ಹಾಡಿನಲ್ಲಿ ಮೋಡಿ ಮಾಡಿದ “ನಿರ್ಮಿಲ್ಲೆಂ ನಿರ್ಮೊಣೆಂ’


Team Udayavani, Jul 18, 2019, 5:00 AM IST

u-20

ಕೊಂಕಣಿ ಸಿನೆಮಾ ಕ್ಷೇತ್ರದಲ್ಲಿ ಬಹುನಿರೀಕ್ಷೆ ಮೂಡಿಸಿದ ‘ನಿರ್ಮಿಲ್ಲೆಂ ನಿರ್ಮೊಣೆಂ’ ಸಿನೆಮಾ ಸದ್ಯ ಹಾಡಿನ ಮೂಲಕ ಮೋಡಿ ಮಾಡುತ್ತಿದೆ. ಕೆಲವೇ ದಿನದಲ್ಲಿ ರಿಲೀಸ್‌ ಆಗಲಿರುವ ಈ ಸಿನೆಮಾದ ಆಡಿಯೋ ಹಾಗೂ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿತ್ತು. ಹೆನ್ರಿ ಡಿ ಸಿಲ್ವ ನಿರ್ಮಾಪಕತ್ವದಲ್ಲಿ ಮೆಲ್ವಿನ್‌ ಎಲ್ಪೆಲ್ ಅವರ ನಿರ್ದೇಶನದಲ್ಲಿ ಈ ಸಿನೆಮಾ ರೆಡಿಯಾಗಿದೆ.

ಸುಮಾರು 42 ದಿನಗಳ ಕಾಲ ಒಟ್ಟು ನಾಲ್ಕು ಹಂತಗಳಲ್ಲಿ ಈ ಸಿನೆಮಾವನ್ನು ಬೆಂಗಳೂರು, ಮಂಗಳೂರು, ಕುಂದಾಪುರ, ಕಾರ್ಕಳ ಮುಂತಾದೆಡೆಗಳಲ್ಲಿ ಚಿತ್ರೀಕರಿಸಲಾಗಿದೆ. ಆಗಸ್ಟ್‌ನಲ್ಲಿ ಸಿನೆಮಾ ತೆರೆಗೆ ಬರುವ ನಿರೀಕ್ಷೆಯಿದೆ. ಸಿನೆಮಾದ ನಾಯಕರಾಗಿ ಪ್ರತಾಪ್‌ ಮಿನೇಜಸ್‌, ಗೋಡ್ವಿನ್‌, ನಾಯಕಿಯರಾಗಿ ಸೀಮಾ ಬೊತೇಲೊ, ವೀರಾ ಪಿಂಟೋ ಅವರು ನಟಿಸುತ್ತಿದ್ದಾರೆ. ಮೀನಾಕ್ಷಿ ಮಾರ್ಟಿನ್‌, ಹ್ಯಾಂಬರ್ಟ್‌ ಗೋವಾ, ರೋನಿ ಸುರತ್ಕಲ್, ಚಾಲ್ಸ್ರ್ ಗೋಮ್ಸ್‌, ವಿನ್ನಿ ಫೆರ್ನಾಂಡಿಸ್‌, ನೋರ್ಬರ್ಟ್‌ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಸಂತೋಷ್‌, ಮಿಲನ್‌ ಮರ್ಕಂಜ , ಜೆರಾಲ್ಡ್ ಮತ್ತು ರಾಯನ್‌ ಅವರು ಸಹಾಯಕ ನಿರ್ದೇಶಕರಾಗಿ ದುಡಿದಿದ್ದಾರೆ. ಚಿತ್ರಕಥೆಯನ್ನು ನೋರ್ಬರ್ಟ್‌ ಜಾನ್‌ ಅವರು ಬರೆದಿದ್ದಾರೆ. ಅವರು ಸಹ ನಿರ್ದೇಶಕರೂ ಆಗಿದ್ದಾರೆ. ಕೆಮರಾದಲ್ಲಿ ಮಂಜುನಾಥ್‌ ಅವರು ದುಡಿದಿದ್ದಾರೆ. ರೆಬಿಂಬಸ್‌ ಮತ್ತು ಆರ್‌. ಪಾಪನ್‌ ಜೋಸ್ವಿನ್‌ ಅವರ ಸಾಹಿತ್ಯ ಚಿತ್ರಕ್ಕಿದೆ. ಪ್ರೀತಿಸುವ ಹೃದಯಗಳ ತಳಮಳಗಳ ಕುರಿತಾಗಿ ಚಿತ್ರದ ಕಥೆ ಸಾಗುತ್ತಿದೆ.

ಟಾಪ್ ನ್ಯೂಸ್

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

Krishna: ಯಾರು ಈ  ಕೃಷ್ಣ?

4

Dwarakish: ಕರ್ನಾಟಕದ ಕುಳ್ಳನ ಯುಗಾಂತ್ಯ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

10-uv-fusion

UV Fusion: ಅಹಂಕಾರ ಅಳಿಯಲಿ… ಸ್ವಾಭಿಮಾನ ಉಳಿಯಲಿ..

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.