ಮಂಗಳೂರಿನ   ಮಂಕುಭಾಯ್‌, ಫಾಕ್ಸಿ ರಾಣಿ ​​​​​​!


Team Udayavani, Mar 21, 2019, 7:43 AM IST

21-march-12.jpg

ವಿಭಿನ್ನ ಟೈಟಲ್‌ನ ಸಿನೆಮಾದಲ್ಲಿ ಈಗ ಮಂಗಳೂರಿನ ಹುಡುಗ ರೂಪೇಶ್‌ ಶೆಟ್ಟಿ ಕಾಣಿಸಿಕೊಳ್ಳುತ್ತಿದ್ದಾರೆ. ಗೀತೇಶ್‌ ಮಾಡೂರ್‌ ಆ್ಯಕ್ಷನ್‌ ಕಟ್‌ ಹೇಳಿರುವ ಈ ಸಿನೆಮಾದ ಹೆಸರು ‘ಮಂಕು ಭಾಯ್‌ ಫಾಕ್ಸಿ ರಾಣಿ’. ಸದ್ಯ ವಿಟ್ಲ, ಪುತ್ತೂರು ಭಾಗದಲ್ಲಿ ಕೊನೆಯ ಹಂತದ ಶೂಟಿಂಗ್‌ ಕಾಣುತ್ತಿರುವ ಈ ಸಿನೆಮಾ ಸ್ಯಾಂಡಲ್‌ವುಡ್‌ನ‌ಲ್ಲಿ ಹೊಸ ನಿರೀಕ್ಷೆ ಮೂಡಿಸುವ ಭರವಸೆಯಲ್ಲಿದೆ.

ಖ್ಯಾತ ಕಲಾವಿದ ಪ್ರಕಾಶ್‌ ತೂಮಿನಾಡ್‌ ಸಿನೆಮಾದಲ್ಲಿ ಹೊಸ ಗೆಟಪ್‌ನಲ್ಲಿದ್ದಾರೆ. ‘ಬ್ರಹ್ಮ ಟು’ ಎಂಬ ಧಾರವಾಹಿಯ ಕಲಾವಿದೆ ಮೂಲತಃ ಕರಾವಳಿಯ ಗೀತಾ ಭಾರತೀ ಭಟ್‌ ಈ ಸಿನೆಮಾದಲ್ಲಿ ರೂಪೇಶ್‌ ಅವರ ಜತೆಗಿರಲಿದ್ದಾರೆ.  ಪಂಚಮಿ ರಾವ್‌, ಅರ್ಜುನ್‌ ಕಜೆ, ಕೀರ್ತನ್‌ ಭಂಡಾರಿ, ಯೋಗೀಶ್‌ ಎಸ್‌, ಸಂದೇಶ್‌ ನೀರುಮಾರ್ಗ, ಗುರುಕಿರಣ್‌ ರೈ, ಅಕ್ಷತ್‌ ವಿಟ್ಲ, ಗೋಕುಲ್‌ ಕೃಷ್ಣ ಆಚಾರ್ಯ, ಸವ್ಯರಾಜ್‌ ಕಲ್ಲಡ್ಕ, ಮೋಕ್ಷಿತ್‌ ಶೆಟ್ಟಿ, ಉತ್ಸವ್‌ ಗುರುಪುರ, ಸೂರಜ್‌ ಶೆಟ್ಟಿ, ನಿಧಿ ರೈ, ವಿನಯ್‌ ಶೆಟ್ಟಿಗಾರ್‌ ಇದ್ದಾರೆ.

ಎಂ.ಕೆ.ಶಾಜನ್‌ ಛಾಯಾಗ್ರಹಣ, ವಿನ್ಯಾಸ್‌ ಅವರ ಸಂಗೀತ ಹಾಗೂ ಸುಶಾಂತ್‌ ಶೆಟ್ಟಿ ಸಂಕಲನವಿದೆ. ದಪ್ಪದ ಹುಡುಗಿಯ ಮದುವೆ ಹಾಗೂ ಅದರಿಂದ ಎದುರಾಗುವ ಸಂಗತಿಗಳೇ ‘ಮಂಕು ಭಾಯ್‌ ಫಾಕ್ಸಿ ರಾಣಿ’ಯ ಹೈಲೈಟ್ಸ್‌. 

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-uv-fusion

Relationships: ಆಕೆಯ ಸುಂದರ ಬದುಕಿಗೆ ಇಷ್ಟೇ ಸಾಕಲ್ಲವೇ…

7-uv-fusion

Poetry: ಸಾಹಿತ್ಯ ಲೋಕದ ಭಾವಯಾನ ‘ಕವನ’

9-uv-fusion

Sirsi festival: ಶಿರಸಿ ಜಾತ್ರೆ ಎಂದರೆ, ಸುಮ್ಮನೆ ಅಲ್ಲ !

8-uv-fusion

UV Fusion: ಅವಳು

6-nss-camp

NSS Camp: ಜೀವನ ಮೌಲ್ಯ ಕಲಿಸಿದ ಎನ್‌ಎಸ್‌ಎಸ್‌ ಶಿಬಿರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.