ಶತಕ ದಾಖಲಿಸಿದ “ಗಿರಿಗಿಟ್‌’


Team Udayavani, Dec 5, 2019, 5:10 AM IST

fd-20

ಕೋಸ್ಟಲ್‌ವುಡ್‌ನ‌ಲ್ಲಿ ಹಲವು ದಾಖಲೆ ಬರೆದಿರುವ “ಗಿರಿಗಿಟ್‌’ ಸಿನೆಮಾ ಮೊನ್ನೆ ಶನಿವಾರ ಶತಕದ ಸಾಧನೆ ಬರೆದಿದೆ. ಮಂಗಳೂರಿನ ಜ್ಯೋತಿ, ಭಾರತ್‌ ಸಿನೆಮಾಸ್‌, ಸಿನೆಪೊಲೀಸ್‌, ಮಣಿಪಾಲದ ಭಾರತ್‌ ಸಿನೆಮಾಸ್‌, ಉಡುಪಿಯ ಕಲ್ಪನಾ, ಕಾರ್ಕಳದ ಪ್ಲಾನೆಟ್‌ ಮತ್ತು ಮೂಡುಬಿದಿರೆಯ ಅಮರಶ್ರೀ ಚಿತ್ರಮಂದಿರದಲ್ಲಿ ಶತಕದ ಜತೆಯಾಟ ದಾಖಲಿಸಿದೆ.

ಕರಾವಳಿಯಲ್ಲಿ ಮಾತ್ರವಲ್ಲದೆ ಬೆಂಗಳೂರು, ಮೈಸೂರು, ಮುಂಬೈನಲ್ಲಿಯೂ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೊದಲ ಬಾರಿಗೆ ತುಳು ಚಿತ್ರ 15ಕ್ಕೂ ಅಧಿಕ ವಿವಿಧ ರೀತಿಯ ದಾಖಲೆಗಳನ್ನು ನಿರ್ಮಿಸಿರುವುದು ವಿಶೇಷ. ಮತ್ತೂಂದೆಡೆ ಅಮೇರಿಕದಲ್ಲಿಯೇ ಬರೋಬ್ಬರಿ 25 ಪ್ರದರ್ಶನ ಕಂಡಿರುವುದು ಮತ್ತೂಂದು ವಿಶೇಷ. ಇಂಗ್ಲೆಂಡ್‌ನ‌ಲ್ಲಿ 4 ಪ್ರದರ್ಶನ ಹಾಗೂ ಇಸ್ರೇಲ್‌, ನೈಜೀರಿಯಾ, ಮಲೇಶಿಯಾ, ಸಿಂಗಾಪುರದಲ್ಲಿಯೂ ಸಿನೆಮಾಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬ್ಯಾಂಕಾಕ್‌ನಲ್ಲಿಯೂ ಸಿನೆಮಾ ಸಕ್ಸಸ್‌ ಬರೆದಿದೆ.

ಕೋಸ್ಟಲ್‌ವುಡ್‌ನ‌ಲ್ಲಿ ನಿತ್ಯ ಒಂದಿಲ್ಲೊಂದು ರೀತಿಯಲ್ಲಿ ಟ್ರೇಲರ್‌-ಪೋಸ್ಟರ್‌-ಹಾಡಿನ ಮೂಲಕ ಸದ್ದು ಮಾಡಿದ ರೂಪೇಶ್‌ ಶೆಟ್ಟಿ ಆ್ಯಕ್ಷನ್‌ ಕಟ್‌ ಹೇಳಿದ “ಗಿರಿಗಿಟ್‌’ ಕರಾವಳಿಯ ಜತೆಗೆ ದೇಶ-ವಿದೇಶದಲ್ಲಿಯೂ ಸದ್ದು ಮಾಡಿರುವುದು ನಿಜಕ್ಕೂ ರೋಚಕ.

ನವೀನ್‌ ಡಿ. ಪಡೀಲ್‌, ಅರವಿಂದ ಬೋಳಾರ್‌, ಭೋಜರಾಜ್‌ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಉಮೇಶ್‌ ಮಿಜಾರ್‌, ಸಂದೀಪ್‌ ಶೆಟ್ಟಿ ಮಾಣಿಬೆಟ್ಟು ಸೇರಿದಂತೆ ಪ್ರಬುದ್ಧ ಕಲಾವಿದರ ಅಭಿನಯಕ್ಕೆ ಚಿತ್ರಪ್ರೇಮಿಗಳು ಶಹಬ್ಟಾಸ್‌ ಅಂದಿದ್ದಾರೆ. ಗುರುಕಿರಣ್‌ ಹಾಗೂ ಪಲ್ಲವಿ ಪ್ರಭು ಹಾಡಿರುವ “ಊರೇ ಮುರ್‌ಕಡ್‌.. ಕರ್ಫ್ಯೂ ಪಾಡಡ್‌..’ ಹಾಡಿಗೆ ಡರೆಲ್‌ ಮಸ್ಕರೇನ್ಹಸ್‌ ಹಾಗೂ ಜೋಯೆಲ್‌ ರೆಬೆಲ್ಲೋ ಸಂಗೀತ ನೀಡಿದ ಕೀರ್ತನ್‌ ಭಂಡಾರಿ ಸಾಹಿತ್ಯದ ಹಾಡು ವೈರಲ್‌ ಆಗಿದೆ.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.