‘ಅಪ್ಪೆ ಟೀಚರ್‌’ ಹೇಳುವ ‘ಮಾಲ್ಗುಡಿ ಡೇಸ್‌’ ಕಥೆ!


Team Udayavani, Feb 7, 2019, 7:16 AM IST

february-11.jpg

ಕೋಸ್ಟಲ್‌ವುಡ್‌ನ‌ಲ್ಲಿ ಹೊಸ ಮನ್ವಂತರ ಸೃಷ್ಟಿಸಿದ ಸಿನೆಮಾ ‘ಅಪ್ಪೆ ಟೀಚರ್‌’. ವಿಭಿನ್ನ ಮ್ಯಾನರಿಸಂನಲ್ಲಿ ಮೂಡಿಬಂದ ಈ ಸಿನೆಮಾ ತುಳು ಸಿನೆಮಾ ಲೋಕದಲ್ಲಿ ಹೊಸ ಜಮಾನವನ್ನೇ ಸೃಷ್ಟಿಸಿತು. ಕಿಶೋರ್‌ ಮೂಡುಬಿದಿರೆ ಆ್ಯಕ್ಷನ್‌ ಕಟ್ ಹೇಳಿದ ಈ ಸಿನೆಮಾವನ್ನು ಸ್ಯಾಂಡಲ್‌ವುಡ್‌ ಮಂದಿ ಕೂಡ ಬೆರಗುಗಣ್ಣಿನಿಂದ ನೋಡಿದ್ದರು. ಕರಾವಳಿ ಭಾಗದಲ್ಲಂತು ಬಹಳಷ್ಟು ಸಕ್ಸಸ್‌ ಬರೆದ ಈ ಸಿನೆಮಾಕ್ಕೆ ಸಾಕಷ್ಟು ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು. ಹೀಗಾಗಿ ಕಿಶೋರ್‌ ಅವರು ಮುಂದೆ ಏನು ಮಾಡಲಿದ್ದಾರೆ ಎಂಬ ಕುತೂಹಲ ಸಹಜವಾಗಿಯೇ ಕೇಳಿಬಂದಿತ್ತು.

ಮತ್ತೊಂದು  ತುಳು ಸಿನೆಮಾ ಮಾಡುತ್ತಾರೆ ಎಂಬ ಬಗ್ಗೆ ಗುಸು ಗುಸು ಕೇಳಿ ಬಂದಿತ್ತಾದರೂ, ಕಿಶೋರ್‌ ಅವರು ಮಾತ್ರ ಅದನ್ನು ನಗುವಿನಲ್ಲೇ ‘ಸದ‌್ಯಕ್ಕೆ ಪ್ಲ್ಯಾನ್‌ ಏನೂ ಇಲ್ಲ’ ಎನ್ನುತ್ತಲೇ ದೂರ ತಳ್ಳುತ್ತಿದ್ದರು. ವಿಶೇಷವೆಂದರೆ ಹೀಗೆ ಹೇಳುತ್ತಲೇ ಕಿಶೋರ್‌ ಇದೀಗ ಭರ್ಜರಿ ಎಂಟ್ರಿ ಕೊಡಲು ಅಣಿಯಾಗಿದ್ದಾರೆ. ಅದು ಕೂಡ ಕನ್ನಡದಲ್ಲಿ. ಅದರಲ್ಲಿಯೂ ಸ್ಯಾಂಡಲ್‌ವುಡ್‌ನ‌ ಬಹುತೇಕ ಕಲಾವಿದರು ಹಾಗೂ ಇನ್ನೂ ಫಿಕ್ಸ್‌ ಆಗದ ಕುಡ್ಲದ ಕಲಾವಿದರನ್ನೆಲ್ಲ ಜತೆಯಾಗಿಸಿಕೊಂಡು ಸ್ಯಾಂಡಲ್‌ವುಡ್‌ನ‌ಲ್ಲಿ ಹೊಸ ಸಿನೆಮಾ ಮಾಡಲು ರೆಡಿಯಾಗಿದ್ದಾರೆ. ಅಂದಹಾಗೆ ಈ ಸಿನೆಮಾಕ್ಕೆ ‘ಮಾಲ್ಗುಡಿ ಡೇಸ್‌’ ಎಂದು ಹೆಸರು ಫಿಕ್ಸ್‌ ಮಾಡಲಾಗಿದೆ. ಶಂಕರ್‌ ನಾಗ್‌ ನಿರ್ದೇಶನದ ‘ಮಾಲ್ಗುಡಿ ಡೇಸ್‌’ ಹೆಸರು ಕೇಳದವರಿಲ್ಲ. ಈಗ ಅದೇ ಶೀರ್ಷಿಕೆಯಲ್ಲಿ ಸಿನೆಮಾರೂಪ ಪಡೆಯುತ್ತಿರುವುದು ಹೊಸ ಸಂಚಲನ ಸೃಷ್ಟಿಸಿದೆ.

ಇತ್ತೀಚೆಗಷ್ಟೇ ಪುನೀತ್‌ ರಾಜ್‌ಕುಮಾರ್‌ ಅವರು ಸಿನೆಮಾ ಮೊದಲ ಪೋಸ್ಟರ್‌ ಬಿಡುಗಡೆ ಮಾಡಿದ್ದಾರೆ. ವಿಜಯ ರಾಘವೇಂದ್ರ ಚಿತ್ರದ ನಾಯಕ ನಟನಾಗಿದ್ದಾರೆ. ಇನ್ನೊಂದು ವಿಶೇಷವೆಂದರೆ ‘ಅಪ್ಪೆ ಟೀಚರ್‌’ನ ನಿರ್ಮಾ ಪಕ ಕೆ.ರತ್ನಾಕರ ಕಾಮತ್‌ ಅವರೇ ಈ ಸಿನೆಮಾವನ್ನು ನಿರ್ಮಿಸುತ್ತಿ ದ್ದಾರೆ. ಸಂಗೀತ ನಿರ್ದೇಶಕ ಗಗನ್‌ ಬಡೇರಿಯ, ಛಾಯಾಚಿತ್ರಗ್ರಾಹಕ ಉದಯ್‌ ಲೀಲ, ಕಾರ್ಯಕಾರಿ ನಿರ್ಮಾಪಕ ರವಿ ಶಂಕರ್‌ ಪೈ, ಸಂಕಲನಕಾರ ಪ್ರದೀಪ್‌ ನಾಯಕ್‌, ಸಹ ನಿರ್ದೇಶಕರಾದ ಸಾತ್ವಿಕ್‌ ಹೆಬ್ಟಾರ್‌, ಶಶಾಂಕ್‌ ನಾರಾಯಣ, ಸಂದೀಪ್‌ ಬೆದ್ರ, ಕರುಣಾಕರ್‌ ಉಡುಪಿ ಹಾಗು ಪ್ರಚಾರ ಕಲಾವಿದರಾದ ಅಶ್ವಿ‌ನ್‌ ರಮೇಶ್‌ ಸಿನೆಮಾದಲ್ಲಿ ಕೈಜೋಡಿಸಲಿದ್ದಾರೆ. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-uv-fusion

Relationships: ಆಕೆಯ ಸುಂದರ ಬದುಕಿಗೆ ಇಷ್ಟೇ ಸಾಕಲ್ಲವೇ…

7-uv-fusion

Poetry: ಸಾಹಿತ್ಯ ಲೋಕದ ಭಾವಯಾನ ‘ಕವನ’

9-uv-fusion

Sirsi festival: ಶಿರಸಿ ಜಾತ್ರೆ ಎಂದರೆ, ಸುಮ್ಮನೆ ಅಲ್ಲ !

8-uv-fusion

UV Fusion: ಅವಳು

6-nss-camp

NSS Camp: ಜೀವನ ಮೌಲ್ಯ ಕಲಿಸಿದ ಎನ್‌ಎಸ್‌ಎಸ್‌ ಶಿಬಿರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.