ಆಟಿಡೊಂಜಿ ದಿನ ಶೂಟಿಂಗ್‌ ಮತ್ತೆ ಶುರು!


Team Udayavani, May 16, 2019, 6:02 AM IST

Atidonji-Dina-tulu-Film

ತುಳು ಸಿನೆಮಾ “ಆಟಿಡೊಂಜಿ ದಿನ’ ಶೂಟಿಂಗ್‌ ಕಾಣುವ ಹಂತದಲ್ಲಿಯೇ ಕೋಸ್ಟಲ್‌ವುಡ್‌ನ‌ ಭರವಸೆಯ ನಿರ್ದೇಶಕ ಆರ್‌. ಹಾರೀಸ್‌ ಕೊಣಾಜೆಕಲ್‌ ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಸಿನೆಮಾ ಪೂರ್ಣ ಶೂಟಿಂಗ್‌ ಕಾಣಲು ಸಾಧ್ಯವಾಗಿರಲಿಲ್ಲ. ಆದರೆ, ಶೇ. 80ರಷ್ಟು ಪೂರ್ಣವಾದ ಸಿನೆಮಾವನ್ನು ಅಲ್ಲಿಗೆ ಬಿಡಲು ಒಪ್ಪದ ಕಲಾವಿದರು ಬಾಕಿ ಉಳಿದ ಶೂಟಿಂಗ್‌ ಮಾಡಲು ನಿರ್ಧರಿಸಿದ್ದು, ಮೇ 10ರಿಂದ ಶೂಟಿಂಗ್‌ ಶುರುವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸಿನೆಮಾದ ಮುಖ್ಯ ನಟ ಪೃಥ್ವಿ ಅಂಬರ್‌ ಈ ಹಿಂದೆ “ಕುಡ್ಲ ಟಾಕೀಸ್‌’ ಜತೆಗೆ ಮಾತನಾಡಿ, “ತುಳು ಚಿತ್ರದ ಸಮರ್ಥ ನಿರ್ದೇಶಕನಾಗಬೇಕು ಎಂಬುದು ಹಾರೀಸ್‌ ಅವರಿಗಿದ್ದ ಬಹುದೊಡ್ಡ ಕನಸು.

ಈ ನಿಟ್ಟಿನಲ್ಲಿ ಕೈಯಲ್ಲಿ ಕಥೆ ಹಿಡಿದುಕೊಂಡು ಮೂರು ವರ್ಷದಿಂದ ನಿರ್ಮಾಪಕರಿಗಾಗಿ ಹುಡುಕಾಟ ನಡೆಸಿದ್ದರು. ಈ ಎಳೆ ವಯಸ್ಸಿಗೆ ಚಿತ್ರ ನಿರ್ದೇಶನ ಬೇಡ ಎಂದೂ ಕೆಲವರು ಹೇಳಿದ್ದೂ ಇದೆ. ಆದರೆ, ಹಠಕ್ಕೆ ಬಿದ್ದು ನಿರ್ಮಾಪಕರನ್ನು ಹುಡುಕಿ, “ಆಟಿಡೊಂಜಿ ದಿನ’ ಎಂಬ ತುಳು ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದರು.

ಶೇ. 80ರಷ್ಟು ಚಿತ್ರೀಕರಣ ಮುಗಿಸಿ, ಇನ್ನೇನು ಕನಸು ಈಡೇರಿತು ಎನ್ನುವಷ್ಟರಲ್ಲಿ ವಿಧಿಯಾಟಕ್ಕೆ ಬಲಿಯಾದರು ಎನ್ನುವುದನ್ನು ನಂಬುವುದಕ್ಕೆ ಕಷ್ಟವಾಗುತ್ತಿದೆ. ಆತನ ಕನಸನ್ನು ಪೂರ್ಣಮಾಡುವುದು ಈಗ ನಮ್ಮ ಮುಂದಿರುವ ಜವಾಬ್ದಾರಿ. ಹೀಗಾಗಿ ಶೇ.20ರಷ್ಟು ಬಾಕಿ ಇರುವ ಸಿನೆಮಾದ ಶೂಟಿಂಗ್‌ ಮತ್ತೆ ಮುಂದುವರಿಯಲಿದೆ ಎಂದಿದ್ದರು.

ಸದ್ಯದ ಮಾಹಿತಿ ಪ್ರಕಾರ, 2 ಹಾಡಿನ ಹಾಗೂ 3 ಫೈಟ್‌ ದೃಶ್ಯಗಳ ಚಿತ್ರೀಕರಣ ನಡೆಯಬೇಕಿದೆ. ಜತೆಗೆ 2- 3 ಕಥೆಯ ದೃಶ್ಯಗಳ ಶೂಟಿಂಗ್‌ ನಡೆಯಲು ಬಾಕಿಯಿದೆ. ಅಂದಹಾಗೆ, ಸಿನೆಮಾದಲ್ಲಿ ನವೀನ್‌ ಡಿ. ಪಡೀಲ್‌, ಅರವಿಂದ ಬೋಳಾರ್‌, ಭೋಜರಾಜ್‌ ವಾಮಂಜೂರು, ಸತೀಶ್‌ ಬಂದಳೆ, ಪೃಥ್ವಿ ಅಂಬರ್‌, ನಿರೀûಾ ಶೆಟ್ಟಿ, ದೀಪಕ್‌ ರೈ, ಸೂರಜ್‌ ಸಾಲ್ಯಾನ್‌, ಶ್ರದ್ಧಾ ಸಾಲ್ಯಾನ್‌, ಪೃಥ್ವಿರಾಜ್‌ ಮೂಡುಬಿದಿರೆ ಇದ್ದಾರೆ. ಆಕಾಶ್‌ ಹಾಸನ ಕಾರ್ಯಕಾರಿ ನಿರ್ಮಾಪಕ ಹಾಗೂ ಸಹನಿರ್ದೇಶನ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

13-uv-fusion

UV Fusion: ಹದ್ದು ಮೀರದೆ ಹದ್ದಿನಂತಾಗೋಣ

7-uv-fusion

Tour Circle: ಓ ಮಲೆನಾಡಿನ ಮೈ ಸಿರಿಯೇ…

6-mother

Mother: ಕೈ ತುತ್ತು ತಿನ್ನಿಸಿದ ಜೀವ ನಲುಗದಿರಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.