ಕೋಸ್ಟಲ್‌ವುಡ್‌ನ‌ಲ್ಲಿ ಇನ್ನು ಮುಂದೆ “ನಿತ್ಯ ಪ್ರಕಾಶ’!


Team Udayavani, Dec 19, 2019, 4:00 AM IST

xc-33

ಕೋಸ್ಟಲ್‌ವುಡ್‌ ಪ್ರಸ್ತುತ ದಿನದಲ್ಲಿ ತುಂಬಾನೆ ಆಕರ್ಷಿತವಾಗುತ್ತಿದೆ. ಹೊಸ ಕಲಾವಿದರು, ತಂತ್ರಜ್ಞರನ್ನು ತುಳು ಸಿನೆಮಾ ಇಂಡಸ್ಟ್ರಿ ತನ್ನತ್ತ ಬರಮಾಡಿಕೊಳ್ಳುತ್ತಿದೆ. ಕಲಾವಿದರಾಗಬೇಕೆಂಬ ತುಡಿತದಲ್ಲಿರುವ ಬಹಳಷ್ಟು ಕಲಾವಿದರಿಗೆ ಕೋಸ್ಟಲ್‌ವುಡ್‌ ವೇದಿಕೆ ಒದಗಿಸುತ್ತಿದೆ. ಇಂತಹ ಸಾಲಿನಲ್ಲಿ ಇದೀಗ ನಿತ್ಯಪ್ರಕಾಶ್‌ ಬಂಟ್ವಾಳ್‌ ಸೇರ್ಪಡೆಯಾಗಿದ್ದಾರೆ.

ಸೋಶಿಯಲ್‌ ಮೀಡಿಯಾ ಹಾಗೂ ಕಿರುತೆರೆಯ ಮೂಲಕ ವಿಭಿನ್ನ ಮ್ಯಾನರಿಸಂ ಮೂಲಕ ಗಮನಸೆಳೆದಿದ್ದ ನಿತ್ಯಪ್ರಕಾಶ್‌ ಇದೀಗ ಕೋಸ್ಟಲ್‌ವುಡ್‌ಗೆ ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ. ಹರಿಕೃಷ್ಣ ಬಂಟ್ವಾಳ್‌ ಅವರ ಪುತ್ರ ನಿತ್ಯಪ್ರಕಾಶ್‌ ಸಿನೆಮಾ ಕುರಿತಂತೆ ಅನುಭವ ಹೊಂದಿದ್ದು, ಕಿರು ಚಿತ್ರಗಳ ಮೂಲಕ ಹಾಗೂ ವಿಡಿಯೋ ತುಣುಕುಗಳ ಮುಖೇನ ಸೋಶಿಯಲ್‌ ಮೀಡಿಯಾದಲ್ಲಿ ಗಮನಸೆಳೆದಿದ್ದರು. ಸದ್ಯ ನಿತ್ಯ ಅವರು ಹೊಸ ತುಳು ಸಿನೆಮಾದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ತುಳು ಸಿನೆಮಾ ನಿರ್ಮಾಪಕರ ಸಂಘದ ಅಧ್ಯಕ್ಷ; ಕೆಲವು ತುಳು ಸಿನೆಮಾ ನೀಡಿದ ರಾಜೇಶ್‌ ಬ್ರಹ್ಮಾವರ ನಿರ್ಮಾಣದಲ್ಲಿ ಸೆಟ್ಟೇರುತ್ತಿರುವ ಹೊಸ ತುಳು ಸಿನೆಮಾದಲ್ಲಿ ನಿತ್ಯಪ್ರಕಾಶ್‌ ಹೀರೋ. ಇತ್ತೀಚೆಗೆ ಮುಹೂರ್ತ ಕಂಡಿರುವ ಈ ಸಿನೆಮಾದ ಶೂಟಿಂಗ್‌ ಕೂಡ ಈಗಾಗಲೇ ಆರಂಭವಾಗಿದ್ದು, ಟೈಟಲ್‌ ಮಾತ್ರ ಇನ್ನೂ ಫೈನಲ್‌ ಮಾಡಿಲ್ಲ. ಹೊಸಬರನ್ನೇ ಮುಖ್ಯ ನೆಲೆಯಲ್ಲಿಟ್ಟು ಮಾಡಿಕೊಂಡ ಈ ಸಿನೆಮಾ ಸದ್ಯ ಮಂಗಳೂರು ವ್ಯಾಪ್ತಿಯಲ್ಲಿ ಚಿತ್ರೀಕರಣ ನಡೆಯುತ್ತಿದೆ.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-uv-fusion

Relationships: ಆಕೆಯ ಸುಂದರ ಬದುಕಿಗೆ ಇಷ್ಟೇ ಸಾಕಲ್ಲವೇ…

7-uv-fusion

Poetry: ಸಾಹಿತ್ಯ ಲೋಕದ ಭಾವಯಾನ ‘ಕವನ’

9-uv-fusion

Sirsi festival: ಶಿರಸಿ ಜಾತ್ರೆ ಎಂದರೆ, ಸುಮ್ಮನೆ ಅಲ್ಲ !

8-uv-fusion

UV Fusion: ಅವಳು

6-nss-camp

NSS Camp: ಜೀವನ ಮೌಲ್ಯ ಕಲಿಸಿದ ಎನ್‌ಎಸ್‌ಎಸ್‌ ಶಿಬಿರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.