ಮಮ್ಮುಟ್ಟಿ ಪುತ್ರ ದುಲ್ಖರ್‌ ಕುಡ್ಲದಲ್ಲಿ!


Team Udayavani, Feb 6, 2020, 5:25 AM IST

sam-26

ಮಲಯಾಳಂ ಸಿನೆಮಾ ತಂಡ ಮತ್ತೆ ಮಂಗಳೂರಿಗೆ ಆಗಮಿಸಿದೆ. ಕೇರಳವನ್ನೇ ಬೆಚ್ಚಿಬೀಳಿಸಿದ ಮೂರು ದಶಕಗಳ ಹಿಂದೆ ನಡೆದ ಕೊಲೆ ಪ್ರಕರಣವೊಂದನ್ನು ಆಧರಿಸಿ ನಿರ್ಮಿಸುತ್ತಿರುವ “ಕುರುಪ್‌’ ಸಿನೆಮಾದ ಶೂಟಿಂಗ್‌ ಮಂಗಳೂರಿನಲ್ಲಿ ನಡೆದಿದೆ. ಮಲಯಾಳಂನ ಖ್ಯಾತ ನಟ ಮಮ್ಮುಟ್ಟಿ ಅವರ ಪುತ್ರ ಡಿಕ್ಯೂ ಎಂದೇ ಜನಪ್ರಿಯನಾಗಿರುವ ದುಲ್ಖರ್‌ ಸಲ್ಮಾನ್‌ ಅಭಿ ನಯದ ಈ ಸಿನೆಮಾದ ಶೂಟಿಂಗ್‌ ನಗರದ ಬಂದರು, ದಕ್ಕೆ ಸೇರಿ ದಂತೆ ಮಂಗಳೂರು ನಗರ ವ್ಯಾಪ್ತಿ ಯಲ್ಲಿ ಕಳೆದ ಒಂದು ವಾರ ನಡೆದಿದೆ.

ಅಂದ ಹಾಗೆ; ಮಲಯಾಳಂ ಸಿನೆಮಾ ಶೂಟಿಂಗ್‌ ಇದೇ ಮೊದಲು ಮಂಗಳೂರಿನಲ್ಲಿ ನಡೆಯುತ್ತಿಲ್ಲ. ಈ ಹಿಂದೆ ಹಲವು ಮಲಯಾಳಂ ಸಿನೆಮಾಗಳು ನಗರದಲ್ಲಿ ನಡೆದಿದೆ. ಅದರಲ್ಲಿಯೂ ನಿವಿನ್‌ ಪೌಳಿ, ಮೋಹನ್‌ಲಾಲ್‌ ಅಭಿನಯದ “ಕಾಯಂಕುಲಂ ಕೊಚ್ಚುನ್ನಿ’ ಸಿನೆಮಾದ ಬಹುತೇಕ ಚಿತ್ರೀಕರಣ ಕರಾವಳಿ ಭಾಗದಲ್ಲಿಯೇ ನಡೆದಿತ್ತು.

ಮಮ್ಮುಟ್ಟಿ ಅಭಿನಯದ “ಗ್ಯಾಂಗ್‌ಸ್ಟಾರ್‌’ ಸಿನೆಮಾ ಮಂಗಳೂರಿನ ಎನ್‌ಎಂಪಿಟಿ, ಮೀನುಗಾರಿಕೆ ಧಕ್ಕೆ ಸೇರಿದಂತೆ ವಿವಿಧೆಡೆಗಳಲ್ಲಿ ಶೂಟಿಂಗ್‌ ಕಂಡಿತ್ತು. ಟೊವಿನೋ ಥೋಮಸ್‌ ಮುಖ್ಯಭೂಮಿಕೆಯ ಆಶಿಶ್‌ ನಿರ್ದೇಶನದ “ಮಾಯಾನದಿ’ ಸಿನೆಮಾ ಅಲೋಶಿಯಸ್‌ ಕಾಲೇಜು, ಮೀನುಗಾರಿಕಾ ವ್ಯಾಪ್ತಿ ಸೇರಿದಂತೆ ಮಂಗಳೂರು ವ್ಯಾಪ್ತಿಯಲ್ಲಿ ಶೂಟಿಂಗ್‌ ಕಂಡಿತ್ತು. ಪೃಥ್ವಿರಾಜ್‌ ಮುಖ್ಯ ತಾರಾಗಣದ “ವಿಮಾನ’ ಸಿನೆಮಾವೂ ಮಂಗಳೂರಿನಲ್ಲಿ ಶೂಟಿಂಗ್‌

ಕಂಡಿದೆ. ಜತೆಗೆ ಜಯಸೂರ್ಯ ಮುಖ್ಯ ನಟನೆಯ “ಇನ್‌ಸ್ಪೆಕ್ಟರ್‌ ದಾವೂದ್‌ ಇಬ್ರಾಹಿಂ’ (ಇ.ಡಿ) ಚಿತ್ರವೂ ಮಂಗಳೂರು ವ್ಯಾಪ್ತಿಯಲ್ಲಿಯೇ ಶೂಟಿಂಗ್‌ ಆಗಿದೆ.

– ದಿನೇಶ್‌ ಇರಾ

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.