ಕುಡ್ಲದಲ್ಲಿ “ಕಾರ್ನಿಕೊದ ಕಲ್ಲುರ್ಟಿ’


Team Udayavani, Oct 10, 2019, 5:28 AM IST

0910mlr37-Karnikodha-kallurti

ಕೋಸ್ಟಲ್‌ವುಡ್‌ನ‌ಲ್ಲಿ ಸದ್ದಿಲ್ಲದೆ ಶೂಟಿಂಗ್‌ ಆದ ಸಿನೆಮಾ “ಕಾರ್ನಿಕೊದ ಕಲ್ಲುರ್ಟಿ’ ಸಿನೆಮಾ. ತುಳು ನಾಡಿನ ಕಾರಣಿಕದ ದೈವವಾದ ಕಲ್ಲುರ್ಟಿಯ ಕುರಿತಾಗಿ ಮೂಡಿಬಂದಿರುವ ಈ ಸಿನೆಮಾ ಕೋಸ್ಟಲ್‌ವುಡ್‌ನ‌ಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. “ಕಾರ್ನಿಕೊದ ಕಲ್ಲುರ್ಟಿ’ ಸಿನೆಮಾದ ಎಲ್ಲ ಹಂತದ ಸಿದ್ಧತೆಗಳು ಪೂರ್ಣಗೊಂಡಿದ್ದು, ಶೀಘ್ರವೇ ತೆರೆಕಾಣುವ ನಿರೀಕ್ಷೆಯಲ್ಲಿದೆ.

ಚಿತ್ರತಂಡದ ಪ್ರಕಾರ ಈ ಸಿನೆಮಾ ಬಿಗ್‌ಬಜೆಟ್‌ನಲ್ಲಿ ಮೂಡಿಬಂದಿದೆ. ಸುಮಾರು 1.25 ಕೋಟಿ ರೂ. ವೆಚ್ಚವಾಗಿದ್ದು, ತುಳು ಚಿತ್ರರಂಗದಲ್ಲಿ ಇದೊಂದು ಹೊಸ ಮೈಲುಗಲ್ಲು ಎಂದೇ ಗುರುತಿಸಿದೆ.

ಅತ್ಯಂತ ದೊಡ್ಡ ಬಜೆಟ್‌ ಚಿತ್ರವಾಗಿರುತ್ತದೆ. ಚಿತ್ರವು ಅದ್ಭುತವಾಗಿ ಮೂಡಿಬಂದಿದ್ದು, ಕಥೆ, ಗ್ರಾಫಿಕ್‌, ಸಂಗೀತ ಮುಖ್ಯ ಪಾತ್ರ ವಹಿಸಲಿದೆ. ಕನ್ನಡ ಚಿತ್ರರಂಗದಲ್ಲಿ ತಮ್ಮ ಹೊಸ ಶೈಲಿ ಸಂಗೀತದಿಂದ ಪ್ರೇಕ್ಷಕರ ಮನಸ್ಸನ್ನು ಗೆದ್ದಿರುವ ಹೀತನ್‌ ಹಾಸನ್‌ರವರು ಮೊದಲ ಬಾರಿಗೆ ತುಳು ಚಿತ್ರರಂಗದಲ್ಲಿ 5 ಅದ್ಭುತ ಹಾಡುಗಳನ್ನು ನೀಡುವ ಮೂಲಕ ತುಳು ಚಿತ್ರರಂಗಕ್ಕೆ ಪ್ರವೇಶಿಸುತ್ತಿದ್ದಾರೆ.

ಉದ್ಯಮಿ ಹಾಗೂ ಹಲವು ಚಿತ್ರಗಳಲ್ಲಿ ತೊಡಗಿಸಿಕೊಂಡಿದ್ದ ಮಹೇಂದ್ರ ಕುಮಾರ್‌ ಅವರು ಕಲ್ಲುರ್ಟಿ ತಾಯಿಯ ಆರಾಧಕರು. ಹೀಗಾಗಿ ಇದೇ ಕಥೆಯ ಚಿತ್ರವನ್ನು ತುಳುವಿನಲ್ಲಿ ನಿರ್ಮಿಸಿ ನಿರ್ದೇಶನ ಮಾಡಬೇಕೆಂಬ ಒತ್ತಾಸೆಯಿಂದ ಮಾಡಿದ ಸಿನೆಮಾ ಇದು. ತುಳುನಾಡಿನ ಜನರಿಗೆ ಕಲ್ಲುರ್ಟಿ ತಾಯಿಯ ಜೀವನ ಚರಿತ್ರೆಯನ್ನು ವಿಶೇಷವಾಗಿ ನೀಡಬೇಕು ಎಂಬ ಆಶಯದಿಂದ ಈ ಸಿನೆಮಾ ಮಾಡಲಾಗಿದೆ. ಖ್ಯಾತ ನಟ ರಮೇಶ್‌ ಭಟ್‌, ಶೈಲೇಂದ್ರ, ಸುಪ್ರೀತಾ, ರಕ್ಷಿತಾ, ಪ್ರಶಾಂತ್‌, ಶಾಲಿನಿ, ಚಾಂದಿನಿ ತಾರಾಗಣದಲ್ಲಿದ್ದಾರೆ.

ಟಾಪ್ ನ್ಯೂಸ್

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.