ಅನುಭವ ಬಿಚ್ಚಿಡುವ “ಗೂಢಚರ್ಯೆಯ ಆ ದಿನಗಳು’


Team Udayavani, Jun 26, 2019, 5:00 AM IST

10

ಗೂಢಚರ್ಯೆಯ ಆ ದಿನಗಳು ಡಾ| ಡಿ.ವಿ. ಗುರುಪ್ರಸಾದ್‌ ಅವರ ಅನುಭವ ಕಥನ. ಇದರ ಇಂಗ್ಲಿಷ್‌ ಅವತರಣಿಕೆ ದಿ ಕಾರಿಡಾರ್ ಆಫ್ ಇಂಟೆಲಿಜೆನ್ಸ್‌ ಪ್ರಕಟಗೊಂಡಿದೆ. ಲೇಖಕರು ರಾಜ್ಯ ಗುಪ್ತಚರ ಇಲಾಖೆ ಮುಖ್ಯಸ್ಥನಾಗಿ ನೇಮಕವಾದಾಗಿನಿಂದ ವಿದಾಯ ಹೇಳುವವರೆಗಿನ ಅನುಭವಗಳನ್ನು ಚಿತ್ರಿಸುತ್ತಾ ಹೋಗುತ್ತಾರೆ. ಇದರಲ್ಲಿ ಒಟ್ಟು 17 ಅಧ್ಯಾಯಗಳಿದ್ದು, ತಮ್ಮ 3 ವರ್ಷದ ಅನುಭವಗಳ ಕುರಿತು ಬಿಡಿಬಿಡಿಯಾಗಿ ವಿವರಿಸುತ್ತಾರೆ.

ಘಟನೆ: 1
ಇವರು ಎಸ್‌.ಎಂ.ಕೃಷ್ಣ ಅವರ ಕುರಿತು ಒಂದು ಕಡೆಯಲ್ಲಿ ಅನಿರೀಕ್ಷಿತ ಕೆಲಸ ಕಾರ್ಯಗಳನ್ನು ಮಾಡುವುದರಲ್ಲಿ ಕೃಷ್ಣಾಜೀ ಸಿದ್ಧ‌ ಹಸ್ತರೆಂದು ಬಣ್ಣಿಸುತ್ತಾ ಹೇಗೆ ರಾಜ್ಯವಿಧಾನ ಸಭೆಯನ್ನು ವಿಸರ್ಜಿಸುವ ತೀರ್ಮಾನ ಕೈಗೊಂಡರು ಎಂಬ ತಮ್ಮ ಪ್ರತ್ಯಕ್ಷ ಅನುಭವವನ್ನು ತಿಳಿಸುತ್ತಾರೆ.

ಘಟನೆ: 2
3 ಮುಖ್ಯಮಂತ್ರಿಗಳ ಅಧೀನದಲ್ಲಿ ಕೆಲಸ ಮತ್ತು ರಾಜಕೀಯವನ್ನು ಅತ್ಯಂತ ಹತ್ತಿರದಿಂದ ಕಂಡ ಲೇಖಕರು ತಮ್ಮ ವಿಶಿಷ್ಟ ಅನುಭವಗಳ ಕುರಿತು ಹೆಮ್ಮೆಯಿಂದ ಬರೆಯುತ್ತಾರೆ. ರಾಜ್‌ಕುಮಾರ್‌ ಅಪಹರಣ ಸಂದರ್ಭ, ಖೊಟ್ಟಿ ಛಾಪಾಕಾಗದ ಹಗರಣದ ಸ್ಫೋಟ, ನಕ್ಸಲ್‌ ನಾಯಕ ಸಾಕೇತ್‌ರಾಜನ್‌ ಎನ್‌ಕೌಂಟರ್‌, ವೆಂಕಟಮ್ಮಹಳ್ಳಿಯಲ್ಲಿ ನಡೆದ ಪೊಲೀಸರ ಮಾರಣಹೋಮ ಸಂದರ್ಭದಲ್ಲಿ ಆಡಳಿತಗಾರರು, ಮಂತ್ರಿಗಳು ಸ್ಪಂದಿಸಿದ ರೀತಿಯ ಕುರಿತು ವಿವರಿಸುತ್ತಾರೆ.

ಘಟನೆ: 3
ಲೇಖಕರು ತಾವು ಹತ್ತಿರದಿಂದ ಕಂಡ ವಿ.ಐ.ಪಿ.ಗಳ ಕುರಿತು ವಿವರಿಸುತ್ತಾ ಹೋಗುತ್ತಾರೆ. ತಮ್ಮ ಸೇವಾವಧಿಯ ಸಂದರ್ಭದಲ್ಲಿ ಭೇಟಿಯಾದ ಇಂದಿರಾ ಗಾಂಧಿ, ಕತಾರ್‌ ದೇಶದ ದೊರೆ, ರಾಜೀವ್‌ ಗಾಂಧಿ, ಪ್ರದಾನಿ ಚಂದ್ರಶೇಖರ್‌ ಮೊದಲಾದವರ ಜತೆಗಿದ್ದ ಅನುಭವಗಳ ಕುರಿತು 14ನೇ ಅಧ್ಯಾಯದಲ್ಲಿ ವಿವರಿಸುತ್ತಾರೆ.

ಗೂಢಚಾರಿಕೆ ಎಂದರೇನು? ಅವರು ಯಾವ ರೀತಿ ಕಾರ್ಯ ನಿರ್ವಹಿಸುತ್ತಾರೆ, ಅವರಿಗೆ ಉಂಟಾಗುವ ತೊಂದರೆಗಳೇನು ಎನ್ನುವುದನ್ನು ತಿಳಿಸುವುದಕ್ಕೋಸ್ಕರ ಲೇಖಕರು ತಮ್ಮ ಅನುಭವಗಳನ್ನು ಪುಸ್ತಕ ರೂಪಕ್ಕೆ ತರುತ್ತಾರೆ. ಪೊಲೀಸ್‌ ಮಹಾನಿದೇರ್ಶಕರಾಗಿ 2011ರಲ್ಲಿ ನಿವೃತ್ತಿ ಹೊಂದಿದ ನಂತರ ಲೇಖಕರು ತಮ್ಮ ಸಮಯವನ್ನು ಬರವಣಿಗೆಗೆ ಮೀಸಲಿಡುತ್ತಾರೆ. ಇವರು ಸುಮಾರು 60 ಕ್ಕೂ ಹೆಚ್ಚು ಲೇಖನಗಳನ್ನು ಬರೆದಿದ್ದಾರೆ.

- ರಂಜಿನಿ ಮಿತ್ತಡ್ಕ

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.