ಸವಾಲುಗಳ ನಡುವೆ ಅಸ್ಥಿತ್ವದ ಹುಡುಕಾಟ


Team Udayavani, Jul 3, 2019, 5:00 AM IST

13

ಪುರುಷ ಪ್ರಧಾನ ಸಮಾಜದಲ್ಲಿ ಸ್ತ್ರೀಯರಿಗೆ ತಮ್ಮ ಅಭಿಪ್ರಾಯವನ್ನು ಪ್ರಕಟಿಸಲು ಆಗದ ಒಂದು ಕಾಲಘಟ್ಟವಿತ್ತು. ಅಲ್ಲಿ ಸ್ತ್ರೀಯರ ಮಾತು, ಬರವಣಿಗೆಗಳಿಗೆ ಯಾವುದೇ ಬೆಲೆಯಿರುತ್ತಿರಲಿಲ್ಲ. ಮುಂದೆ ಸಮಾಜ ಬೆಳೆಯುತ್ತ ಹೋಯಿತು. ಅದರಂತೆ ಚಿಂತನೆಗಳೂ ಬದಲಾಗುತ್ತಾ ಹೋದವು. ಪಾಶ್ಚಾತ್ಯರಲ್ಲಿ ಹುಟ್ಟಿಕೊಂಡ ಸ್ತ್ರೀವಾದಿ ಎಂಬ ಸಾಹಿತ್ಯ ಪರಿಕಲ್ಪನೆ ಭಾರತದಲ್ಲೂ ಕಾಣಿಸಿಕೊಂಡಿತು. ಅದರ ಸವಾಲುಗಳು ಹಾಗೂ ವಿಮರ್ಶೆಯನ್ನು ಒಂದೇ ಪುಸ್ತಕದಲ್ಲಿ ಸಂಪಾದಿಸಿ ಕೊಟ್ಟ ಕೀರ್ತಿ ತೇಜಸ್ವಿನಿ ನಿರಂಜನ ಹಾಗೂ ಸೀಮಂತಿನಿ ನಿರಂಜನರಿಗೆ ಸಲ್ಲುತ್ತದೆ. ಸ್ತ್ರೀವಾದಿ ಸಾಹಿತ್ಯ ವಿಮರ್ಶೆ ಎಂಬ ಪುಸ್ತಕದಲ್ಲಿ ಇದರ ಪರಿಕಲ್ಪನೆಯನ್ನು ವಿವರಿಸಿದ್ದಾರೆ.

••ಘಟನೆ: 1
ಸ್ತ್ರೀವಾದ ಎಂಬ ಪರಿಕಲ್ಪನೆಯನ್ನು ವಿವರಿಸುತ್ತಾ ಆ ಪದದಲ್ಲಿರುವ ಗೊಂದಲಗಳಿಗೆ ಉತ್ತರವನ್ನು ಹೀಗೆ ಹೇಳುತ್ತಾರೆ. ಸ್ತ್ರೀವಾದವೆಂದರೆ ಏನು ಎನ್ನುವುದನ್ನು ಸ್ಥೂಲವಾಗಿ ವಿವರಿಸುವುದು ಸೂಕ್ತ. ಸ್ತ್ರೀವಾದವು ಪುರುಷಪ್ರಧಾನ ಮತ ಮತ್ತು ಸಂರಚನೆಗಳನ್ನು ವಿಮರ್ಶಿಸುತ್ತದೆ. ಪ್ರಚಲಿತ ಸ್ಥಿತಿಯನ್ನು ಬದಲಾಯಿಸುವ ಸಲುವಾಗಿ ಅದು ಈ ಬಗೆಯ ವಿಮರ್ಶೆಯನ್ನು ಮುಂದಿಡುತ್ತದೆ. ಇಲ್ಲಿನ ಗ್ರಹಿತವೆಂದರೆ ಪುರುಷ ಪ್ರಧಾನತೆಯ ನಿರ್ದಿಷ್ಟ ಚಾರಿತ್ರಿಕ ಸನ್ನಿವೇಶ‌ಗಳ ಫ‌ಲವೇ ಹೊರತು ಸಹಜವಾದುದೇನೂ ಅಲ್ಲ.

••ಘಟನೆ: 2
ಮಹಿಳೆಯರಿಂದ ರಚಿತವಾಗಿದ್ದ ಕೃತಿಗಳೂ ಜನಮನ್ನಣೆ ಗಳಿಸಿರುವುದನ್ನು ಹೀಗೆ ವಿವರಿಸುತ್ತಾರೆ. ಮುದ್ದುಪಳನಿಯ ಕಾಲದಲ್ಲಿ ಅವಳ ಕೃತಿಯನ್ನು ತಿರಸ್ಕರಿಸಲಾಗಿತ್ತು ಎನ್ನುವುದಕ್ಕೆ ಯಾವ ಪುರಾವೆಗಳಿಲ್ಲ. ರಾಜಸ್ಥಾನದಲ್ಲಿ ಅವಳ ಕೃತಿಗಳು ಮನ್ನಣೆ, ಮೆಚ್ಚುಗೆಗಳಿಗೆ ಪಾತ್ರವಾಗಿದ್ದವು ತಿಳಿದು ಬರುತ್ತದೆ.

••ಘಟನೆ: 3
ಕನ್ನಡ ಸಾಹಿತ್ಯದಲ್ಲಿ ಸ್ತ್ರೀಪರ ದೃಷ್ಟಿಯನ್ನು ವಿವರಿಸುತ್ತಾ ಕನ್ನಡ ಸಾಹಿತ್ಯದಲ್ಲಿ ಪರಂಪರಾಗತವಾಗಿ ಬಂದ ಸಾಂಪ್ರದಾಯಿಕ ಸ್ತ್ರೀ ಮಾಲ್ಯಗಳು ಅನೇಕ ಶತಮಾನಗಳವರೆಗೆ ಸ್ಥಾಯಿಯಾಗಿಯೇ ಉಳಿದಿದ್ದವು. ನವೋದಯ ಕಾಲದಲ್ಲಿ ಸ್ತ್ರೀ ಸುಧಾರಣಾ ಚಳುವಳಿಯು ತಲೆಯೆತ್ತಿತು.•

••ಸುಶ್ಮಿತಾ ಶೆಟ್ಟಿ ಸಿರಿಬಾಗಿಲು

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.