ಕೊನೆ ಹಂತದ ಸಿದ್ಧತೆಯಲ್ಲಿ ಪೆಪ್ಪೆರೆರೆ ಪೆರೆರೆರೆ


Team Udayavani, Apr 25, 2019, 6:00 AM IST

aaggg

ಖ್ಯಾತ ನಟ ಶೋಭರಾಜ್‌ ಪಾವೂರು ಆ್ಯಕ್ಷನ್‌ ಕಟ್‌ ಹೇಳಿದ “ಪೆಪ್ಪೆರೆರೆ ಪೆರೆರೆರೆ’ತುಳು ಸಿನೆಮಾ ಶೂಟಿಂಗ್‌ ತಂಡ ಚಿತ್ರೀಕರಣ ಮುಗಿಸಿ ಕೊನೆಯ ಹಂತದ ಸಿದ್ಧತೆಯಲ್ಲಿ ತೊಡಗಿಕೊಂಡಿದೆ. ತುಳು ರಂಗಭೂಮಿ, ಸಿನೆಮಾ, ಕನ್ನಡ ಸಿನೆಮಾ, ಕಿರುತೆರೆಯಲ್ಲಿ ಸಾಕಷ್ಟು ಕೆಲಸ ಮಾಡಿದ ಶೋಭರಾಜ್‌ ಪೆಪ್ಪೆರೆರೆ ಪೆರೆರೆರೆ ಸಿನೆಮಾವನ್ನು ಕೈಗೆತ್ತಿಕೊಂಡು ರೆಡಿ ಮಾಡುತ್ತಿದ್ದಾರೆ. ಅವರೇ ಹೇಳುವ ಪ್ರಕಾರ “ಇದೊಂದು ಬಹುನಿರೀಕ್ಷೆಯ ಸಿನೆಮಾ.

ಹೀಗಾಗಿ ಯಾವುದೇ ಅವಸರ ಮಾಡದೆ, ಎಲ್ಲವೂ ಸಿದ್ಧವಾದ ಬಳಿಕ ಸಿನೆಮಾ ಬಗ್ಗೆ ಮಾತನಾಡಲಿದ್ದೇನೆ. ಇದಕ್ಕಾಗಿಯೇ ಸುದ್ದಿ ಮಾಡದೆ ಶೂಟಿಂಗ್‌ ಆರಂಭಿಸಿ ಮುಗಿಸಿದ್ದೇವೆ. ಕೆಲವೇ ಸಮಯದಲ್ಲಿ ಸಿನೆಮಾ ಪೂರ್ಣ ಸಿದ್ಧಗೊಳಿಸಿದ ಬಗ್ಗೆ ಸಿನೆಮಾದ ಬಗ್ಗೆ ಪ್ರಮೋಷನ್‌ ಆರಂಭಿಸಲಾಗುವುದು ಎನ್ನುತ್ತಾರೆ.

ಕರಾವಳಿಯ ಸೂಪರ್‌ ಸ್ಟಾರ್‌ಗಳಾದ ನವೀನ್‌ ಡಿ. ಪಡೀಲ್‌, ಅರವಿಂದ ಬೋಳಾರ್‌, ಭೋಜರಾಜ್‌ ವಾಮಂಜೂರು, ಸತೀಶ್‌ ಬಂದಳೆ, ಸಾಯಿಕೃಷ್ಣ, ಜೆ.ಪಿ. ತೂಮಿನಾಡ್‌ ಸೇರಿದಂತೆ ಹಲವು ಕಲಾವಿದರು ಸಿನೆಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಚೈತ್ರ ಶೆಟ್ಟಿ ಮುಖ್ಯಭೂಮಿಕೆಯಲ್ಲಿದ್ದಾರೆ. ಶೋಭರಾಜ್‌ ಆ್ಯಕ್ಷನ್‌ ಕಟ್‌ ಹೇಳುವ ಜತೆಗೆ ಸಿನೆಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಗುರು ಬಾಯಾರ್‌ ಸಿನೆಮಾಕ್ಕೆ ಸಂಗೀತ ಒದಗಿಸಿದ್ದಾರೆ. ಸದ್ಯ ಎಕ್ಕೂರು ಭಾಗದಲ್ಲಿ ಸಿನೆಮಾದ ಶೂಟಿಂಗ್‌ ನಡೆಯುತ್ತಿದೆ. ಸಿನೆಮಾದ ಪೂರ್ಣ ಶೂಟಿಂಗ್‌ ಮುಗಿದ ಬಳಿಕವಷ್ಟೇ ಸಿನೆಮಾದ ಕುರಿತಂತೆ ಚಿತ್ರತಂಡ ಮಾತನಾಡಲು ನಿರ್ಧರಿಸಿದೆ. ಹೀಗಾಗಿ ಸಿನೆಮಾದ ಕಥೆ ಏನು? ಟೈಟಲ್‌ಗ‌ೂ ಸಿನೆಮಾದ ಕಥೆಗೂ ಸಂಬಂಧ ಹೇಗೆ? ಪಡೀಲ್‌, ಬೋಳಾರ್‌ ಕಾಂಬಿನೇಷನ್‌ ಹೇಗಿದೆ? ಈ ಎಲ್ಲ ವಿಚಾರಗಳಿಗೆ ಉತ್ತರ ಸದ್ಯಕ್ಕೆ ದೊರಕಿಲ್ಲ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.