ಕುತೂಹಲದ ಪ್ರವೇಶ


Team Udayavani, Jun 6, 2019, 6:00 AM IST

Untitled-1aaaa

ಕರಾವಳಿಯ ಒಂದು ನೈಜ ಘಟನೆಯನ್ನೇ ಆಧರಿಸಿಕೊಂಡು ಕಥೆಯಾಗಿ ಮಾಡಿ ಸಿನೆಮಾ ರೂಪದಲ್ಲಿ ಹೊರ ತರುವ ಚೇತನ್‌ ಮುಂಡಾಡಿ ಅವರ “ಪ್ರವೇಶ’ ಸಿನೆಮಾವು ತುಳು ಸಹಿತ ಎರಡು ಭಾಷೆಯಲ್ಲಿ ಹೊರ ಬರಲಿದೆ. ಚೇತನ್‌ ಮುಂಡಾಡಿ ಅವರು ಈ ಹಿಂದೆ ತನ್ನ “ಮದಿಪು’ ಚಿತ್ರಕ್ಕಾಗಿ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿಯನ್ನು ಪಡೆದುಕೊಂಡಿರುವ ಪ್ರತಿಭಾವಂತ. ಆದ್ದರಿಂದಲೇ ಇವ ರ ಈ ಪ್ರವೇಶ ಸಿನೆಮಾದ ಬಗ್ಗೆಯೂ ಸಾಕಷ್ಟು ಕುತೂಹಲ ಮೂಡಿದೆ. ಕುಂದಾಪುರ ಕನ್ನಡ, ಮಂಗಳೂರು ಕನ್ನಡ, ಬೆಂಗಳೂರು ಕನ್ನಡ ಮುಂತಾದ ಪ್ರಾದೇಶಿಕ ಮಟ್ಟದ ಕನ್ನಡವನ್ನು ಈ ಸಿನೆಮಾದಲ್ಲಿ ಬಳಸಿಕೊಳ್ಳಲಾಗಿದ್ದು, ಆ ಮೂಲಕ ಒಂದು ನೈಜತೆಯನ್ನು ತರುವ ಪ್ರಯತ್ನವನ್ನೂ ನಿರ್ದೇಶಕರು ಮಾಡಿದ್ದಾರೆ.

ಚೇತನ್‌ ಅವರೇ ಬರೆದಿರುವ ಮೂಲಕಥೆಯನ್ನು ಖ್ಯಾತ ಸಿನೆಮಾ ಪತ್ರಕರ್ತ ಜೋಗಿ ಅವರು ವಿಸ್ತರಿಸಿದ್ದಾರೆ. ವಿ. ಮನೋಹರ್‌ ಅವರ ಸಂಗೀತವಿರುವ ಈ ಸಿನೆಮಾವು ಒಂದು ಧಾರ್ಮಿಕ ಭಾವನೆಯ ವಿಷಯವು ಕೋಮು ಸಾಮರಸ್ಯದಿಂದಿದ್ದ ಗ್ರಾಮದ ಸ್ವರೂಪವನ್ನು ಹೇಗೆ ಬದಲಾಯಿಸುತ್ತದೆ ಎಂಬುದನ್ನು ಬಿಚ್ಚಿಡುತ್ತದೆ. ಕೆಜಿಎಫ್‌ ಸಿನೆಮಾದ ಎಡಿಟಿಂಗ್‌ ಮಾಡಿದ್ದ ಶ್ರೀಕಾಂತ್‌ ಅವರೇ ಪ್ರವೇಶವನ್ನೂ ಸಂಕಲನ ಮಾಡುತ್ತಿದ್ದಾರೆ. ಚೇತನ್‌ ಅವರ ಈ ಹಿಂದಿನ ಮದಿಪು ಸಿನೆಮಾವನ್ನು ಕೂಡ ಶ್ರೀಕಾಂತ್‌ ಎಡಿಟಿಂಗ್‌ ಮಾಡಿದ್ದರು. ಚಿತ್ರದ ನಾಯಕನಾಗಿ ಪೃಥ್ವಿ ಅಂಬಾರ್‌ ಮತ್ತು ನಾಯಕಿಯಾಗಿ ಬಿಂದು ರಕ್ಷಿದಿ ಅವರು ನಟಿಸಿದ್ದಾರೆ. ಖ್ಯಾತ ರಂಗಭೂಮಿ ನಟ ಚಂದ್ರಹಾಸ್‌ ಉಳ್ಳಾಲ್‌ ಅವರು ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-uv-fusion

Relationships: ಆಕೆಯ ಸುಂದರ ಬದುಕಿಗೆ ಇಷ್ಟೇ ಸಾಕಲ್ಲವೇ…

7-uv-fusion

Poetry: ಸಾಹಿತ್ಯ ಲೋಕದ ಭಾವಯಾನ ‘ಕವನ’

9-uv-fusion

Sirsi festival: ಶಿರಸಿ ಜಾತ್ರೆ ಎಂದರೆ, ಸುಮ್ಮನೆ ಅಲ್ಲ !

8-uv-fusion

UV Fusion: ಅವಳು

6-nss-camp

NSS Camp: ಜೀವನ ಮೌಲ್ಯ ಕಲಿಸಿದ ಎನ್‌ಎಸ್‌ಎಸ್‌ ಶಿಬಿರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.