“ಟೈಪಿಸ್ಟ್‌ ತಿರಸ್ಕರಿಸಿದ ಕಥೆ’ಯಲ್ಲಿ ಹೊಸತನ


Team Udayavani, Nov 27, 2019, 4:10 AM IST

as-25

ಕಥೆಗಳು ಹುಟ್ಟೋದೇ ಹಾಗೆ. ಎಲ್ಲೋ ಒಂದು ಕಡೆ ನಡೆದು ಹೋದ ಘಟನೆ, ಮಾಸಿ ಹೋದ ನೆನಪು, ಅವಿತುಕೊಂಡಿರುವ ನೋವು, ಹೂತು ಹೋಗಿರುವ ಪಳೆಯುಳಿಕೆಗಳಲ್ಲಿ ಕಥೆಗಳು ಹುಟ್ಟುತ್ತವೆ. ಇವುಗಳೆಲ್ಲದರಲ್ಲಿ ಎಷ್ಟು ಬೇಕೋ ಅಷ್ಟನ್ನು ಮತ್ತೆ ಹೆಕ್ಕಿ ತಂದು ಹೊಸ ತೋರಣ ಕಟ್ಟಿ ಅಲಂಕರಿಸುವ ಹಾಗೆ ಕಳೆದು ಹೋದದ್ದನ್ನು, ಕಳೆದ ಕ್ಷಣವನ್ನು, ಮರು ಸ್ಥಾಪಿಸುವ ಕಲೆಗಾರಿಕೆ ಕಥೆಗಾರನಿಗೆ ಕರಗತವಾಗಿರಬೇಕು. ಇದರಲ್ಲಿ ಕಥೆಗಾರ ಶಿವಕುಮಾರ ಮಾವಲಿ ಅವರ ಟೈಪಿಸ್ಟ್‌ ತಿರಸ್ಕರಿಸಿದ ಕಥೆ ಕೂಡ ಇಂಥದೇ ಹೊಸ ಯುಗಕ್ಕೆ ತೆರೆದುಕೊಂಡ ಕಥೆಗಳಾಗಿವೆ.

ಘಟನೆ 1

ಹೂ ಮಾರಿ ಜೀವನದೂಡುವ ಹುಡುಗನೊಬ್ಬನ ಬಾಳಿನಲ್ಲಿ ಹೂ ಒಂದು ಸೊಗಸಾದ ಗೆಳತಿಯನ್ನು ಕೊಟ್ಟು, ಗೆಳತಿಯ ಮದುವೆಗೂ ಹೂ ಕೊಟ್ಟು ಬರುವ ಆ ಹುಡುಗ ಅದೊಂದು ದಿನ, ರಸ್ತೆ ಬದಿ ಹೂ ಮಾರುತ್ತಾ ಹೋದಾಗ ತನ್ನ ಗೆಳತಿಯ ಗಂಡ ಹೂ ಮಾರುವ ಹುಡುಗನ ಅಂತಸ್ತನ್ನು ನೋಡಿ ಬಾಕಿ ಹಣದಲ್ಲಿ ಹೇಳುವ ಮಾತು ಹೂ ಮಾರುವವನ ಮನಸ್ಸಿಗೆ ಮುಳ್ಳಾಗಿ ಚುಚ್ಚುವಂತೆ ಹೇಳಿದ್ದಾರೆ.

ಘಟನೆ 2
ಸಿರಿವಂತ ಶಾಸಕರೊಬ್ಬರು ಶೌಚಾಲಯ ಕಟ್ಟಡ ಉದ್ಘಾಟನೆ ಮಾಡಲು, ಊರಿನಲ್ಲಿ ಸ್ಥಳೀಯರಿಂದ ನಡೆಯುವ ಪಿತೂರಿಯನ್ನು ನಾನಾ ಪರಿಸ್ಥಿತಿಯನ್ನು ಇಟ್ಟುಕೊಂಡು ಗ್ರಾಮೀಣ ಭಾಗದ ವಾಸ್ತವತೆಯನ್ನು ಈ ಕಥಾ ಸಂಕಲದದಲ್ಲಿ ಕಥೆಯೊಂದರಲ್ಲಿ ಬೆಳಕು ಚೆಲ್ಲಲಾಗಿದೆ.

ಘಟನೆ 3
ಮನೆ ಮಂದಿಯ ಅಂತರಾಳದ ಮಾತನ್ನು, ಎರಡು ಡಸ್ಟ್‌ ಬಿನ್‌ಗಳ ನಡುವೆ ನಡೆಯುವ ಸಂಭಾಷಣೆಯ ಮೂಲಕ ಲೇಖಕರು ಹೇಳಿರುವುದು ಹೊಸತನದ ಕಥೆಗಳಿಗೆ ಪೂರಕವಾಗಿರುವಂತೆ ಇದೆ.
ಈ ಸಂಕಲನದಲ್ಲಿ ಮೂವತ್ತು ಕಥೆಗಳು ಹಿಂದೆ ನಡೆದದ್ದನ್ನು,ಮುಂದೆ ನಡೆಯುವುದನ್ನು ಹಾಗೂ ನಮ್ಮ ನಡುವೆಯೇ ನಡೆದು ಹೋದದ್ದನ್ನು ನೆನಪಿಸುತ್ತವೆ. ಅವುಗಳ ಹೆಸರುಗಳು ಬೇರೆಯಾಗಿವೇ ಅಷ್ಟೇ, ಒಳಹೊಕ್ಕು ಇಣುಕಿದರೆ ಇದು ನಮ್ಮಲ್ಲೂ ನಡೆದಿದೆ ಅನ್ನುವುದು ಕಥೆಗಳ ಗುಟ್ಟು ಎಂಬುದು ಅರಿಯಬಹುದು. ಇಲ್ಲಿ ಕಥೆಗಾರ ನಮಗೆ ಆಯ್ಕೆಗಳನ್ನು ಬಿಟ್ಟು ಹೋಗಿ¨ªಾರೆ. ಆಯ್ಕೆ ನಮ್ಮದು ಅದು ಕಥೆಯ ಕೊನೆಯನ್ನು ನಾವು ಅಂದುಕೊಂಡಂತೆ ಮುಕ್ತಾಯಗೊಳಿಸಲು ಕಥೆಗಾರ ಬಿಟ್ಟು ಹೋದ ಕಲ್ಪಿತ ಅವಕಾಶ.!

- ಸುಹಾನ್‌ ಶೇಕ್‌

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.