ಕೊನೇ ಹಂತದ ಶೂಟಿಂಗ್‌ನಲ್ಲಿ ಕಾರ್ನಿಕದ ಕಲ್ಲುರ್ಟಿ


Team Udayavani, Oct 25, 2018, 12:44 PM IST

25-october-11.gif

ಮೂಲ ಪಾಡ್ದನ ಆಧಾರಿತ ಕಾರ್ನಿಕದ ಕಲ್ಲುರ್ಟಿ ಚಾರಿತ್ರಿಕ ಸಿನೆಮಾದ ಚಿತ್ರೀಕರಣ ಈಗ ಕೊನೆಯ ಹಂತದಲ್ಲಿದೆ. ಕಾರ್ಕಳ ಸಮೀಪ ಬಜಗೋಳಿಯಲ್ಲಿ ಎಲ್ಲ ಶೂಟಿಂಗ್‌ ನಡೆಯುತ್ತಿದೆ. ಶಂಭು ಬೆಳಗೊಳದಲ್ಲಿ ಮೂರ್ತಿ ಕೆತ್ತುವುದು, ಅದರಲ್ಲಿ ಶಂಭುವಿನ ಮಗ ಲೋಪ ಕಂಡು ಹಿಡಿಯುವುದು, ಇದರಿಂದ ನೊಂದ ತಂದೆ ಪ್ರಾಣ ತ್ಯಜಿಸುವುದು, ಶಿಲ್ಪ ಕೆತ್ತನೆಯ ಉಳಿಕೆ ಕೆಲಸ ಬೀರು ಮಾಡುವುದು, ಮುಂದೆ ಬೀರುವಿಗೆ ಕಾರ್ಕಳದ ಬೈರವರಸರ ಹೇಳಿಕೆ ಮೇರೆಗೆ ಬೀರು ಗೊಮ್ಮಟೇಶ್ವರನ ಶಿಲ್ಪ ಕೆತ್ತುವುದು, ಬೀರು ಯಾವ ಸೀಮೆಯಲ್ಲೂ ಇಂಥ ಕೆಲಸ ಮಾಡಬಾರದೆಂದು ಅರಸರು ಅವನಿಗೆ ನೀಡುವ ಶಿಕ್ಷೆ… ಹೀಗೆ ಸಾಗುವ ಕಥಾ ಸಾರಾಂಶದಲ್ಲಿ ಸಿನೆಮಾ ಸಿದ್ಧವಾಗುತ್ತಿದೆ.

ಚಿತ್ರ ನಿರ್ಮಾಣ ಮತ್ತು ನಿರ್ದೇಶನ ಜವಾಬ್ದಾರಿ ಹೊಂದಿರುವ ಮಹೇಂದ್ರ ಕುಮಾರ್‌ ಅವರದೇ ಕಥೆ ಚಿತ್ರಕ್ಕಿದೆ. ಗಂಗಾಧರ ಕಿರೋಡಿಯನ್‌ ಚಿತ್ರಕಥೆ, ಸಂಭಾಷಣೆ, ಕಲೆ, ವಸ್ತ್ರ ವಿನ್ಯಾಸ ಜವಾಬ್ದಾರಿ ಜತೆಗೆ ತಾಂತ್ರಿಕ ನಿರ್ದೇಶಕರು. ಉಮಾಪತಿ ಛಾಯಾಗ್ರಹಣ, ಒಟ್ಟು 6 ಹಾಡುಗಳಿರಲಿದ್ದು, ಹಿತನ್‌ ಹಾಸನ ಸಂಗೀತ. ನಾಗೇಶ್‌ ದೇವಾಡಿಗ, ಶಶಿ ಶಿರ್ಲ ಗೀತ ಸಾಹಿತ್ಯ. ಶೈಲೇಂದ್ರ ಡಿ.ಜೆ., ಚಾಂದಿನಿ ಅಂಚನ್‌, ಮಹೇಂದ್ರ ಕುಮಾರ್‌, ಶಾಲಿನಿ ಮರಕಡ, ರಘುರಾಮ್‌ ಶೆಟ್ಟಿ, ಹರಿಣಿ ಕೆಂಜಾರ್‌, ನಾಗೇಶ್‌ ಸಾಲ್ಯಾನ್‌, ಲಾವಣ್ಯಾ ಕದ್ರಿ, ಮೋನಿಕಾ ಕೊಲ್ಯ, ವಿಕಾಸ್‌, ಮೋಹನ್‌ ಬೋಳಾರ್‌, ಅಮೀನ್‌ ಟೈಲರ್‌, ಶ್ರೀನಿವಾಸ ದೇವಾಡಿಗ, ಪ್ರಶಾಂತ್‌ ಜೋಗಿ, ಮನೋಜ್‌ ಭಂಡಾರಿ, ಕುಮಾರ್‌ ಪಾಲೆಮಾರ್‌, ಇಶಿಕಾ, ರೇಖಾ ರಂಜಿತ್‌ ಕದ್ರಿ, ರಾಜೇಶ್‌ ಆಚಾರ್ಯ ತಾರಾಗಣದಲ್ಲಿದ್ದಾರೆ.

ಟಾಪ್ ನ್ಯೂಸ್

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.