ತೆರೆಗೆ ಬರಲು ಅಣಿಯಾಗಿದೆ ಪಿಂಗಾರ


Team Udayavani, Mar 12, 2020, 4:57 AM IST

pingara-2

 

ಅತ್ಯುತ್ತಮ ಏಷಿಯನ್‌ ಚಲನಚಿತ್ರ ಪ್ರಶಸ್ತಿ ಪಡೆದ ತುಳುವಿನ “ಪಿಂಗಾರ’ ಈಗ ರಿಲೀಸ್‌ಗೆ ಅಣಿಯಾಗಿದೆ. ಸಿನೆಮಾ ಬಿಡುಗಡೆಗೂ ಮುನ್ನವೇ ಪ್ರಶಸ್ತಿಯ ಮೂಲಕ ಗಮನಸೆಳೆದಿರುವುದು ವಿಶೇಷ.

1960ರಿಂದ 2019ರವರೆಗೆ ತುಳುನಾಡಿನಲ್ಲಿ ಆಗಿರುವ ಬದಲಾವಣೆಯ ಚಿತ್ರಣಗಳನ್ನು ಬಿಂಬಿಸುವ ಹೊಸ ಸಿನೆಮಾ “ಪಿಂಗಾರ’ ಸದ್ಯ ಕೋಸ್ಟಲ್‌ವುಡ್‌ನ‌ಲ್ಲಿ ಸದ್ದು ಮಾಡುತ್ತಿದೆ. ಬೀಡಿ ಉದ್ಯಮ, ಉಳುವವನೇ ಹೊಲದೊಡೆಯ ಮುಂತಾದವುಗಳೆಲ್ಲ ತುಳುನಾಡಿನ ಮೇಲೆ ಯಾವ ರೀತಿಯಲ್ಲಿ ಪರಿಣಾಮ ಬೀರಿದೆ ಹಾಗೂ ದೈವದ ಕಾರಣಿಕ ಮುಂತಾದ ಕಥಾನಕಗಳನ್ನೇ ತುಂಬಿರುವ ಪಿಂಗಾರ ಸಾಕಷ್ಟು ವಿಚಾರಗಳೊಂದಿಗೆ ಪ್ರಸ್ತುತ ಚರ್ಚೆಗೆ ಬಂದಿದೆ. ಗುರುಪುರದ ಆರ್‌. ಪ್ರೀತಮ್‌ ಶೆಟ್ಟಿ ಎಂಬ ಉತ್ಸಾಹಿ ಯುವಕನ ನಿರ್ದೇಶನದ ಸಿನೆಮಾ. ಅವಿನಾಶ್‌ ಯು. ಶೆಟ್ಟಿ ಮತ್ತು ಡಿ.ಎನ್‌. ಮಂಜುನಾಥ್‌ ಶೆಟ್ಟಿ ಅವರು ನಿರ್ಮಾಣ ಮಾಡಿದ್ದಾರೆ.

ನೀಮಾ ರೈ, ಶರಣ್‌ ಶೆಟ್ಟಿ, ಉಷಾ ಭಂಡಾರಿ, ಗುರು ಹೆಗ್ಡೆ, ಸುನೀಲ್‌ ನೆಲ್ಲಿಗುಡ್ಡೆ, ಸಿಂಚನಾ ಚಂದ್ರಮೋಹನ್‌, ಪ್ರಶಾಂತ್‌ ಸಿ.ಕೆ. ಮುಂತಾದವರು ನಟಿಸಿದ್ದಾರೆ. ಶಶಿರಾಜ್‌ ಕಾವೂರು ಅವರ ಸಂಭಾಷಣೆ ಹೊಂದಿರುವ ಸಿನೆಮಾಕ್ಕೆ ಮೈಮ್‌ ರಾಮದಾಸ್‌ ಹಾಗೂ ಶೀನಾ ನಾಡೋಲಿ ಅವರ ಸಾಹಿತ್ಯವಿದೆ. ಛಾಯಾಗ್ರಹಣದಲ್ಲಿ ವಿ. ಪವನ್‌ ಕುಮಾರ್‌ ಸಹಕರಿಸಿದ್ದು, ಗಣೇಶ್‌ ನೀರ್ಚಾಲ್‌ ಮತ್ತು ಶೇಷಾಚಲ ಕುಲಕರ್ಣಿ ಅವರ ಸಂಕಲನವಿದೆ.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.