ಅಕ್ಟೋಬರ್‌ಗೆ ‘ಪುಂಡಿ ಪಣವು’


Team Udayavani, Aug 23, 2018, 12:16 PM IST

23-agust-13.jpg

ಬಿ.ಕೆ. ಗಂಗಾಧರ ಕಿರೋಡಿಯನ್‌ ನಿರ್ದೇಶನದ ‘ಪುಂಡಿ ಪಣವು’ ಚಿತ್ರದ ಪೋಸ್ಟ್‌ ಪ್ರೊಡಕ್ಸನ್‌ ಮುಕ್ತಾಯ ಹಂತದಲ್ಲಿದ್ದು, ಎಲ್ಲವೂ ಅಂದಕೊಂಡಂತೆ ನಡೆದರೆ ಅಕ್ಟೋಬರ್‌ನಲ್ಲಿ ರಿಲೀಸ್‌ ಆಗುವ ಸಾಧ್ಯತೆ ಇದೆ. ಚಂದನ ವಾಹಿನಿಯಲ್ಲಿ ಬ್ರಾಡ್‌ಕಾಸ್ಟ್‌ ಆಗುತ್ತಿದ್ದ ‘ಧರ್ಮೆತ್ತಿ ಮಣ್ಣ್’ ಧಾರಾವಾಹಿ ‘ಪುಂಡಿಪಣವು’ ಆಗಿದೆ. ಗುತ್ತಿನ ಮನೆಯ ದೃಶ್ಯಗಳು, ಸಾಂಪ್ರದಾಯಿಕ ಶೈಲಿಯಲ್ಲಿ ಚಿತ್ರ ಸೆಟ್ಟೇರಿದೆ. ತವೀಷ್‌ ಶೆಟ್ಟಿ ಈ ಸಿನೆಮಾದ ನಿರ್ಮಾಪಕರು.

ಸೂರಜ್‌ ಸನಿಲ್‌ ನಾಯಕ ನಟನಾಗಿದ್ದರೆ, ಸುವರ್ಣ ಶೆಟ್ಟಿ ನಾಯಕಿ. ರಘುರಾಮ್‌ ಶೆಟ್ಟಿ, ಗೋಪಿನಾಥ್‌ ಭಟ್‌ ಸಹಿ ತ ತುಳುನಾಡಿನ ಹಲವು ಕಲಾವಿದರು ಪುಂಡಿ ಪಣವಿನಲ್ಲಿದ್ದಾರೆ. ತುಳುರಂಗಭೂಮಿಯಲ್ಲಿ ಸಾಕಷ್ಟು ಹೆಸರು ಮಾಡಿದ ಶಿವಗಿರಿ ಕಲ್ಲಡ್ಕ ಈ ಸಿನೆಮಾಗೆ ಸಂಗೀತ ಒದಗಿಸಿದ್ದಾರೆ. ಒಟ್ಟು 5 ಹಾಡುಗಳಿವೆ. ಪ್ರತಾಪ್‌ ಕದ್ರಿ ಸಹನಿರ್ದೇಶಕರಾಗಿದ್ದಾರೆ. ಉಮಾಪತಿ ಛಾಯಾಗ್ರಹಣವಿರುವ ಈ ಸಿನೆಮಾದ ಕತೆ, ಚಿತ್ರಕತೆ, ಸಂಭಾಷಣೆ ಗಂಗಾಧರ ಕಿರೋಡಿಯನ್‌ ಅವರದ್ದು. ಸಾಹಿತ್ಯ ಆರ್‌.ಎಸ್‌. ಕಳವಾರ್‌, ಸುರೇಶ್‌ ದೇವಾಡಿಗ. ಅಂದಹಾಗೆ ಗಂಗಾಧರ ಕಿರೋಡಿಯನ್‌ ಮೂಲತಃ ನಾಟಕಕಾರರು. ‘ಪುಂಡಿ ಪಣವು’ ಎಂಬ ಹೆಸರಿನಲ್ಲೇ ನಾಟಕ ಬರೆದು ಸುಮಾರು 150ಕ್ಕೂ ಅಧಿಕ ಪ್ರದರ್ಶನವನ್ನು ಈ ನಾಟಕ ಕಂಡಿದೆ.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.