ರಾಹುಕಾಲ ಗುಳಿಗ ಕಾಲ ಆಗಸ್ಟ್‌ಗೆ ಶಿಫ್ಟ್


Team Udayavani, Jan 30, 2020, 4:05 AM IST

jan-15

ಹಲವು ದಿನಗಳ ಹಿಂದೆಯೇ ಶೂಟಿಂಗ್‌ ಆಗಿ ಸೆನ್ಸಾರ್‌ ಆಗಿರುವ ಜಲನಿಧಿ ಫಿಲಂಸ್‌ನ ಅನಿಲ್‌ ಕುಮಾರ್‌, ಲೋಕೇಶ್‌ ಕೋಟ್ಯಾನ್‌ ಹಾಗೂ ರಾಜೇಶ್‌ ಕುಡ್ಲ ನಿರ್ಮಾಣದ ಸೂರಜ್‌ ಬೋಳಾರ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನದ “ರಾಹುಕಾಲ ಗುಳಿಗಕಾಲ’ ಸಿನೆಮಾ ಬಿಡುಗಡೆಯ ದಿನವನ್ನು ಆಗಸ್ಟ್‌ಗೆ ಮುಂದೂಡಿದೆ.

ಎಪ್ರಿಲ್‌ ಮೊದಲ ವಾರದಲ್ಲಿ ರಿಲೀಸ್‌ ಆಗಬೇಕೆಂದು ಮೊದಲಿಗೆ ನಿರ್ಧರಿಸಲಾಗಿತ್ತು. ಇದೇ ವೇಳೆ “ಇಂಗ್ಲೀಷ್‌’ ಸಿನೆಮಾ ರಿಲೀಸ್‌ ಸುದ್ದಿ ತಿಳಿಯುತ್ತಿದ್ದಂತೆ, ಎರಡೂ ಚಿತ್ರ ತಂಡದವರು ಒಮ್ಮತದಿಂದ ಮಾತುಕತೆ ನಡೆಸಿ, “ಇಂಗ್ಲೀಷ್‌’ ಮೊದಲಿಗೆ ಬರಲು ಅವಕಾಶ ನೀಡಿದ್ದಾರೆ. ಪರಿಣಾಮವಾಗಿ ರಾಹುಕಾಲ ಗುಳಿಗಕಾಲ ರಿಲೀಸ್‌ ಅನ್ನು ಮುಂದೂಡಲು ತೀರ್ಮಾನಿಸಲಾಗಿದೆ. ಸದ್ಯದ ಮಾಹಿತಿ ಪ್ರಕಾರ ರಾಹುಕಾಲ ಆಗಸ್ಟ್‌ ವೇಳೆಗೆ ತೆರೆಗೆ ಬರುವ ಸಿದ್ಧತೆಯಲ್ಲಿದೆ.

ಸಿನೆಮಾದ ಆಡಿಯೋ ರಿಲೀಸ್‌ ಇತ್ತೀಚೆಗೆ ಮಂಗಳೂರಿ ನಲ್ಲಿ ನಡೆಯಿತು. ಮಣಿಕಾಂತ್‌ ಕದ್ರಿ ಸಂಗೀತ ನೀಡಿ ದ್ದಾರೆ. ಮನೋಜ್‌ ಅವರು ಬರೆದ ಸಾಹಿತ್ಯಕ್ಕೆ ಸುಪ್ರಿಯಾ ರಾಮ್‌, ಕೀರ್ತನ್‌ ಹೊಳ್ಳ ಸ್ವರ ನೀಡಿದ್ದಾರೆ. ಅರ್ಜುನ್‌ ಕಾಪಿಕಾಡ್‌, ನವ್ಯತಾ ರೈ, ಅರವಿಂದ ಬೋಳಾರ್‌, ವಿಸ್ಮಯ ವಿನಾಯಕ್‌, ಚಂದ್ರಹಾಸ್‌ ಉಳ್ಳಾಲ್‌, ಸಂತೋಷ್‌ ಶೆಟ್ಟಿ, ಉಮೇಶ್‌ ಮಿಜಾರ್‌, ವಿಸ್ಮಯ ವಿನಾಯಕ್‌, ಮೈಮ್‌ ರಾಮ್‌ದಾಸ್‌ ಸಿನೆಮಾ  ದಲ್ಲಿದ್ದಾರೆ. ಮಾಸ್‌ ಮಾದ ಸಾಹಸದಲ್ಲಿ ಕೈ ಜೋಡಿ ಸಿ ದ್ದಾರೆ. ಸಿದ್ದು ಜಿ.ಎಸ್‌. ಛಾಯಾಗ್ರಹಣ ಹಾಗೂ ಸುರೇಶ್‌ ಸಂಕಲನದಲ್ಲಿ ತೊಡಗಿಸಿದ್ದಾರೆ. “ಪತ್ತೀಸ್‌ ಗ್ಯಾಂಗ್‌’ ಸಿನೆಮಾ ಮಾಡಿದ ತಂಡ ರಾಹುಕಾಲದಲ್ಲಿ ತೊಡಗಿಸಿಕೊಂಡಿದೆ.

– ದಿನೇಶ್‌ ಇರಾ

ಟಾಪ್ ನ್ಯೂಸ್

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.