“ಇಂಗ್ಲೀಷ್‌’ ಪಾಠದ ನಿರೀಕ್ಷೆ


Team Udayavani, Jan 9, 2020, 4:41 AM IST

28

ತುಳು ಸಿನೆಮಾಗಳ ಪಾಲಿಗೆ ಕೆಲವೇ ದಿನಗಳಲ್ಲಿ ತೆರೆಕಾಣಲಿರುವ “ಇಂಗ್ಲೀಷ್‌’ ಹೊಸ ನಿರೀಕ್ಷೆ ಮೂಡಿಸಿದೆ. ಕೋಸ್ಟಲ್‌ವುಡ್‌ಗೆ ಈ ಸಿನೆಮಾ ಮಹತ್ತರ ಕೊಡುಗೆ ನೀಡುವ ಹುಮ್ಮಸ್ಸಿನಲ್ಲಿದೆ.

ಹಲವು ಸಿನೆಮಾಗಳ ಮೂಲಕ ತುಳು ಚಿತ್ರರಂಗದಲ್ಲಿ ಮೇರುಸ್ತರದಲ್ಲಿ ನಿಲ್ಲುತ್ತಿರುವ ಸೂರಜ್‌ ಶೆಟ್ಟಿ ಅವರ ನಿರ್ದೇಶನದ ಇಂಗ್ಲಿಷ್‌ ಸಿನೆಮಾ ಕೆಲವೇ ದಿನಗಳ ಒಳಗೆ ಬಿಡುಗಡೆ ಆಗಲಿದೆ. ಹರೀಶ್‌ ಶೇರಿಗಾರ್‌ ಹಾಗೂ ಶರ್ಮಿಳಾ ಶೇರಿಗಾರ್‌ ಅವರ ನಿರ್ಮಾಣದಲ್ಲಿ ಸಿನೆಮಾ ಅದ್ದೂರಿಯಾಗಿ ಸಿದ್ಧವಾಗಿದೆ. ಭಾರಿ ಪ್ರಯತ್ನಪಟ್ಟು ಇಂಗ್ಲಿಷ್‌ ಕಲಿಯುವುದೇ ಈ ಸಿನೆಮಾದ ಪ್ರಮುಖ ವಿಷಯ. ಪರಿಶ್ರಮದಿಂದ ಏನನ್ನೂ ಮಾಡಬಹುದು ಎಂಬ ಸಂದೇಶವನ್ನೂ ಹೊಂದಿರುವ ಈ ಸಿನೆಮಾದಲ್ಲಿ ಆ ಯುವಕನು ಇಂಗ್ಲಿಷ್‌ ಕಲಿಯಲು ಪಡುವ ಪಾಡು, ಆಕೆಯ ಮನ ಗೆಲ್ಲುವುದು ಮತ್ತು ಆಕೆಯ ಮನೆಯವರನ್ನೂ ಮದುವೆಗೆ ಒಪ್ಪಿಸಲು ಸಫಲವಾಗುವವರೆಗೆ ಸಾಗುವ ಕಥೆ ಅತ್ಯಂತ ಕುತೂಹಲದಿಂದ ಕೂಡಿದೆ. ಮಾಲ್‌ನಲ್ಲಿ ವೇಷ ಹಾಕಿ ಗ್ರಾಹಕರನ್ನು ಸೆಳೆಯುವ ಕೆಲಸ ಮಾಡುತ್ತಿದ್ದ ಈತ ಏರುವ ಎತ್ತರ ಎಲ್ಲರನ್ನೂ ನಿಬ್ಬೆರಗಾಗಿಸುತ್ತದೆ.

ಕನ್ನಡದ ಹಿರಿಯ ಮತ್ತು ಖ್ಯಾತ ನಟ ಅನಂತನಾಗ್‌ ಅವರು ನಟಿಸಿರುವುದು ಈ ಚಿತ್ರದ ಪ್ಲಸ್‌ ಪಾಯಿಂಟ್‌. ಪ್ರಮುಖ ಪಾತ್ರಗಳಲ್ಲಿ ಪೃಥ್ವಿ ಅಂಬರ್‌, ನವ್ಯಾ ಪೂಜಾರಿ, ನವೀನ್‌ ಡಿ. ಪಡೀಲ್‌, ಅರವಿಂದ ಬೋಳಾರ್‌, ಭೋಜರಾಜ ವಾಮಂಜೂರು, ವಿಸ್ಮಯ ವಿನಾಯಕ್‌, ದೀಪಕ್‌ ರೈ ಪಾಣಾಜೆ, ಸಂದೀಪ್‌ ಶೆಟ್ಟಿ ಮಾಣಿಬೆಟ್ಟು, ಪ್ರಸನ್ನ ಶೆಟ್ಟಿ ಬೈಲೂರು, ರವಿ ರಾಮಕುಂಜ ಮುಂತಾದವರಿದ್ದಾರೆ.

ಸೂರಜ್‌ ಶೆಟ್ಟಿ ಅವರ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯ ಈ ಸಿನೆಮಾಕ್ಕೆ ಶಶಿರಾಜ್‌ ಕಾವೂರು ಮತ್ತು ಅರ್ಜುನ್‌ ಲೂಯಿಸ್‌ ಅವರ ಸಾಹಿತ್ಯವಿದೆ. ಕೃಷ್ಣ ಸಾರಥಿ ಅವರ ಛಾಯಾಗ್ರಹಣದಲ್ಲಿ ಮೂಡಿ ಬರುತ್ತಿರುವ ಇಂಗ್ಲಿಷ್‌ಗೆ ಮಣಿಕಾಂತ್‌ ಕದ್ರಿ ಅವರ ಸಂಗೀತವಿದೆ. ಮನು ಶೇರಿಗಾರ್‌ ಸಂಕಲನದಲ್ಲಿ ಕೈ ಜೋಡಿಸಿದ್ದಾರೆ.

ಟಾಪ್ ನ್ಯೂಸ್

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-uv-fusion

Social Media and Youths: ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋದ ಯುವ ಸಮೂಹ

7-uv-fusion

Summer Heat: ಕಡುಬೇಸಗೆಯಲ್ಲಿರಲಿ ಪ್ರಾಣಿಪಕ್ಷಿಗಳ ಮೇಲೆ ಕರುಣೆ

10-uv-fusion

Lifestyle‌: ಕಳೆದು ಹೋಗುತ್ತಿರುವಂತಹ ಆರೋಗ್ಯಕರ ಜೀವನ ಶೈಲಿ

8-uv-fusion-2

Photographers: ನೆನಪಿನ ನಾವಿಕರಿಗೆ ಸಲಾಂ…

6-uv-fusion

Summer: ಬಿಸಿಲಿನ ತಾಪಕ್ಕೆ ಕಂಗಾಲಾಗಿರುವ ಜೀವ ಸಂಕುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.