ಪ್ರಾಣಿಶಾಸ್ತ್ರ: ಸಂಶೋಧನೆ ಸ್ವೋದ್ಯೋಗದ ಅವಕಾಶ


Team Udayavani, Feb 6, 2019, 7:27 AM IST

6-february-8.jpg

Qಈ ಕ್ಷೇತ್ರದಲ್ಲಿ ಅವಕಾಶಗಳು ಹೇಗಿವೆ?
ಮೂಲ ವಿಜ್ಞಾನದ ಭಾಗವಾಗಿರುವ ಇದು ಸಂಶೋಧನೆಯಿಂದ ಹಿಡಿದು ಸ್ವ ಉದ್ಯೋಗದವರೆಗೆ ಬೇರೆ ಬೇರೆ ಆಯಾಮಗಳಲ್ಲಿ ಇಂದು ಉದ್ಯೋಗಾವಕಾಶವನ್ನು ನೀಡಿದೆ.

Qಕಲಿಕೆಯ ಅನಂತರ ಸಂಶೋಧನೆಗಳಲ್ಲಿ ತೊಡಗಿಸಿಕೊಳ್ಳಲು ವಿದ್ಯಾರ್ಥಿಗಳು ಆಸಕ್ತಿ ತೋರಿಸುತ್ತಿದ್ದಾರೆಯೇ?
ವಿದ್ಯಾರ್ಥಿಗಳು ಕಲಿಕೆಯ ಅನಂತರ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳುವ ಬದಲು ಪದವಿ ಮಟ್ಟದಲ್ಲೇ ಈ ರೀತಿಯಾಗಿ ಸಂಶೋಧನೆಗಳನ್ನು ನಡೆಸಿ, ಆ ವಿಷಯದಲ್ಲಿ ಮುಂದುವರಿಯುವ ಆಸಕ್ತಿಯನ್ನು ಕೆಲವರಾದರೂ ತೋರಿಸುತ್ತಿದ್ದಾರೆ.

Qಜೀವಶಾಸ್ತ್ರದ ಭಾಗವಾಗಿರುವ ಪ್ರಾಣಿಶಾಸ್ತ್ರವನ್ನು ಪ್ರತ್ಯೇಕವಾಗಿ ಕಲಿಯುವ ಮಹತ್ವ ಏನು?
ವಿದ್ಯಾರ್ಥಿಗಳಿಗೆ ಜೀವವಿಜ್ಞಾನದ ಯಾವುದೇ ವಿಭಾಗಗಳ ಸ್ನಾತಕೋತ್ತರ ಅಧ್ಯಯನಕ್ಕೆ ಅವಕಾಶ ಇರುತ್ತವೆ. ಜೀವಶಾಸ್ತ್ರದ ಭಾಗವಾಗಿರುವ ಪ್ರಾಣಿಶಾಸ್ತ್ರ ಸಂಶೋಧನ ವಿದ್ಯಾರ್ಥಿ ಗಳಿಗೆ ಒಂದು ಉತ್ತಮ ಆಯ್ಕೆ. ಪ್ರಾಣಿ ಗಳ ವರ್ಗೀಕರಣಗಳಿಂದ ಪ್ರಾರಂಭಿಸಿ ಶರೀರಶಾಸ್ತ್ರ, ತಳವಿಜ್ಞಾನ, ಅಣುವಿಜ್ಞಾನ, ವಿಕಸನಶಾಸ್ತ್ರ ಹಾಗೂ ಭೌತಶಾಸ್ತ್ರಗಳನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡಬಹುದು.

Qಉದ್ಯೋಗ, ಸಂಪಾದನೆ ಗಾಗಿ ಮಾತ್ರ ವಿಜ್ಞಾನ ಕ್ಷೇತ್ರ ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ನಿಮ್ಮ ಕಿವಿಮಾತೇನು?
ವಿಜ್ಞಾನವನ್ನು ಉದ್ಯೋಗ ಅಥವಾ ಸಂಪಾದನೆಯ ದೃಷ್ಟಿಯಿಂದ ಆಯ್ಕೆ ಮಾಡಬಹುದು ಎನ್ನುವುದು ನನ್ನ ಅನಿಸಿಕೆ. ವಿಷಯದಲ್ಲಿ ವಿಶೇಷವಾದ ಜ್ಞಾನ, ಕ್ರಿಯಾಶೀಲತೆಯನ್ನು ಮೂಡಿಸಿದಲ್ಲಿ ಅವಕಾಶಗಳು ಹುಡುಕಿಕೊಂಡು ಬರುತ್ತವೆ. ಪ್ರಾಣಿಶಾಸ್ತ್ರವನ್ನು ಕಲಿತರೂ ವಿವಿಧ ಪ್ರಯೋಗಾಲಯಗಳಲ್ಲಿ, ಅನೇಕ ಸಂಶೋಧನ ಸಂಸ್ಥೆಗಳಲ್ಲಿ ಕೆಲಸ ಪಡೆಯಬಹುದು.

Qಸ್ಪರ್ಧಾತ್ಮಕ ಪರೀಕ್ಷೆಗಳ ಹಿನ್ನೆಲೆಯಲ್ಲಿ ಪ್ರಾಣಿಶಾಸ್ತ್ರದ ಮಹತ್ವ ಏನು?ವಿಜ್ಞಾನಕ್ಕೆ ಸಂಬಂಧಿಸಿದ ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಸಂಶೋಧನ ವಿದ್ಯಾರ್ಥಿಯಾಗಿ ಅಥವಾ ಉಪನ್ಯಾಸಕನಾಗಿಯೂ ವೃತ್ತಿಯನ್ನು ಆಯ್ಕೆ ಮಾಡಬಹುದು. ಇದಲ್ಲದೆ, ಜೇನು ಸಾಕಾಣಿಕೆ, ಮೀನುಗಾರಿಕೆ, ಎರೆಹುಳ ಗೊಬ್ಬರಗಳ ತಯಾರಿ ಮುಂತಾದ ಸ್ವ ಉದ್ಯೋಗಗಳನ್ನು ಆಯ್ಕೆ ಮಾಡಿಕೊಳ್ಳಬಹುದು.

Qಪ್ರಾಣಿಶಾಸ್ತ್ರ ಕ್ಷೇತ್ರದಲ್ಲಿ ಆಗಬೇಕಾಗಿರುವ ಬದಲಾವಣೆಗಳು ಏನು? ಹೇಗೆ? ಮೂಲ ಪ್ರಾಣಿಶಾಸ್ತ್ರಗಳ ವಿಭಾಗಗಳಾದ ಟೇಕ್ಸೊನೋಮಿ (ಜೀವ ವರ್ಗೀಕರಣಶಾಸ್ತ್ರ), ಕೀಟಶಾಸ್ತ್ರಗಳಂತಹ ವಿಷಯಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಅಧ್ಯಯನ ಮತ್ತು ಸಂಪನ್ಮೂಲ ವ್ಯಕ್ತಿಗಳು ತಯಾರಾಗಬೇಕಿದೆ. ಪದವಿ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಅಂಗಾಂಶ ರಚನೆಯನ್ನು ತಿಳಿಸಿ ಕೊಡುವುದಕ್ಕಾಗಿ ಕೆಲವೊಂದು ಪ್ರಾಣಿಗಳ ಡಿಸೆಕ್ಷನ್‌ ಆದರೂ ಪಠ್ಯದಲ್ಲಿ ಅಳವಡಿಸಿಕೊಳ್ಳಬೇಕು.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.