ಲವ್‌ ತಪ್ಪಲು ಕಾರಣವಾದ ಇಂಗ್ಲಿಷ್‌ !


Team Udayavani, Jun 20, 2019, 5:00 AM IST

d-17

ಸೂರಜ್‌ ಶೆಟ್ಟಿ ನಿರ್ದೇಶನ ಮತ್ತು ಹರೀಶ್‌ ಶೇರಿಗಾರ್‌ ಮತ್ತು ಶರ್ಮಿಳಾ ಶೇರಿಗಾರ್‌ ನಿರ್ಮಾಣದ “ಇಂಗ್ಲಿಷ್‌’ ಸಿನೆಮಾದ ಚಿತ್ರೀಕರಣ ಪೂರ್ಣಗೊಂಡಿದ್ದು ಮಳೆಗಾಲ ಮುಗಿದ ಕೂಡಲೇ ಬಿಡುಗಡೆಯಾಗುವ ನಿರೀಕ್ಷೆ ಇದೆ. ಚಿತ್ರದ ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿ ಉಳಿದಿದ್ದು, ಎಲ್ಲವೂ ಅಂದುಕೊಂಡಂತೆ ಆದರೆ, ಆಗಸ್ಟ್‌ನಲ್ಲಿ ಸಿನೆಮಾ ತೆರೆಗೇರುವ ನಿರೀಕ್ಷೆಯಿದೆ. ಇಂಗ್ಲಿಷ್‌ ಗೊತ್ತಿಲ್ಲದ ಕಾರಣಕ್ಕೆ ಪ್ರೀತಿಯಿಂದ ದೂರವಿರಬೇಕಾದ ಪರಿಸ್ಥಿತಿಯನ್ನು ಎದುರಿಸುವ ಯುವಕನೊಬ್ಬನ ಸುತ್ತ ಹೆಣೆದ ಕಥೆಯನ್ನು ಹೊಂದಿರುವ ಸಿನೆಮಾ. ಮಾಲ್‌ನಲ್ಲಿ ವೇಷ ಹಾಕಿ ಕುಣಿಯುವ ಯುವಕನೋರ್ವನಿಗೆ ಓರ್ವ ಯುವತಿಯಲ್ಲಿ ಪ್ರೀತಿ ಮೂಡುತ್ತದೆ. ಆದರೆ ಆಕೆ ಇಂಗ್ಲಿಷ್‌ ಕಲಿತವಳು, ಈತನಿಗೆ ಇಂಗ್ಲಿಷ್‌ ಗೊತ್ತಿಲ್ಲ. ಆತನಿಗೆ ಇಂಗ್ಲಿಷ್‌ ಗೊತ್ತಿಲ್ಲ ಎಂದು ಅವಳು ಇವನಿಂದ ದೂರವಾಗಲು ಪ್ರಯತ್ನಿಸುತ್ತಾಳೆ. ಇದರಿಂದ ಬೇಸರಗೊಳ್ಳುವ ಆತ, ತನ್ನ ಗೆಳೆಯರ ಸಹಾಯ ಪಡೆದು ಹೇಗಾದರೂ ಮಾಡಿ ಇಂಗ್ಲಿಷ್‌ ಕಲಿಯಬೇಕು ಎಂದು ಪಣ ತೊಡುತ್ತಾನೆ. ಅದಕ್ಕಾಗಿ ತೀವ್ರ ಶ್ರಮಪಡುತ್ತಾನೆ. ಇದರಿಂದ ಆಕೆಗೆ ಯುವಕನ ಮೇಲೆ ಪ್ರೀತಿ ಮೂಡುತ್ತದೆ. ಆದರೆ ಆಕೆಯ ಮನೆಯವರು ಆತನನ್ನು ಒಪ್ಪಿಕೊಳ್ಳಲು ಹಿಂದೇಟು ಹಾಕುತ್ತಾರೆ. ಬಳಿಕ ಮತ್ತಷ್ಟು ಸಾಧನೆ ಮಾಡಿ ಅವರ ಮನವೊಲಿಸುವಲ್ಲೂ ಆತ ಯಶಸ್ವಿಯಾಗುತ್ತಾನೆ. ಇವೆಲ್ಲವುಗಳ ಹಿಂದಿರುವುದು ಇಂಗ್ಲಿಷ್‌. ಆದ್ದರಿಂದ ಸಿನೆಮಾಕ್ಕೆ ಇಂಗ್ಲಿಷ್‌ ಎಂದು ಹೆಸರಿಡಲಾಗಿದೆ. ಈ ಸಿನೆಮಾದಲ್ಲಿ ಖ್ಯಾತ ನಟ ಅನಂತನಾಗ್‌ ಅವರು ನಟಿಸಿರುವುದು ಮತ್ತೂಂದು ವಿಶೇಷ.

ಪೃಥ್ವಿ ಅಂಬಾರ್‌, ನವ್ಯಾ ಪೂಜಾರಿ, ನವೀನ್‌ ಡಿ. ಪಡೀಲ್‌, ಅರವಿಂದ ಬೋಳಾರ್‌, ಭೋಜರಾಜ ವಾಮಂಜೂರು, ವಿಸ್ಮಯ ವಿನಾಯಕ, ದೀಪಕ್‌ ರೈ ಪಾಣಾಜೆ, ಸಂದೀಪ್‌ ಶೆಟ್ಟಿ ಮಾಣಿಬೆಟ್ಟು, ಪ್ರಸನ್ನ ಬೈಲೂರು, ರವಿ ರಾಮಕುಂಜ ಮೊದಲಾದವರು ತಾರಾಗಣದಲ್ಲಿರುವ ಈ ಸಿನೆಮಾಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಮತ್ತು ನಿರ್ದೇಶನ ಸೂರಜ್‌ ಶೆಟ್ಟಿ ಅವರದ್ದು. ಶಶಿರಾಜ್‌ ಕಾವೂರು ಮತ್ತು ಅರ್ಜುನ್‌ ಲೂಯಿಸ್‌ ಅವರ ಸಾಹಿತ್ಯವಿದ್ದು, ಛಾಯಾಗ್ರಹಣದಲ್ಲಿ ಕೃಷ್ಣ ಸಾರಥಿ, ಮನು ಶೇರಿಗಾರ ಸಂಕಲನವಿದೆ. ಸಂಗೀತದಲ್ಲಿ ಮಣಿಕಾಂತ್‌ ಕೊಡುಗೆಯಿದೆ.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.