ಕಟ್ಟದ ಕೋರಿ ಇದು, ಕೋಳಿ ಅಂಕದ ಕಥೆಯಲ್ಲ


Team Udayavani, Dec 6, 2018, 1:01 PM IST

6-december-12.gif

ಕೋಳಿ ಅಂಕ ಕರಾವಳಿಯಲ್ಲಿ ಫೇಮಸ್‌. ಅದರಲ್ಲೂ ಗ್ರಾಮೀಣ ಭಾಗದಲ್ಲಂತೂ ನೇಮ-
ಉತ್ಸವ-ಕಾರ್ಯಕಲಾಪಗಳಲ್ಲಿ ಕೋಳಿ ಅಂಕಕ್ಕೆ ಜನ ಜಾಸ್ತಿ ಸೇರುತ್ತಾರೆ. ಅದರ ಮೂಲಕ ಸಂಭ್ರಮ ಪಡುವವರು ತುಂಬಾ ಜನ ಇದ್ದಾರೆ. ಜತೆಗೆ ಕಟ್ಟದ ಕೋರಿಯ ಪದಾರ್ಥ ಅಂದರೆ ಊರಲ್ಲಿ ಸ್ವಲ್ಪ ಜನ ಜಾಸ್ತಿ ಬರುತ್ತಾರೆ. ಯಾಕೆಂದರೆ ಆ ಪದಾರ್ಥ ತುಂಬಾನೇ ಟೇಸ್ಟ್‌ ಅನ್ನುವ ಮಾತಿದೆ. ಹೀಗೆ ಕೋಳಿ ಅಂಕ-ಕಟ್ಟದ ಕೋರಿ ಇದೆಲ್ಲ ತುಳುನಾಡಿನ ಮನಸುಗಳ ಜತೆಗೆ ಬೆಸೆದುಕೊಂಡ ಸಂಗತಿಗಳು. ಇದೆಲ್ಲ ವಿಚಾರ ಇಲ್ಲಿ ಯಾಕೆ ಅನ್ನುತ್ತೀರಾ? ವಿಷಯ ಇರುವುದೇ ಇಲ್ಲಿ. ಇದೇ ಸಂಗತಿಯ ಹೆಸರನ್ನು ಇಟ್ಟುಕೊಂಡು ಕೋಸ್ಟಲ್‌ ವುಡ್‌ನ‌ಲ್ಲೊಂದು ಸಿನೆಮಾ ಮಾಡಲು ಸಿದ್ಧತೆ ನಡೆಯುತ್ತಿದೆ. ಹೆಸರು ‘ಕಟ್ಟದ ಕೋರಿ’!

ಆದರೆ, ಈ ಹೆಸರು ಕೇಳಿ ಕೋಳಿ ಅಂಕದ ಕಥೆ ಅಂದುಕೊಂಡರೆ ನಿಮ್ಮ ಭಾವನೆ ತಪ್ಪಾಗಬಹುದು. ಯಾಕೆಂದರೆ ಪಾತಕಿಗಳ ಲೋಕದಲ್ಲಿ ಕೂಡ ‘ಕಟ್ಟದ ಕೋರಿ’ ಎಂಬ ಪದ ಜಾರಿಯಲ್ಲಿರುವುದರಿಂದ ಈ ಟೈಟಲ್‌ ಅಲ್ಲಿಗೆ ಮಾತ್ರ ಅನ್ವಯವಾಗುತ್ತದೆ! ಅಂದರೆ ಇದು ಪಾತಕ ಲೋಕದ ಕಥೆ. ಪತ್ರಿಕೆಯೊಂದರಲ್ಲಿ ‘ಫಲ್ಗುಣಿ ನದಿ ತೀರದಲ್ಲಿ’ ಎಂಬ ಅಂಕಣವೊಂದು ಪ್ರಕಟವಾಗುತ್ತಿತ್ತು. ಕರಾವಳಿಯ ಭೂಗತ ಲೋಕದ ಕತೆಗಳೆಲ್ಲ ಇದರಲ್ಲಿ ಬರುತ್ತಿದ್ದವು. ಈ ಬರೆಹಗಳನ್ನೇ ಇಟ್ಟುಕೊಂಡು ನಿರ್ದೇಶಕ ಇಸ್ಮಾಯಿಲ್‌ ಮೂಡುಶೆಡ್ಡೆ ಇದೀಗ ಕಥೆಯ ರೂಪ ನೀಡುತ್ತಿದ್ದಾರೆ. ಹೆಚ್ಚಾ ಕಡಿಮೆ ಫೆಬ್ರವರಿ ವೇಳೆಗೆ ಕಟ್ಟದ ಕೋರಿಯ ಶೂಟಿಂಗ್‌ ಆರಂಭವಾಗುವ ನಿರೀಕ್ಷೆಯಿದೆ. ಪ್ರಸ್ತುತ ‘ಭೋಜರಾಜ್‌ ಎಂಬಿಬಿಎಸ್‌’ ಚಿತ್ರದ ಶೂಟಿಂಗ್‌ಗೆ ಸಿದ್ಧತೆ ಮಾಡಿಕೊಳ್ಳುತ್ತಿರುವ ಇಸ್ಮಾಯಿಲ್‌ ಅವರು ಡಿಸೆಂಬರ್‌ ನಲ್ಲಿ ಈ ಚಿತ್ರದ ಶೂಟಿಂಗ್‌ ಪೂರ್ಣಗೊಳಿಸಲಿದ್ದಾರೆ. 

ದಿನೇಶ್‌ ಇರಾ 

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.