ಗ್ಯಾರೇಜ್‌ನ ದನಿ  ದೇವದಾಸ್‌ ಕಾಪಿಕಾಡ್‌!


Team Udayavani, Feb 7, 2019, 7:02 AM IST

february-8.jpg

ದೇವದಾಸ್‌ ಕಾಪಿಕಾಡ್‌ ಸದ್ಯ ‘ಜಬರ್ದಸ್ತ್ ಶಂಕರ’ನ ಬ್ಯುಸಿಯಲ್ಲಿದ್ದಾರೆ. ಮಾಸ್‌ ಫಿಲ್ಮ್ ಆಗಿರುವುದರಿಂದ ಸಾಹಸ ದೃಶ್ಯಗಳಿಗೆ ಈ ಸಿನೆಮಾ ಸಾಕಷ್ಟು ಅವಕಾಶ ನೀಡಿದೆ. ಎರಡು-ಮೂರು ಕೆಮರಾ ಬಳಸಿ ಮೂರು-ನಾಲ್ಕು ದಿನ ಸಾಹಸ ದೃಶ್ಯಗಳನ್ನೇ ಚಿತ್ರೀಕರಿಸಲಾಗಿದೆ. ಮಾಸ್‌ ಮಾದ ಅವರ ನೇತೃತ್ವದಲ್ಲಿ ಅರ್ಜುನ್‌ ಕಾಪಿಕಾಡ್‌ ಇದಕ್ಕಾಗಿ ಸಾಕಷ್ಟು ಶ್ರಮವಹಿಸಿದ್ದಾರೆ. ಅಂದಹಾಗೆ ದೇವದಾಸ್‌ ಕಾಪಿಕಾಡ್‌ ಕೂಡ ಈ ಸಿನೆಮಾದಲ್ಲಿ ಕಾಮಿಡಿ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಿ ರುವುದು ಸಾಕಷ್ಟು ನಿರೀಕ್ಷೆ ಮೂಡಿಸಿದೆ.

 ‘ಏರಾ ಉಲ್ಲೆರ್‌ಗೆ’ ಸಿನೆಮಾದಲ್ಲಿನ ಕಾಪಿಕಾಡ್‌ ಶೈಲಿ ಕಂಡು ಬಹುತೇಕ ಜನ ಅಂತಹುದೇ ನಟನೆಗೆ ಕಾಪಿಕಾಡ್‌ ಅವರನ್ನು ಒತ್ತಾಯಿಸುತ್ತಿದ್ದಾರೆ. ಸದ್ಯ ಜಬರ್ದಸ್ತ್ ಶಂಕರ ಸಿನೆಮಾದಲ್ಲಿ ದೇವದಾಸ್‌ ಕಾಪಿಕಾಡ್‌ ಗ್ಯಾರೇಜ್‌ ಮಾಲಕರು. ಅವರ ಉಸ್ತುವಾರಿಯಲ್ಲಿ ಒಂದಿಷ್ಟು ಜನ ಕೆಲಸ ಮಾಡುತ್ತಿದ್ದು, ಇದು ಕಥೆಗೂ ಸಂಬಂಧವನ್ನು ಬೆಸೆದುಕೊಂಡಿದೆ. ಅಂದಹಾಗೆ, ಈ ಸಿನೆಮಾದ ಅರ್ಧದಷ್ಟು ಚಿತ್ರೀಕರಣ ಮಾತ್ರ ಈಗ ಮುಗಿದಿದ್ದು, ಆದರೆ ಮೊದಲ ಟೀಸರ್‌ ಅದಾಗಲೇ ರಿಲೀಸ್‌ ಆಗಿ, ಸಾವಿರಾರು ಲೈಕ್‌ ಪಡೆದುಕೊಂಡಿದೆ ಎಂಬುದು ವಿಶೇಷ. ಅರ್ಜನ್‌ ಅವರ ಎಂಟ್ರಿಯ ದೃಶ್ಯ ಈಗಾಗಲೇ ಸಾಕಷ್ಟು ಸದ್ದು ಮಾಡಿದೆ. 

ಮಣಿಕಾಂತ್‌ ಕದ್ರಿ ಸಂಗೀತವಿರುವ ಈ ಸಿನೆಮಾದ ಹಾಡಿನ ಚಿತ್ರೀಕರಣದಲ್ಲಿ ಬರೋಬ್ಬರಿ 300 ನೃತ್ಯಗಾರರು ಪಾಲ್ಗೊಂಡಿ ದ್ದರು. ಚೆಂಡೆ, ಯಕ್ಷಗಾನ ಸೇರಿದಂತೆ ಕರಾವಳಿಯ ಬಹುಬಗೆಯ ದರ್ಶನ ಈ ಹಾಡಿನ ಮೂಲಕ ನಡೆದಿದೆ. ಸಾಯಿಕೃಷ್ಣ, ಸತೀಶ್‌ ಬಂದಳೆ, ಸುನಿಲ್‌ ನೆಲ್ಲಿಗುಡ್ಡೆ, ಲಕ್ಷ್ಮಣ ಕುಮಾರ್‌ ಮಲ್ಲೂರು, ಗೋಪಿನಾಥ್‌ ಭಟ್, ಚೇತನ್‌ ರೈ ಮಾಣಿ, ಸರೋಜಿನಿ ಶೆಟ್ಟಿ ಸೇರಿದಂತೆ ಪ್ರಮುಖರು ಮುಖ್ಯ ರೋಲ್‌ನಲ್ಲಿದ್ದಾರೆ. 

ಟಾಪ್ ನ್ಯೂಸ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

Krishna: ಯಾರು ಈ  ಕೃಷ್ಣ?

4

Dwarakish: ಕರ್ನಾಟಕದ ಕುಳ್ಳನ ಯುಗಾಂತ್ಯ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

10-uv-fusion

UV Fusion: ಅಹಂಕಾರ ಅಳಿಯಲಿ… ಸ್ವಾಭಿಮಾನ ಉಳಿಯಲಿ..

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.