ಬಲಿಪ ಶೂಟಿಂಗ್‌ ಕಂಪ್ಲೀಟ್‌


Team Udayavani, Dec 6, 2018, 12:45 PM IST

6-december-10.gif

ಎಂಡೋಪೀಡಿತ ಕಥೆಯನ್ನು ಮುಖ್ಯವಾಗಿಟ್ಟು ಸಿದ್ಧಗೊಳಿಸಿರುವ ‘ಬಲಿಪ’ ಸಿನೆಮಾದ ಶೂಟಿಂಗ್‌ ಇದೀಗ ಕೊನೆಯ ಹಂತದಲ್ಲಿದೆ. ಹೇಮಂತ್‌ ಸುವರ್ಣ ಅವರ ಬಲಿಪ ಕೋಸ್ಟಲ್‌ವುಡ್‌ನ‌ಲ್ಲಿ ಹೊಸ ನಿರೀಕ್ಷೆ ಮೂಡಿಸಿದ ಸಿನೆಮಾ. ಪ್ರಸಾದ್‌ ಅರುವ ನಿರ್ದೇಶನದಲ್ಲಿ ಮೂಡಿಬಂದ ಈ ಸಿನೆಮಾಕ್ಕೆ ರಕ್ಷಿತ್‌ ಕೆಮರಾದಲ್ಲಿ ಕೈಜೋಡಿಸಿದ್ದಾರೆ. ಹರ್ಷಿತ್‌, ಅಂಕಿತಾ, ಪವಿತ್ರಾ ಸೇರಿದಂತೆ ಯುವ ಬಳಗದ ಈ ಸಿನೆಮಾದಲ್ಲಿ ಅರವಿಂದ ಬೋಳಾರ್‌ ಮತ್ತೊಮ್ಮೆ ನಗಿಸಲು ರೆಡಿಯಾಗಿದ್ದಾರೆ. ರಂಜನ್‌ ಸೇರಿದಂತೆ ಇನ್ನಷ್ಟು ಕಲಾವಿದರು ಈ ಸಿನೆಮಾದಲ್ಲಿ ಬಣ್ಣಹಚ್ಚಿದ್ದಾರೆ. 

ಒಂದೆರಡು ದಿನದಲ್ಲಿ ಶೂಟಿಂಗ್‌ ಪೂರ್ಣಗೊಳಿಸುವ ಬಲಿಪನ ಮುಂದಿನ ತಯಾರಿ ಕೂಡ ಬೇಗನೆ ನಡೆಯಲಿದೆ. ಅಂತೂ, ಮುಂದಿನ ವರ್ಷ ಪ್ರಾರಂಭದಲ್ಲಿಯೇ ಬಲಿಪನನ್ನು ಕೋಸ್ಟಲ್‌ವುಡ್‌ನ‌ಲ್ಲಿ ಪರಿಚಯಿಸುವ ಹುರುಪಿನಲ್ಲಿ ಚಿತ್ರತಂಡವಿದೆ.

ಟಾಪ್ ನ್ಯೂಸ್

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

UV Fusion: ಮುದ ನೀಡಿದ ಕೌದಿ

13-uv-fusion

UV Fusion: ನಾವು ನಮಗಾಗಿ ಬದುಕುತ್ತಿರುವುದು ಎಷ್ಟು ಹೊತ್ತು?

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

15-uv-fusion

Nature: ಪ್ರಕೃತಿ ಮಾತೆಯೇ ನೀ ಏಕೆ ಮೌನವಾಗಿರುವೆ ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.