ಕೋಸ್ಟಲ್‌ನಲ್ಲಿ ರೆಡಿಯಾಗಲಿದೆ ಸ್ಯಾಂಡಲ್‌ವುಡ್‌ ನಾನ್‌ವೆಜ್‌ !


Team Udayavani, Jun 28, 2018, 12:16 PM IST

28-june-9.jpg

ಎಕ್ಕಸಕ, ಪಿಲಿಬೈಲ್‌ ಯಮುನಕ್ಕ ಮತ್ತು ಅಮ್ಮೆರ್‌ ಪೊಲೀಸಾ ಎಂಬ ಮೂರು ಚಿತ್ರಗಳನ್ನು ನೀಡಿರುವ ಕೆ. ಸೂರಜ್‌ ಶೆಟ್ಟಿ ಅವರ ಮುಂದಿನ ಪ್ಲ್ರಾನ್‌ ಏನು ಎಂಬ ಬಗ್ಗೆ ಕೋಸ್ಟಲ್‌ ವುಡ್‌ನ‌ಲ್ಲಿ ಸಣ್ಣ ನಿರೀಕ್ಷೆ ಮೂಡಿದೆ. ಕೋಸ್ಟಲ್‌ ನೆಲದಲ್ಲಿ ಸಾಕಷ್ಟು ಭರವಸೆ ಹುಟ್ಟಿಸಿದ ಇವರು ಈಗ ನೇರವಾಗಿ ಕನ್ನಡಕ್ಕೆ ಹಾರಲು ಅಣಿಯಾಗಿರುವುದು ವಿಶೇಷ.

ತುಳುವಿನಲ್ಲಿ ‘ಇಂಗ್ಲಿಷ್‌’ ಎಂಬ ಸಿನೆಮಾ ಮಾಡಲು ಹೊರಟ ಅವರು ಮೆಲ್ಲನೆ ಗಾಂಧಿನಗರದತ್ತ ಮುಖ ಮಾಡಿದ್ದಾರೆ. ಅಂದಹಾಗೆ ಚಿತ್ರಕ್ಕೆ ‘ನಾನ್‌ವೆಜ್‌’ ಎಂಬ ಹೆಸರನ್ನೂ ಫಿಕ್ಸ್‌ ಮಾಡಿದ್ದಾರೆ. ಪ್ರತಿಭಾನ್ವಿತ ನಟ ಪ್ರಜ್ವಲ್‌ ಪ್ರಕಾಶ್‌ ಅವರು ಈ ಸಿನೆಮಾದಲ್ಲಿ ಮುಖ್ಯ ನೆಲೆಯಲ್ಲಿ ಅಭಿನಯಿಸಲಿದ್ದಾರೆ. ಪ್ರಜ್ವಲ್‌ ಶಾಲಾ ಕಾಲೇಜು ದಿನಗಳಲ್ಲೇ ನಟನೆ ಕುರಿತು ವಿಶೇಷ ಆಸಕ್ತಿ ಹೊಂದಿದ್ದು, ಅದನ್ನು ತಂದೆ ಮತ್ತು ತಾಯಿ ಬೆಳೆಸಿದ ಪರಿಣಾಮ ಹಲವು ಸಿನೆಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದಾರೆ.

ಚಿತ್ರೋದ್ಯಮಿ ಪ್ರಕಾಶ್‌ ಪಾಂಡೇಶ್ವರ ಅವರ ಅವರ ಪುತ್ರರಾಗಿರುವ ಪ್ರಜ್ವಲ್‌ ‘ಚಾಲಿ ಪೋಲಿಲು’ ಸಿನೆಮಾದ ಮೂಲಕ ಕೋಸ್ಟಲ್‌ವುಡ್‌ಗೆ ಪರಿಚಯವಾಗಿದ್ದರು. ಬಳಿಕ ದಬಕ್‌ ದಬ ಐಸಾ ಚಿತ್ರದಲ್ಲಿ ನಟಿಸಿರುವ ಪ್ರಜ್ವಲ್‌ ಬಳಿಕ ಕಾಪಿಕಾಡ್‌ ಅವರ ಚಂಡಿಕೋರಿ ಮತ್ತು ಬರ್ಸ ಚಿತ್ರದಲ್ಲೂ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು.  ಆ ಬಳಿಕ ರಘು ಶೆಟ್ಟಿ ಅವರ ಅರ್ಜುನ್‌ ವೆಡ್ಸ್‌ ಅಮೃತಾ ಸಿನೆಮಾದಲ್ಲೂ ಇವರಿಗೆ ಅವಕಾಶ ಸಿಕ್ಕಿತ್ತು. ಅದರ ಯಶಸ್ಸಿನ ಬಳಿಕ ‘ಭೂಮಿಕಾ’ ಚಿತ್ರದಲ್ಲಿ ಆ್ಯಂಟಿ ಹೀರೋ ಪಾತ್ರದಲ್ಲಿ ನವೀನ್‌ ಡಿ. ಪಡೀಲ್‌ ಜತೆ ನಟಿಸಿದ್ದಾರೆ. ಈಗ ಗಾಂಧಿನಗರದಲ್ಲಿ ಸದ್ದು ಮಾಡಲು ಹೊರಟಿರುವುದು ತುಳು ಚಿತ್ರರಂಗದೊಂದಿಗೆ ಸ್ಯಾಂಡಲ್‌ವುಡ್‌ ಅನ್ನು ಬೆಸೆದಂತಾಗಿದೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.