ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು


Team Udayavani, Sep 4, 2019, 5:00 AM IST

Udayavani Kannada Newspaper

ಪ್ರತಿಯೊಂದು ದೇಶ, ರಾಜ್ಯಕ್ಕೂ ಅದರದ್ದೇ ಆದ ಇತಿಹಾಸವಿರುತ್ತದೆ. ಅದೇ ರೀತಿ ಪ್ರತಿಯೊಂದು ನೀತಿ ನಿಯಮಾವಳಿಗಳ ಹಿಂದೆಯೂ ಒಂದು ಸ್ಪಷ್ಟವಾದ ಉದ್ದೇಶವಿರುತ್ತದೆ. ಅದು ಅದರ ರಚನೆಕಾರನಿಗೆ ಮಾತ್ರ ತಿಳಿದಿರುವಂತದ್ದು ಆಗಿದೆ. ಸಂವಿಧಾನ ಶಿಲ್ಪಿ ಎಂದೇ ಗುರುತಿಸಲ್ಪಡುವ ಡಾ| ಬಿ. ಆರ್‌. ಅಂಬೇಡ್ಕರ್‌ ಅವರಲ್ಲಿಯೂ ಅಂತಹುದೇ ಗುಣಗಳಿದ್ದವು.

ಅಂಬೇಡ್ಕರ್‌ ಅವರ ಆಲೋಚನೆ, ಚಿಂತನೆಗಳು ಯಾವ ರೀತಿ ಇದ್ದವು, ಅವರು ಇತಿಹಾಸವನ್ನು ಗುರುತಿಸಿದ ಬಗೆ ಹೇಗೆ ಎಂಬುದನ್ನು ಕೆಲವರು ಮಾತ್ರ ಗುರುತಿಸಿದ್ದಾರೆ. ಎಚ್. ಎಸ್‌ ಬೇನಾಳ ಅವರು ‘ಇತಿಹಾಸವನ್ನು ಮರೆತವರು ಇತಿಹಾಸ ಸೃಷ್ಟಿಸಲಾರರು’ ಎಂಬ ಕೃತಿಯಲ್ಲಿ ಅಂಬೇಡ್ಕರ್‌ ಅವರ ವೈಚಾರಿಕ ಚಿಂತನೆಗಳ ಮೂಲಕ , ಮೂಲ ಭಾರತೀಯರ ಇತಿಹಾಸದ ನೈಜ ಚರಿತ್ರೆಯನ್ನು ವ್ಯಕ್ತಪಡಿಸಿದ್ದಾರೆ.

•ಘಟನೆ: 1
ಕ್ರಿಸ್ತಪೂರ್ವ 642ರಲ್ಲಿ ಬಿಹಾರದಲ್ಲಿ ಉದಯಿಸಿದ ಮಗಧ ಸಾಮ್ರಾಜ್ಯವೇ ಭಾರತ ರಾಜಕೀಯ ಇತಿಹಾಸದ ಮೊದಲ ಮೈಲುಗಲ್ಲು, ಈ ಮಗಧ ಸಾಮ್ರಾಜ್ಯವನ್ನು ಸ್ಥಾಪಿಸಿದವನು- ಅನಾರ್ಯ ನಾಗ ಜನಾಂಗಕ್ಕೆ ಸೇರಿದ ಶಿಶುನಾಗ. ಶಿಶುನಾಗನ ನಮ್ರತೆಯಿಂದ ಆರಂಭವಾದ ರಾಜ್ಯ ಸಮರ್ಥ ಆಡಳಿತಗಾರರಾದ ಆತನ ವಂಶಸ್ಥರು ಮಗಧ ಸಾಮ್ರಾಜ್ಯವಾಗಿ ವಿಸ್ತರಿಸಿದರು. ಮುಂದೆ ಹಲವು ರಾಜ ವಂಶಗಳು ಸಾವಿರಾರು ನೀತಿನಿಯಮಗಳನ್ನಿಟ್ಟುಕೊಂಡು ಆಳ್ವಿಕೆ ಮಾಡಿದರು.

•ಘಟನೆ: 2
ಮನುಸ್ಮತಿಯ ಬಗ್ಗೆ ಹೇಳುತ್ತಾ ಅದು ದೈವ ಮೂಲದ್ದೆಂದು ಹೇಳಿಕೊಳ್ಳಲಾಗಿದೆ ಎನ್ನುತ್ತಾರೆ. ಸ್ವಯಂಭೂನಿಂದ ಅದನ್ನು ಕೇಳಿದ ಮನುವೇ ಮನುಷ್ಯನಿಗೆ ಬೋಧಿಸಿದನೆಂದು ಹೇಳಲಾಗುತ್ತದೆ. ಮನುಸ್ಮತಿಯೇ ಹೀಗೆ ಘೋಷಿಸುತ್ತದೆ. ಆದರೆ ಈ ಹೇಳಿಕೆಯ ಆಧಾರಗಳನ್ನು ಯಾರೂ ಪರೀಕ್ಷಿಸಲು ಮುಂದಾಗದಿರುವುದೇ ಆಶ್ಚರ್ಯ. ಭಾರತದ ಪ್ರಾಚೀನ ಇತಿಹಾಸದಲ್ಲಿ ಮನು ಎಂಬ ಹೆಸರಿಗೆ ತುಂಬಾ ಗೌರವ ಇರುವುದರಿಂದ, ಆ ಸಂಹಿತೆಗೂ ಪ್ರಾಚೀನ ಗೌರವ ದಕ್ಕಲೆಂಬ ಉದ್ದೇಶದಿಂದ ಮನುವಿನ ಹೆಸರನ್ನು ಅದಕ್ಕೆ ಜೊಡಿಸಲಾಯಿತು.

•ಘಟನೆ: 3
ಡಾ. ಬಿ. ಆರ್‌ ಅಂಬೇಡ್ಕರ್‌ ಅವರು ಮೊದಲ ದುಂಡುಮೇಜಿನ ಪರಿಷತ್‌ನಲ್ಲಿ ಭಾಗವಹಿಸಿ, ತನ್ನ ಜನರನ್ನು ಪ್ರತಿನಿಧಿಸಿ ಶೋಷಣೆಯ ಪ್ರಪಾತದಡಿಯಲ್ಲಿ ಬಿದ್ದಿರುವ ತನ್ನ ಜನರಿಗಾಗಿ, ಅವರ ಸ್ಥಾನಮಾನಗಳಿಗಾಗಿ, ಅವಕಾಶಗಳಿಂದ ವಂಚಿತರಾದವರಿಗೆ ಅವಕಾಶಗಳನ್ನು ನೀಡುವಂತೆ ಘರ್ಜಿಸಿ ಭಾಷಣ ಮಾಡಿ ಪರಿಷತ್‌ನ ಸದಸ್ಯರ ಗಮನ ಸೆಳೆಯುತ್ತಾರೆ. ಅವರ ಹೋರಾಟದ ಕಿಡಿ ಅಲ್ಲಿ ಗೋಚರಿಸುತ್ತದೆ.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.