ರೆಡಿಯಾಗುತ್ತಿದೆ ಕರಾವಳಿಯ ಶಾಲೆಯ ಕಥೆ!


Team Udayavani, May 16, 2019, 6:00 AM IST

School-a

ಕರಾವಳಿಯ ಹೊಸ ಮುಖಗಳನ್ನೇ ಬಳಸಿಕೊಂಡು ರೆಡಿ ಮಾಡುತ್ತಿರುವ “ಒಂದು ಶಾಲೆಯ ಕಥೆ’ ಸಿನೆಮಾ ಕರಾವಳಿಯ ಸರಕಾರಿ ಶಾಲೆಯ ಕಥೆ ಹೇಳಲು ರೆಡಿಯಾಗಿವೆ. ವಿದ್ಯಾಲತಾ ಯು. ಶೆಟ್ಟಿ ನಿರ್ಮಾಣದಲ್ಲಿ ಹೊರ ಬರಲಿರುವ ಈ ಚಿತ್ರವನ್ನು ಪ್ರಕಾಶ್‌ ಸುವರ್ಣ ಕಟಪಾಡಿ ಆ್ಯಕ್ಷನ್‌ ಕಟ್‌ ಹೇಳಲಿದ್ದಾರೆ.

ಒಂದು ಶಾಲೆಯ ಕಥೆ ಎಂಬ ಆಕರ್ಷಕ ಹೆಸರಿನ ಈ ಚಿತ್ರವು ಕನ್ನಡ ಮಾಧ್ಯಮ ಶಾಲೆಯೊಂದರ ದುರಂತ ಕಥೆಯನ್ನು ಹೇಳಲಿದೆ.

ಪ್ರಮುಖ ಕಲಾವಿದರನ್ನು ಹೊರತುಪಡಿಸಿ ಉಳಿದವರೆಲ್ಲರೂ ಹೊಸಬರು. ಅದರಲ್ಲೂ ಕಲಾವಿದರು ಬಹುತೇಕ ಕರಾವಳಿಯವರು. ಇದರಲ್ಲಿ ಬಾಲ ಕಲಾವಿದರ ಸಂಖ್ಯೆಯೂ ಹೆಚ್ಚಿರಲಿದೆ. ಚಿತ್ರಕ್ಕೆ ಸಂಗೀತ ನಿರ್ದೇಶನ ನೀಡಲು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಒಪ್ಪಿದ್ದಾರೆ.

ಅನಂತನಾಗ್‌ ಅಭಿನಯಿಸುವ ಬಗ್ಗೆ ಮಾತುಕತೆ ನಡೆಯುತ್ತಿದೆ.ಜತೆಗೆ,ಹಿರಿಯ ಕಲಾವಿದರಾದ ತಾರಾ ಮತ್ತು ರಮೇಶ್‌ ಭಟ್‌ ನಟಿಸಲಿದ್ದು, ಸೋನಿ ಸಿಐಡಿ ಸೀರಿಯಲ್‌ ಖ್ಯಾತಿಯ ದಯಾಶೆಟ್ಟಿ ಅವರು ಅತಿಥಿ ಕಲಾವಿದರು. ಕಾಸರಗೋಡು ಸರ ಕಾರಿ ಕನ್ನಡ ಶಾಲೆ ಸಿನೆಮಾದಲ್ಲಿ ಮುಖ್ಯೋಪಾಧ್ಯಾಯರ ಪಾತ್ರವನ್ನು ಮಾಡಿದವರೇ ಇಲ್ಲೂ ಮುಖ್ಯ ಶಿಕ್ಷಕರ ಪಾತ್ರ ವನ್ನು ಮಾಡಲಿದ್ದಾರೆ.

ಖ್ಯಾತ ಬಡಗುತಿಟ್ಟು ಯಕ್ಷಗಾನ ಭಾಗವತ ಜನ್ಸಾಲೆ ರಾಘವೇಂದ್ರ ಆಚಾರ್ಯ, ವಿಜಯ ಪ್ರಕಾಶ್‌, ರಾಜೇಶ್‌ ಕೃಷ್ಣನ್‌, ಉಡುಪಿಯ ಪ್ರತಿಭೆ ಲಿಖೀತ್‌ ಕೋಟ್ಯಾನ್‌ ಮುಂತಾದವರು ಸ್ವರ ನೀಡಿದ್ದಾರೆ.

ರೋಹಿತ್‌ ಮಲ್ಪೆ ಅವರ ಸಂಗೀತವಿರಲಿದೆ. ಕೆಮರಾದಲ್ಲಿ ಯುವ ಪ್ರತಿಭೆ ಭುವನೇಶ್‌ ಪ್ರಭು ಹಿರೇಬೆಟ್ಟು ಕೆಲಸ ಮಾಡಲಿದ್ದಾರೆ.ಕೃಷ್ಣ ಪ್ರಸಾದ್‌ ಉಪ್ಪಿನಕೋಟೆ, ದಯಾನಂದ ಕೆ.ಶೆಟ್ಟಿ ದೆಂದೂರ್‌, ಪ್ರಶಾಂತ್‌ ಎಸ್‌.ಪಿ., ನಿತಿನ್‌ ಪೂಜಾರಿ ಪುತ್ತೂರು,ರಿತೇಶ್‌ ದೇವಾಡಿಗ ಅಲೆವೂರು ಮುಂತಾದವರು ತಂಡದಲ್ಲಿದ್ದಾರೆ.ಸಂಕಲನದಲ್ಲಿ ಪ್ರಜ್ವಲ್‌ ಸುವರ್ಣ ಕೆಲಸ ಮಾಡಲಿದ್ದಾರೆ.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

17

Sirsi: ಶಿರಸಿ ಮಾರಿಕಾಂಬೆ ವೈಭವದ ಜಾತ್ರೆ

16-wtr

Water: ನೀರು ಭುವನದ ಭಾಗ್ಯ

15-mother

Mother: ಕಣ್ಣಿಗೆ ಕಾಣುವ ದೇವರು ಅಂದರೆ ಅಮ್ಮ ತಾನೇ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.