ಪೇಪರ್‌ ಆರ್ಟ್‌ನ ಭರವಸೆ: ರವಿ ಪ್ರಸಾದ್‌ ಆಚಾರ್‌!


Team Udayavani, Mar 5, 2020, 4:56 AM IST

paper-art

ಪೇಪರ್‌ ಅರ್ಟ್‌ ಅತೀ ಸೂಕ್ಷ್ಮ, ಅಷ್ಟೇ ನಾಜೂಕಿನ ವಿಭಿನ್ನ ಈ ಕಲಾ ಮಾಧ್ಯಮ. ನಿರಂತರ ಕ್ರಿಯಾಶೀಲತೆ, ಅಪಾರ ತಾಳ್ಮೆ, ಸ್ವ ಪ್ರಯತ್ನ, ಸೂಕ್ಷ್ಮ ಮನಸ್ಸಿದ್ದವರಷ್ಟೇ ಈ ಕಲಾಭಿವ್ಯಕ್ತಿಯನ್ನು ದಕ್ಕಿಸಿಕೊಂಡು ಪ್ರಸ್ತುತಪಡಿಸಲು ಸಾಧ್ಯ. ಅಂತಹ ಕಲಾ ಕ್ಷೇತ್ರದಲ್ಲಿ 2 ಸಾವಿರಕ್ಕೂ ಹೆಚ್ಚು ಕಣ್ಮನ ಸೆಳೆಯುವ ಸುಂದರ ಪೇಪರ್‌ ಚಿತ್ರಕಲೆಯನ್ನು ರಚಿಸಿ ಕಲಾಭಿಮಾನಿಗಳ ಮನಗೆದ್ದಿರುವ ಕರಾವಳಿಯ ಅಪರೂಪದ ಪ್ರತಿಭೆ ಯೇ ರವಿ ಪ್ರಸಾದ್‌ ಆಚಾರ್‌

ರವಿ ಪ್ರಸಾದ್‌ ಆಚಾರ್‌ ಕುಂದಾಪುರ ತಾಲೂಕಿನ ಹೆಂಗವಳ್ಳಿ ಗ್ರಾಮದ ತೊಂಬತ್ತು ಪರಿಸರದ ಯುವಕ. ದಿ| ಬಾಬು ಆಚಾರ್‌ ಮತ್ತು ಶಾರದಾ ದಂಪತಿಯ ಪುತ್ರ. ಬಡತನದ ಕಾರಣಕ್ಕಾಗಿ ಶಿಕ್ಷಣವನ್ನು ಹೈಸ್ಕೂಲ್‌ ಹಂತದಲ್ಲಿಯೇ ಮೊಟಕುಗೊಳಿಸಿ ಮನೆಯ ಜವಾಬ್ದಾರಿಯನ್ನು ಹೊತ್ತವರು. ಹಗಲಿಡೀ ಹೊರಗೆ ದುಡಿದು ಸಂಜೆ ಮನೆಗೆ ಬರುವ ರವಿ ಪ್ರಸಾದ್‌ ಈ ಕಲೆಯನ್ನು ಹವ್ಯಾಸವಾಗಿ ಬೆಳೆಸಿಕೊಂಡವರು. ಆದರೆ ಇದೀಗ ಆ ಹವ್ಯಾಸ ಅವರನ್ನು ಸಾಧನೆಯ ಪಥದಲ್ಲಿ ಸಾಗುವಂತೆ ಮಾಡಿದೆ.

2 ಸಾವಿರ ಚಿತ್ರಕಲೆಗಳ ರಚನೆ
ನೂರಾರು ಬಗೆಯ ದೇವ ದೇವತೆಯರು, ಪ್ರಕೃತಿಯ ಸೊಬಗು, ಮಹಾವಿಷ್ಣುವಿನ ದಶಾವತಾರ, ನವಗ್ರಹಗಳು, ಪವನಸುತ ಹನುಮಂತ, ಶಿವಲಿಂಗ, ಯಕ್ಷಕೀರಿಟ, ನೂರಾರು ತೆರನಾದ ಚಿಟ್ಟೆ-ಮಾಮರ ಪಕ್ಷಿಗಳು, ಕನ್ನಡ ನೆಲ, ಸ್ವತ್ಛ ಭಾರತ, ದೇಶಪ್ರೇಮಿ ರಾಷ್ಟ್ರ ನಾಯಕರು-ಹೀಗೆ ಎರಡು ಸಾವಿರಕ್ಕೂ ಮಿಕ್ಕಿ ಅತೀ ಸುಂದರ ಪೇಪರ್‌ ಕಲೆಯನ್ನು ತನ್ನ ಕುಂಚದಲ್ಲಿ ಅರಳಿಸಿದ ರವಿ ಪ್ರಸಾದ್‌ ತೀರಾ ಗ್ರಾಮೀಣ ಪರಿಸರದಲ್ಲಿ ಅರಳಿದ ಅದ್ಭುತ ಪ್ರತಿಭೆ ಎಂಬುವುದರಲ್ಲಿ ಎರಡು ಮಾತಿಲ್ಲ.

ಗುರುವಿಲ್ಲದೇ ಕಲಿತ ವಿದ್ಯೆ
ಪೇಪರ್‌ ಕಲೆಯ ಬಗ್ಗೆ ಗುರುವಿನ ಮಾರ್ಗದರ್ಶನ ಇಲ್ಲದೇ ಬಾಲ್ಯದಿಂದಲೇ ಕಲೆ ಕುರಿತಾಗಿ ಇದ್ದ ಸ್ವಆಸಕ್ತಿ ಯಿಂದ ಬೆಳೆದಿದ್ದಾರೆ. ಈಗಾಗಲೇ ಕರಾವಳಿಯ ಬೇರೆ ಬೇರೆ ಕಡೆ ಸಾಕಷ್ಟು ಪ್ರದರ್ಶನವನ್ನು ನಡೆಸಿರುವ ಇವರು ಸ್ಥಳೀಯ ಶಾಲಾ-ಕಾಲೇಜು ಮಕ್ಕಳಿಗೆ ಈ ಕಲೆಯ ಬಗ್ಗೆ ತರಬೇತಿಯನ್ನು ನೀಡುತ್ತಿದ್ದಾರೆ. ಅನೇಕ ಸ್ಥಳೀಯ ಸಂಘ-ಸಂಸ್ಥೆಗಳು ಇವರನ್ನು ಗುರುತಿಸಿ ಸಮ್ಮಾನಿಸಿವೆ.

- ಮಂಜುನಾಥ್‌ ಹಿಲಿಯಾಣ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.