತಾರೆ ಲೇಖಕರು.

ಪ್ರೀತಿ ಭಟ್‌ ಗುಣವಂತೆ

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.