ಕುದ್ಕನ ಮದ್ಮೆ ಮುಗಿಂಡ್‌!


Team Udayavani, Feb 28, 2019, 7:34 AM IST

28-february-10.jpg

ಖ್ಯಾತ ನಿರ್ದೇಶಕ ಎ.ವಿ. ಜಯರಾಜ್‌ ನಿರ್ದೇಶನದ ಕೋಸ್ಟಲ್‌ ವುಡ್‌ನ‌ಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದ ‘ಕುದ್ಕನ ಮದ್ಮೆ’ ಸಿನೆಮಾ ಶೂಟಿಂಗ್‌ ಪೂರ್ಣಗೊಳಿಸಿದೆ. ಸಣ್ಣ ಪುಟ್ಟ ದೃಶ್ಯಗಳು ಮಾತ್ರ ಬಾಕಿಯಿದೆ. ಉಳಿದಂತೆ ಡಬ್ಬಿಂಗ್‌ ಕೆಲಸಕ್ಕಾಗಿ ಕುದ್ಕನ ಮದ್ಮೆ ಶಿಪ್ಟ್ ಆಗಿದೆ.

ನವೀನ್‌ ಡಿ. ಪಡೀಲ್‌, ಅರವಿಂದ ಬೋಳಾರ್‌, ಭೋಜರಾಜ್‌ ವಾಮಂಜೂರು, ದೀಪಕ್‌ ರೈ ಪಾಣಾಜೆ, ಕಾರ್ತಿಕ್‌ ರಾವ್‌, ಜೀವನ್‌ ಉಳ್ಳಾಲ್‌ ಸೇರಿದಂತೆ ಹಲವು ಸ್ಟಾರ್‌ ನಟರು ಸಿನೆಮಾದಲ್ಲಿದ್ದಾರೆ. ಪೃಥ್ವಿ ಅಂಬರ್‌, ದೇವಿಪ್ರಕಾಶ್‌ ಹಾಗೂ ಶೀತಲ್‌ ನಾಯಕ್‌ ಮುಖ್ಯ ಭೂಮಿಕೆಯಲ್ಲಿದ್ದಾರೆ. ಕೆಮರಾದಲ್ಲಿ ಮಹಾಬಲೇಶ್ವರ ಹೊಳ್ಳ, ಸಂಗೀತದಲ್ಲಿ ರಾಹುಲ್‌ ಕೈಜೋಡಿಸಿದ್ದಾರೆ.

ಒಂದೆಡೆ ಮಳೆ ಹಾಗೂ ಬಿಸಿಲು ಒಮ್ಮೆಲೇ ಕಾಣಿಸಿಕೊಂಡಾಗ ತುಳುನಾಡಿನಲ್ಲಿ ಪ್ರಚಲಿತದಲ್ಲಿರುವ ಮಾತೆಂದರೆ ಕುದ್ಕಕ್‌ ಮದಿಮೆ ಎಂದು. ಹೀಗಾಗಿ ತುಳುನಾಡಿನಾದ್ಯಂತ ಈ ಮಾತು ಬಹು ಜನಜನಿತ. ಆಗುವ ಹೋಗುವ ಮಾತೆಲ್ಲ ಕುದ್ಕನ ಮದ್ಮೆಯ ಹೆಸರೇಳಿದಾಗ ಆಗುವುದಿಲ್ಲ ಎಂದೂ ಕೂಡ ಮಾತನಾಡುವುದಿದೆ.

ವಿಶೇಷವೆಂದರೆ ತುಳುನಾಡಿನ ಪ್ರೀತಿಯ ಹೆಸರುಗಳನ್ನೇ ಟೈಟಲ್‌ ಆಗಿಟ್ಟು ಕೊಂಡು ಸಿನೆಮಾ ಮಾಡುವ ಕೋಸ್ಟಲ್‌ ವುಡ್‌ನ‌ಲ್ಲಿ ಇಂತಹ ಪಂಚಿಂಗ್‌ ಟೈಟಲ್‌ ಜನರ ಆಸಕ್ತಿಗೆ ಕಾರಣವಾಗಿದೆ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-uv-fusion

Relationships: ಆಕೆಯ ಸುಂದರ ಬದುಕಿಗೆ ಇಷ್ಟೇ ಸಾಕಲ್ಲವೇ…

7-uv-fusion

Poetry: ಸಾಹಿತ್ಯ ಲೋಕದ ಭಾವಯಾನ ‘ಕವನ’

9-uv-fusion

Sirsi festival: ಶಿರಸಿ ಜಾತ್ರೆ ಎಂದರೆ, ಸುಮ್ಮನೆ ಅಲ್ಲ !

8-uv-fusion

UV Fusion: ಅವಳು

6-nss-camp

NSS Camp: ಜೀವನ ಮೌಲ್ಯ ಕಲಿಸಿದ ಎನ್‌ಎಸ್‌ಎಸ್‌ ಶಿಬಿರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.