ಬದುಕಿಗೆ ಹೊಸ ದಾರಿ ತೋರುವ ಉಪ್ಪಿ


Team Udayavani, May 8, 2019, 5:50 AM IST

21

ಒಬ್ಬ ಸಾಮಾನ್ಯ ಮನುಷ್ಯ ಆತನ ಸುತ್ತಮುತ್ತಲಿನ ವಾತಾವರಣ ವನ್ನು ಗೆದ್ದು ಹೇಗೆ ಅಸಾಮಾನ್ಯನಾದ ಎನ್ನುವುದು ಮತ್ತು ಜನರ ಮುಂದೆ ಅಸಮಾನ್ಯನಾದ ವ್ಯಕ್ತಿ ಸಾಮಾನ್ಯನಾಗಿ ಹೇಗೆ ಮಿಂಗಲ್‌ ಆದ ಎನ್ನುವುದು “ನಮ್ಮ ಉಪ್ಪಿ’ ಎನ್ನುವ ಪುಸ್ತಕದಲ್ಲಿ ಉಪೇಂದ್ರ ಅವರ ಬದುಕಿಗೆ ಹತ್ತಿರಾದವರ ಕುತೂಹಲಕಾರಿ ಮಾತುಗಳು ಇಲ್ಲಿವೆ. ಚಿತ್ರನಟ ಉಪೇಂದ್ರ ಬೆಳೆದು ಬಂದ ಹಾದಿಯ ಸಂಪೂರ್ಣ ಚಿತ್ರಣ ಈ ಕೃತಿಯಲ್ಲಿದೆ.

ಘಟನೆ: 1
ಬಾಲ್ಯದಲ್ಲಿ ಕಷ್ಟಗಳ ಜತೆಗೆ ಬೆಳೆದ ಉಪ್ಪಿ ತನ್ನ ಜೀವನದಲ್ಲಿ ಏನಾದರೂ ಸಾಧಸಬೇಕೆಂಬ ಕನಸಿಗೆ ನಿರ್ದೇಶಕ ಕಾಶೀನಾಥರ ಮನೆಯ ಹಾದಿಗಳಲ್ಲಿ ಕಾದ ದಿನಗಳು ಮತ್ತು ಕಾಶಿನಾಥರೇ ಅವರ ಮೊದಲ ಭೇಟಿಯಲ್ಲಿ ಇವನಲ್ಲಿ ಏನೋ ಒಂದು ಇದೆ ಉದ್ಗರಿಸಿದ್ದು, ಅನಂತರ ಕಾಲೇಜು ದಿನಗಳಲ್ಲೇ ಅವರ  ಜತೆಗೆ ಸಹನಿರ್ದೇಶನ ಮಾಡಿದ್ದು ಮುಂದೆ ಅವರೇ ನಿರ್ದೇಶನ ಮಾಡಲು ಕೈ ಹಿಡಿಯಿತು.

ಘಟನೆ:2
ಪ್ರಿಯಾಂಕಾ ಉಪೇಂದ್ರ ಅವರು, ಉಪೇಂದ್ರ ಅವರ ಬಗ್ಗೆ ಡೌನ್‌ ಟು ಅರ್ಥ್ ಪರ್ಸನ್‌ ಎಂಬ ಒಂದೇ ವಾಕ್ಯದಲ್ಲಿ ಅವರ ವ್ಯಕ್ತಿತ್ವವನ್ನು ತೆರೆದಿಡುವಂತೆ ಮಾಡಿ ದ್ದಾರೆ. ಇದು ಸತ್ಯವೂ ಹೌದು. ಉಪೇಂದ್ರ ಅವರು ದೊಡ್ಡವರು ಇವರು ಚಿಕ್ಕವರು ಎನ್ನುವ ಬೇಧ ಭಾವವಿಲ್ಲದೆ ಪ್ರತಿಯೋರ್ವನಿಗೂ ಅಷ್ಟೇ ಪ್ರಾಮುಖ್ಯತೆ ಕೊಟ್ಟು ಅವರ ಮಾತುಗಳನ್ನು ಆಲಿಸುತ್ತಾರೆ.

ಘಟನೆ:3
ಉಪೇಂದ್ರ ಅವರು ಪೆದ್ದರಂತೆ. ಹಾಗೆಂದು ಈ ಪುಸ್ತಕದಲ್ಲಿ ಹೇಳಿರುವವರು ಬೇರಾರು ಅಲ್ಲ ಸ್ವತಃ ಉಪೇಂದ್ರ ಅವರ ತಾಯಿ. ಹೌದು, ಅವರ ಮಾತುಗಳಲ್ಲೇ ಅವನಿಗೆ ಸಾಮಾನ್ಯ ವಿಚಾರಗಳೂ ಕೂಡ ಅಷ್ಟೊಂದು ಬೇಗನೆ ಹೊಳೆಯುವುದಿಲ್ಲ. ಆದರೆ ಇದಕ್ಕೆಲ್ಲ ಶಾಕ್‌ ಕೊಟ್ಟದ್ದು ಆತನ ಚಿತ್ರಗಳು. ಅವನ ತಲೆಯಲ್ಲಿ ಅಷ್ಟೊಂದು ವಿಚಾರಗಳು ಇದೆಯೆನ್ನುವುದೇ ಅವರನ್ನು ಅಚ್ಚರಿಯ ಗೂಡಿಗೆ ತಲ್ಲಲ್ಪಟ್ಟಿತಂತೆ. ಬದು ಕಿ ನಲ್ಲಿ ಏನಾದರೂ ಸಾಧಿಸಬೇಕು ಎನ್ನುವವರಿಗೆ ಈ ಕೃತಿಯೊಂದು ಹೊಸ ದಾರಿಯನ್ನು ತೆರೆದಿಡಬಲ್ಲದು.

– ವಿಶ್ವಾಸ್‌ ಅಡ್ಯಾರ್‌

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.