2020ಕ್ಕೆ ಸೇಲ್‌ ಆಗಲಿದೆ “2 ಎಕ್ರೆ’


Team Udayavani, Nov 28, 2019, 4:15 AM IST

aa-25

ಒನ್‌ಲೈನ್‌ ಸಿನೆಮಾ ಲಾಂಛನದಲ್ಲಿ ಸಂದೇಶ್‌ರಾಜ್‌ ಬಂಗೇರ, ರೋಹನ್‌ ಕೋಡಿಕಲ್‌ ನಿರ್ಮಾಣದಲ್ಲಿ ವಿಸ್ಮಯ ವಿನಾಯಕ ನಿರ್ದೇಶನದಲ್ಲಿ ತಯಾರಾದ “ರಡ್ಡ್ ಎಕ್ರೆ’ ಸದ್ಯ ಕೋಸ್ಟಲ್‌ವುಡ್‌ನ‌ಲ್ಲಿ ಬಹುನಿರೀಕ್ಷೆ ಮೂಡಿಸಿದ ಸಿನೆಮಾ.

ನವೀನ್‌ ಡಿ. ಪಡೀಲ್‌-ವಿಸ್ಮಯ ವಿನಾಯಕ್‌ ಅಣ್ಣ ತಮ್ಮಂದಿರು. ಅವರಿಗೆ ತಂದೆಯ ಪಾಲಿನ ಆಸ್ತಿ ಸಿಕ್ಕಿತ್ತು. ಅದನ್ನು ಡೀಲ್‌ ಮಾಡುವ ಕಥಾನಕವೇ “ರಡ್ಡ್ ಎಕ್ರೆ’. ವಿಸ್ಮಯ ವಿನಾಯಕ್‌ ಚೊಚ್ಚಲ ನಿರ್ದೇಶನದ ಈ ಸಿನೆಮಾ ಬಗ್ಗೆ ಈಗ ಇಂತಹ ಒಂದೊಂದೇ ಕುತೂಹಲಗಳು ಈಗ ಕೋಸ್ಟಲ್‌ವುಡ್‌ನ‌ಲ್ಲಿ ಶುರುವಾಗಿದೆ. ಇದೇ ತಿಂಗಳಿನಲ್ಲಿ ಸಿನೆಮಾ ರಿಲೀಸ್‌ ಬಗ್ಗೆ ಚಿತ್ರತಂಡ ನಿರ್ಧರಿಸಿತ್ತಾದರೂ, ಈಗ ಡಿಸೆಂಬರ್‌ನಲ್ಲಿ ಸಿನೆಮಾ ರಿಲೀಸ್‌ ಮಾಡುವ ಬಗ್ಗೆ ಚಿತ್ರತಂಡ ಯೋಚಿಸಿದೆ. “ಜಾಗೆ ರಡ್ಡ್ ಎಕ್ರೆ.. ಬೈದೆರ್‌ ಲಪ್ಪೆರೆ.. ಜಾಗೆದಕುಲು ಬನ್ನಗ ಮಾತ ಒತ್ತರೆ’ ಎಂಬ ಟೈಟಲ್‌ ಸಾಂಗ್‌ ಮೂಲಕ ಆರಂಭವಾಗಲಿರುವ ಈ ಸಿನೆಮಾ ಕುತೂಹಲ ಮೂಡಿಸಿದೆ. “ಡೆಂಗ್ಯೂ.. ಡೆಂಗ್ಯೂ’ ಎಂದು ಇತ್ತೀಚೆಗೆ ಹಾಡಿನ ಮೂಲಕ ಮೋಡಿ ಮಾಡಿದ್ದ ವಿಸ್ಮಯ ವಿನಾಯಕ್‌ ರಡ್ಡ್ ಎಕ್ರೆಯ ಟೈಟಲ್‌ ಸಾಂಗ್‌ ಬರೆದಿದ್ದಾರೆ. ಶಶಿರಾಜ್‌ ರಾವ್‌ ಕಾವೂರು ಬರೆದಿರುವ “ಪಗೆಲ್‌ ಕರೀಂಡ್‌… ಮುಗಲ್‌ ಕಬೀಂಡ್‌..’ ಹಾಗೂ “ಇನಿ ದಾನೆ ಕುಸ್ಕೊಂದುಂಡು’ ಹಾಡುಗಳು ರಡ್ಡ್ ಎಕ್ರೆ ಸಿನೆಮಾದಲ್ಲಿವೆ. ಇದೇ ಮೊದಲ ಬಾರಿಗೆ ಪೃಥ್ವಿ ಅಂಬರ್‌ ಈ ಸಿನೆಮಾದಲ್ಲಿ ಹಾಡಿದ್ದಾರೆ. ದೀಪಕ್‌ ಕೋಡಿಕಲ್‌ ಕೂಡ ಸ್ವರ ನೀಡಿದ್ದಾರೆ. ಕಿಶೋರ್‌ ಕುಮಾರ್‌ ಶೆಟ್ಟಿ ಸಂಗೀತ ಒದಗಿಸಿದ್ದಾರೆ. ಪಡೀಲ್‌, ಬೋಳಾರ್‌, ಉಮೇಶ್‌ ಮಿಜಾರ್‌, ದೀಪಕ್‌ ರೈ ಪಾಣಾಜೆ, ಮಂಜು ರೈ ಮೂಳೂರು ಸಹಿತ ಹಲವು ಖ್ಯಾತನಾಮರು ಈ ಸಿನೆಮಾದಲ್ಲಿದ್ದಾರೆ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.