ನವೆಂಬರ್‌ ಮೊದಲ ವಾರದಲ್ಲಿ “ಜಬರ್‌ದಸ್ತ್ ಶಂಕರ’


Team Udayavani, Oct 24, 2019, 4:00 AM IST

q-18

ಜಲನಿಧಿ ಫಿಲಂಸ್‌ ಲಾಂಛನದಲ್ಲಿ ತಯಾರಾದ ಅನಿಲ್‌ ಕುಮಾರ್‌, ಲೋಕೇಶ್‌ ಕೋಟ್ಯಾನ್‌, ರಾಜೇಶ್‌ ಕುಡ್ಲ ನಿರ್ಮಾಣದ ತೆಲಿಕೆದ ಬೊಳ್ಳಿ ದೇವದಾಸ್‌ ಕಾಪಿಕಾಡ್‌ ನಿರ್ದೇಶನದ “ಜಬರ್‌ದಸ್ತ್ ಶಂಕರ’ ಸಿನೆಮಾ ನವೆಂಬರ್‌ ಮೊದಲ ವಾರದಲ್ಲಿಯೇ ರಿಲೀಸ್‌ ಆಗುವುದು ಪಕ್ಕಾ ಆಗಿದೆ.

ಈಗಾಗಲೇ ಕೋಸ್ಟಲ್‌ವುಡ್‌ನ‌ಲ್ಲಿ “ಗಿರಿಗಿಟ್‌’ ಆಟವನ್ನು ಮೆಚ್ಚಿ ಕೊಂಡಾಡಿದ ತುಳು ಚಿತ್ರಪ್ರೇಮಿಗಳು ಈಗ ಇನ್ನೊಂದು ಬಹುನಿರೀಕ್ಷಿತ ಸಿನೆಮಾದ ನಿರೀಕ್ಷೆಯಲ್ಲಿದ್ದಾರೆ. ತುಳು ಚಿತ್ರರಂಗದಲ್ಲಿ ಹೊಸತನವನ್ನು ಹುಟ್ಟುಹಾಕಿದ ದೇವದಾಸ್‌ ಕಾಪಿಕಾಡ್‌ ಅವರ ಸಿನೆಮಾ ಇದಾಗಿರುವ ಸದ್ಯ ಬಹಳಷ್ಟು ನಿರೀಕ್ಷೆ ಮನೆಮಾಡಿದೆ.

ಮಣಿಕಾಂತ್‌ ಕದ್ರಿ ಅವರ ಸಂಗೀತದಲ್ಲಿ ಮೂಡಿಬಂದ ಹಾಡನ್ನು ದೇವದಾಸ್‌ ಕಾಪಿಕಾಡ್‌ ರಚಿಸಿ ಅವರೇ ಹಾಡಿದ್ದಾರೆ. ಸಿನೆಮಾದಲ್ಲಿ ಮೂರು ಹಾಡುಗಳಿವೆ. ತಾರಾಗಣದಲ್ಲಿ ಅರ್ಜುನ್‌ ಕಾಪಿಕಾಡ್‌, ನೀತಾ ಅಶೋಕ್‌, ರಾಶಿ ಬಿ. ಸಾಯಿಕೃಷ್ಣ, ಸತೀಶ್‌ ಬಂದಲೆ, ಗೋಪಿನಾಥ ಭಟ್‌, ಗಿರೀಶ್‌ ಎಂ. ಶೆಟ್ಟಿ ಕಟೀಲು, ಲಕ್ಷ್ಮಣ್‌ ಕುಮಾರ್‌ ಮಲ್ಲೂರು, ಪ್ರತೀಕ್‌ ಶೆಟ್ಟಿ, ಸುನಿಲ್‌ ನೆಲ್ಲಿಗುಡ್ಡೆ, ಶರಣ್‌ ಕೈಕಂಬ, ತಿಮ್ಮಪ್ಪ ಕುಲಾಲ್‌ ಹಾಗೂ ಚಾಪರR ತಂಡದ ಕಲಾವಿದರು ಸಿನೆಮಾದಲ್ಲಿದ್ದಾರೆ. ಛಾಯಾಚಿತ್ರಗ್ರಹಣ: ಸಿದ್ದು ಜಿ.ಎಸ್‌., ಉದಯ ಬಲ್ಲಾಳ್‌, ಸಂಗೀತ: ಮಣಿಕಾಂತ್‌ ಕದ್ರಿ, ಸಾಹಸ ಮಾಸ್‌ ಮಾದ, ನೃತ್ಯ: ಸ್ಟಾರ್‌ಗಿರಿ, ವಿನಾಯಕ ಆಚಾರ್ಯ, ಮುಖ್ಯ ಸಹಾಯಕ ನಿರ್ದೇಶಕರು: ಅರ್ಜುನ್‌ ಕಾಪಿಕಾಡ್‌, ಸಹಾಯಕ ನಿರ್ದೇಶಕ: ಪ್ರಶಾಂತ್‌ ಕಲ್ಲಡ್ಕ.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.