ಕೆಲವೇ ದಿನದಲ್ಲಿ ದರ್ಬಾರ್‌ ಶೂಟಿಂಗ್‌


Team Udayavani, Mar 5, 2020, 4:01 AM IST

darbar

ಕೋಸ್ಟಲ್‌ವುಡ್‌ನ‌ಲ್ಲಿ ಹೊಸಬರ ತಂಡ ನಿರ್ಮಿಸಲಿರುವ “ದರ್ಬಾರ್‌’ ಸಿನೆಮಾ ಈ ತಿಂಗಳೊಳಗೆ ಶೂಟಿಂಗ್‌ ಆರಂಭಿಸಲಿದೆ. ಗೆಜ್ಜೆಗಿರಿಯಲ್ಲಿ ನಡೆದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಸಿನೆಮಾದ ಟೈಟಲ್‌ ಬಿಡುಗಡೆ ನಡೆದಿದೆ.

ಹೊಸ ಸಿನೆಮಾ ತಂಡ ರೆಡಿ ಮಾಡಲಿರುವ ಈ ಸಿನೆಮಾದಲ್ಲಿ ಅರವಿಂದ ಬೋಳಾರ್‌ ಹಾಗೂ ಭೋಜರಾಜ್‌ ವಾಮಂಜೂರು ಮುಖ್ಯ ಭೂಮಿಕೆ ಯಲ್ಲಿದ್ದಾರೆ. ನಾಗತಿಹಳ್ಳಿ ಚಂದ್ರ ಶೇಖರ್‌ ಅವರ ಗರಡಿಯಲ್ಲಿ ಪಳಗಿದ ಅರ್ಜುನ್‌ ಬಿ. ಅವರು “ದರ್ಬಾರ್‌’ ಸಿನೆಮಾಕ್ಕೆ ಆ್ಯಕ್ಷನ್‌ ಕಟ್‌ ಹೇಳಲಿದ್ದಾರೆ. ಬೆಂಗಳೂರಿನ ರಾಜು, ತಮ್ಮಣ್ಣ ಸಿನೆಮಾ ನಿರ್ಮಾಣದ ಜವಾಬ್ದಾರಿ ವಹಿಸಿದ್ದಾರೆ.

ಧಾರಾವಾಹಿಯಲ್ಲಿ ನಟಿಸಿದ್ದ ಕಲಾ ವಿದ ಪ್ರೀತಮ್‌ ಪುತ್ತೂರು ಮುಖ್ಯ ಭೂಮಿಕೆ ಯಲ್ಲಿದ್ದರೆ, ವಿನುತ್‌ ಪುತ್ತೂರು, ಪ್ರಕಾಶ್‌ ಗಟ್ಟಿ, ವಾಸುದೇವ ಕೊಣಾಜೆ ಸೇರಿದಂತೆ ಕಲಾವಿದರು ಸಿನೆಮಾದಲ್ಲಿದ್ದಾರೆ. ಸಂಗೀತ ಆ್ಯಲೆನ್‌ ಕ್ರಾಸ್ತಾ ಪುತ್ತೂರು ನೀಡಲಿದ್ದು, ನವೀನ್‌ ಕುಡ್ಲ ಸಂಭಾಷಣೆಯ ಹೊಣೆ ಹೊತ್ತಿ ದ್ದಾರೆ. ಪಾಣೆಮಂಗಳೂರು ಸಮೀಪದ ಮೊಗರ್ನಾಡು ವ್ಯಾಪ್ತಿಯಲ್ಲಿಯೇ ಶೂಟಿಂಗ್‌ ನಡೆಯ ಲಿದೆ. ಹಾಡಿನ ಚಿತ್ರೀ ಕರಣಕ್ಕೆ ಮಡಿಕೇರಿ, ಚಿಕ್ಕಮಗಳೂರು ಪ್ಲ್ಯಾನ್‌ ಹಾಕ ಲಾಗಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಎರಡು ತಿಂಗಳೊಳಗೆ “ದರ್ಬಾರ್‌’ ರೆಡಿ ಆಗಲಿದೆ.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-uv-fusion

Social Media and Youths: ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋದ ಯುವ ಸಮೂಹ

7-uv-fusion

Summer Heat: ಕಡುಬೇಸಗೆಯಲ್ಲಿರಲಿ ಪ್ರಾಣಿಪಕ್ಷಿಗಳ ಮೇಲೆ ಕರುಣೆ

10-uv-fusion

Lifestyle‌: ಕಳೆದು ಹೋಗುತ್ತಿರುವಂತಹ ಆರೋಗ್ಯಕರ ಜೀವನ ಶೈಲಿ

8-uv-fusion-2

Photographers: ನೆನಪಿನ ನಾವಿಕರಿಗೆ ಸಲಾಂ…

6-uv-fusion

Summer: ಬಿಸಿಲಿನ ತಾಪಕ್ಕೆ ಕಂಗಾಲಾಗಿರುವ ಜೀವ ಸಂಕುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.