ಕೋಸ್ಟಲ್‌ನಿಂದ ಹಾಲಿವುಡ್‌ಗೆ! 


Team Udayavani, Oct 11, 2018, 2:30 PM IST

11-october-12.gif

ತುಳುನಾಡಿನಲ್ಲಿ ಹುಟ್ಟಿ ಬಾಲಿವುಡ್‌ನ‌ಲ್ಲಿ ಸಾಕಷ್ಟು ಹೆಸರು ಮಾಡಿದ ಕಲಾವಿದರು ಹಲವರಿದ್ದಾರೆ. ಐಶ್ವರ್ಯ ರೈ, ಶಿಲ್ಪಾ ಶೆಟ್ಟಿ, ಸುನೀಲ್‌ ಶೆಟ್ಟಿ… ಹೀಗೆ ಹೆಸರಿನ ಪಟ್ಟಿ ದೊಡ್ಡದಿದೆ. ಇದೇ ರೀತಿ ಮಾರ್ಷೆಲ್‌ ಆರ್ಟ್‌ ಮೂಲಕ ಹೆಸರು ಮಾಡಿ, ಖ್ಯಾತ ಸಿನೆಮಾ ನಿರ್ದೇಶಕ, ಮೂಲತಃ ಕಾರ್ಕಳ ನಿವಾಸಿ ಚೀತಾ ಯಜ್ಞೆಶ್  ಶೆಟ್ಟಿ ಅವರು ಕೂಡ ಬಾಲಿವುಡ್‌ನ‌ಲ್ಲಿ ಸಾಕಷ್ಟು ಸಿನೆಮಾ ಮಾಡಿ ಸುದ್ದಿಯಾಗಿದ್ದರು.

ವಿಶೇಷವೆಂದರೆ ಬಾಲಿವುಡ್‌ನ‌ಲ್ಲಿ ಖ್ಯಾತಿ ಪಡೆಯುವ ಕಾಲಕ್ಕೆ ಈಗ ಹಾಲಿವುಡ್‌ನ‌ ಆಫರ್‌ ಅವರಿಗೆ ಬಂದಿದ್ದು, ಬರೋಬ್ಬರಿ 100 ಕೋಟಿ ರೂ. ಬಜೆಟ್‌ನಲ್ಲಿ ಸಿನೆಮಾ ರೆಡಿ ಮಾಡಲು ಸಿದ್ಧರಾಗಿದ್ದಾರೆ. ಅಂದಹಾಗೆ ಅವರ ನಿರ್ದೇಶನದ ಹಾಲಿವುಡ್‌ನ‌ ‘ಹಿ ಈಸ್‌ ಬ್ಯಾಕ್‌’ ಸಿನೆಮಾ ಸೆಟ್ಟೇರಲಿದೆ.  ಜನವರಿಯಲ್ಲಿ ಶೂಟಿಂಗ್‌ ಆರಂಭಿಸಲಿರುವ ಈ ಸಿನೆಮಾ ಮುಂದಿನ ವರ್ಷಾಂತ್ಯಕ್ಕೆ ಜಗತ್ತಿನಾದ್ಯಂತ ತೆರೆ ಕಾಣುವ ನಿರೀಕ್ಷೆಯಲ್ಲಿದೆ. ಹಾಲಿವುಡ್‌ ನ ಪ್ರಖ್ಯಾತ ನಟ ಬ್ರೂಸ್ಲಿ ಅವರ ಪ್ರೇರಣೆಯಿಂದ ಬದಲಾಗುವ ಯುವಕನೊಬ್ಬನ ಕಥೆಯಾಧಾರಿತವಾಗಿ ‘ಹಿ ಈಸ್‌ ಬ್ಯಾಕ್‌’ ಸಿನೆಮಾ ರೂಪುಗೊಳ್ಳಲಿದೆ. ಥೈಯ್ಲಾಂಡ್‌, ರಷ್ಯಾ, ಯುಎಸ್‌ಎಯಲ್ಲಿ ಈ ಸಿನೆಮಾ ಶೂಟಿಂಗ್‌ ಕಾಣಲಿದೆ.

ಅಪಘಾನಿಸ್ತಾನದ ಅಬ್ಟಾಸ್‌ ಆಲಿಝಾದಾ ಅವರು ಬ್ರೂಸ್ಲಿ ರೀತಿಯಲ್ಲಿ ಅಭಿನಯಿ ಸಲಿದ್ದಾರೆ. ಬಾಹುಬಲಿ ಸಿನೆಮಾದಲ್ಲಿ ತಾಂತ್ರಿಕ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ಕೆಲವರನ್ನು ಬಿಟ್ಟು ಉಳಿದಂತೆ ಚಿತ್ರತಂಡದಲ್ಲಿ ಪೂರ್ಣ ಹಾಲಿವುಡ್‌ನ‌ ಟೀಮ್‌ ಇರಲಿದೆ. ಬ್ರೂಸ್ಲಿ ಅವರಿಂದ ಪ್ರೇರಣೆ ಪಡೆದ ಅಭಿಮಾನಿಯೊಬ್ಬ ಬ್ರೂಸ್ಲಿ ರೀತಿಯಲ್ಲಿ ಬದಲಾಗುವ ಕಥೆಯನ್ನು ಸಿನೆಮಾವಾಗಿ ಮಾಡಲಾಗುತ್ತಿದೆ. ಬಾಲಿವುಡ್‌ನ‌ಲ್ಲಿ ಈಗಾಗಲೇ ಹಲವು ಸಿನೆಮಾ ಮಾಡಿರುವ ತನಗೆ ಹಾಲಿವುಡ್‌ ಸಿನೆಮಾ ಮಾಡಬೇಕು ಎಂಬ ತುಡಿತವಿದ್ದ ಹಿನ್ನೆಲೆಯಲ್ಲಿ ಹೊಸ ಅವಕಾಶ ದೊರೆತಿದೆ. ಹಾಲಿವುಡ್‌ನ‌ಲ್ಲಿ ಈಗಾಗಲೇ ಸಿನೆಮಾವು ಹೊಸ ನಿರೀಕ್ಷೆ ಮೂಡಿಸಿದ್ದು, ಚೀನಾ ಸೇರಿದಂತೆ ಜಗತ್ತಿನಾದ್ಯಂತ ರಿಲೀಸ್‌ ಆಗಲಿದೆ ಎನ್ನುತ್ತಾರೆ ಯಜ್ಞೆಶ್ ಶೆಟ್ಟಿ. 

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.