“ಆಟಿಡೊಂಜಿ ದಿನ’ದಲ್ಲಿ ಪಟ್ಲರ ಹಾಡು


Team Udayavani, Oct 3, 2019, 5:10 AM IST

x-17

ಯಕ್ಷಗಾನಕ್ಕೆ ಆಕರ್ಷಣೆ ಮತ್ತು ಮಹತ್ವ ನೀಡುವ ನೆಲೆಯಲ್ಲಿ ವಿಶೇಷವಾಗಿ ತೊಡಗಿಸಿಕೊಂಡ ಪಟ್ಲ ಸತೀಶ್‌ ಶೆಟ್ಟಿ ಅವರು ತುಳು ಸಿನೆಮಾದಲ್ಲಿಯೂ ಹಾಡಿನ ಮೂಲಕ ಮೋಡಿ ಮಾಡಿದ್ದಾರೆ. ಈಗಾಗಲೇ ಒಂದೆರಡು ತುಳು ಸಿನೆಮಾಗಳಲ್ಲಿ ಭಾಗವತಿಕೆ ಶೈಲಿಯಲ್ಲಿ ಸ್ವರಮಾಧುರ್ಯ ಹರಿಸಿದ ಪಟ್ಲ ಅವರು ತುಳು ಸಿನಿಪ್ರಿಯರ ಮನಸ್ಸು ಗೆದ್ದಿದ್ದಾರೆ.

ಇದೀಗ ಬಿಡುಗಡೆಗೆ ಸಿದ್ಧವಾಗಿರುವ “ಆಟಿಡೊಂಜಿ ದಿನ’ ಸಿನೆಮಾದಲ್ಲಿ ಪಟ್ಲ ಸತೀಶ್‌ ಶೆಟ್ಟಿ ಅವರ ಕಂಠಸಿರಿಯಿದೆ. ಸುಶ್ರಾವ್ಯ ಹಾಡಿನ ಮೂಲಕ ಮನೆಮಾತಾದ ಪಟ್ಲ ಇದೀಗ ಆಟಿಡೊಂಜಿ ದಿನದ ಮೂಲಕವೂ ಪ್ರೇಕ್ಷಕರ ಮನಸ್ಸು ಗೆಲ್ಲಲು ಸಿದ್ಧರಾಗಿದ್ದಾರೆ.

ಆಟಿಡೊಂಜಿ ದಿನ.. ಪಾಳೆದ ಕೊಡೆಟ್‌ ಊರಿಡೀ ತಿರುಗುವ ಕಳಂಜಾ… ತುಳುವೆರೆ ಊರುದ ಮಾರಿನ್‌ ಗಿಡತ್‌ದ್‌ ಪಾಳೆದ ಮದ್‌ì ಕೊರು ಕಳಂಜಾ… ಮಾಯಂದರಸು ಮಗೆ ಮಾಯೊಡು ಪುಟ್ಟಿಯೇ, ಪತ್ತೆ ಕಾಲೊಡು ಪದಿನಾಜಿ ಪ್ರಾಯೊಡು ಮಾರಿಗ್‌ ದಾನೇವು ಕಳಂಜಾ… ಬೀರಿಗ್‌ ದಾನೇವು ಕಳೆಂಜಾ..’ ಎಂಬ ಹಾಡು ಪಟ್ಲರಿಂದ ಧ್ವನಿಮುದ್ರಣಗೊಂಡಿದೆ.

ಈ ಹಾಡನ್ನು ಸಂಗೀತ ನಿರ್ದೇಶಕ ರಾಜೇಶ್‌ ಭಟ್‌ ಬರೆದಿದ್ದು, ಸಂಗೀತವೂ ಅವರದ್ದೇ ಆಗಿದೆ. ಭವಿಷ್‌ ಆರ್‌.ಕೆ ಕ್ರಿಯೇಶನ್ಸ್‌ ಲಾಂಛನದಲ್ಲಿ ತಯಾರಾದ “ಆಟಿಡೊಂಜಿ ದಿನ’ ತುಳು ಸಿನೆಮಾ ಮುಂದಿನ ತಿಂಗಳು ತೆರೆಮೇಲೆ ಬರಲು ಸಿದ್ಧತೆ ಮಾಡಿ ಕೊಂಡಿದೆ. ಕೋಸ್ಟಲ್‌ವುಡ್‌ನ‌ಲ್ಲಿ ಬಹುನಿರೀಕ್ಷೆ ಮೂಡಿಸಿರುವ ಬೆರಳೆಣಿಕೆ ಸಿನೆಮಾಗಳ ಪೈಕಿ “ಆಟಿ ಡೊಂಜಿ ದಿನ’ ಕೂಡ ಒಂದಾಗಿರು ವುದರಿಂದ ಸಿನೆಮಾದ ಬಗ್ಗೆ ಈಗಲೇ ಕುತೂಹಲ ಶುರುವಾಗಿದೆ. ರಾಧಾಕೃಷ್ಣ ನಾಗರಾಜು ಮತ್ತು ಚೈತ್ರ ರಾಧಾಕೃಷ್ಣ ಚಿತ್ರ ನಿರ್ಮಿಸಿದ್ದು,

ಆಕಾಶ್‌ ಹಾಸನ್‌ ಸಹನಿರ್ದೇಶನ ಹಾಗೂ ಕಾರ್ಯಕಾರಿ ನಿರ್ಮಾಪಕರು. ಈ ಸಿನೆಮಾವನ್ನು ಆರಂಭದಲ್ಲಿ ಹ್ಯಾರಿಸ್‌ ಕೊಣಾಜೆಕಲ್ಲು ನಿರ್ದೇಶಿಸಿದ್ದರು. ಆದರೆ ಅವರು ಅಪಘಾತದಲ್ಲಿ ಮೃತಪಟ್ಟ ಕಾರಣ ಪ್ರಸ್ತುತ ಎ.ಎಸ್‌ ವೈಭವ್‌ ಪ್ರಶಾಂತ್‌ ಅವರು ನಿರ್ದೇಶನ ಜವಾಬ್ದಾರಿ ವಹಿಸಿಕೊಂಡು ಸಿನೆಮಾ ಚಿತ್ರೀಕರಣ ಪೂರ್ಣಗೊಂಡು ಸೆನ್ಸಾರ್‌ಗೆ ಕಳುಹಿಸಲಾಗಿದೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.