ಕುಡ್ಲದ ‘ಲುಂಗಿ’ಯ ಮೇಲೆ ಸ್ಯಾಂಡಲ್ ವುಡ್ ಕಣ್ಣು!


Team Udayavani, Sep 12, 2019, 5:00 AM IST

e-28

ಪ್ರಭುದೇವ್‌ ಜತೆಗೆ ಮಹೇಂದ್ರ ಸಿಂಗ್‌ ಧೋನಿ ಅವರ ಲುಂಗಿ ಡ್ಯಾನ್ಸ್‌ ಜಾಹೀರಾತು ನೀವು ನೋಡಿರಬಹುದು. ಹಳ್ಳಿಯಿಂದ ದಿಲ್ಲಿಯವರೆಗೆ ಫೇಮಸ್‌ ಆದ ಬಗೆ ಬಗೆಯ ಲುಂಗಿ ಡ್ಯಾನ್ಸ್‌ ಬಗ್ಗೆಯೂ ಪ್ರತ್ಯೇಕವಾಗಿ ಹೇಳಬೇಕಿಲ್ಲ. ಅದರಲ್ಲೂ ಕೇರಳದ ಹುಡುಗಿಯರ ಲುಂಗಿ ಡ್ಯಾನ್ಸ್‌/ ಜಿಮ್ಕಿ ಕಮಾಲ್ ಸ್ಟೆಪ್‌ ಸಾಮಾಜಿಕ ಜಾಲತಾಣಗಳ ಮೂಲಕ ತುಂಬಾನೆ ಫೇಮಸ್‌ ಆಗಿದೆ. ಚೆನ್ನೈ ಎಕ್ಸ್‌ಪ್ರೆಸ್‌ನಲ್ಲಿ ‘ಲುಂಗಿ ಡ್ಯಾನ್ಸ್‌’ ಹಾಡು ಸಾಕಷ್ಟು ಖ್ಯಾತಿ ಪಡೆದಿದೆ.

ಇಂತಹುದೇ ಒಂದು ಲುಂಗಿಯ ಕಥೆಯೊಂದಿಗೆ ಕುಡ್ಲದ ಸಿನೆಮಾ ಟೀಮ್‌ ಸ್ಯಾಂಡಲ್ವುಡ್‌ನ‌ಲ್ಲಿ ಕಮಾಲ್ ಮಾಡಲು ರೆಡಿಯಾಗಿದೆ. ಪಕ್ಕಾ ಕುಡ್ಲದವರೇ ಅಭಿನಯಿಸಿದ ಹಾಗೂ ಕುಡ್ಲದಲ್ಲಿಯೇ ಶೂಟಿಂಗ್‌ ಆಗಿರುವ ವಿಭಿನ್ನ ಶೈಲಿಯ ‘ಲುಂಗಿ’ ಇದು. ವಿಭಿನ್ನ ಸಿನೆಮಾ ನೀಡಿದ ರಕ್ಷಿತ್‌ ಶೆಟ್ಟಿ ಅವರೇ ಲುಂಗಿ ಸಿನೆಮಾದ ಟ್ರೇಲರ್‌ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದ್ದರು. ಸ್ಯಾಂಡಲ್ವುಡ್‌ಗೆ ಇದೊಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಸಿನೆಮಾ ಎಂದು ಅವರೇ ಕೊಂಡಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿಯೂ ಟ್ರೇಲರ್‌ ಸಾಕಷ್ಟು ಸದ್ದು ಮಾಡಿದೆ.

ತುಳುವಿನಲ್ಲಿ ಬರ್ಸ, ಅರೆ ಮರ್ಲೆರ್‌ ಚಿತ್ರದ ನಿರ್ಮಾಣದಲ್ಲಿ ಕೈ ಜೋಡಿಸಿದ ಎ.ಮುಕೇಶ್‌ ಹೆಗ್ಡೆ ನಿರ್ಮಾಣದಲ್ಲಿ ಸಿನೆಮಾ ಸಿದ್ಧವಾಗಲಿದೆ. ಅರ್ಜುನ್‌ ಲೂವಿಸ್‌, ಅಕ್ಷಿತ್‌ ಶೆಟ್ಟಿ ನಿರ್ದೇ ಶನದ ‘ಲುಂಗಿ’ ಮೇಲೆ ಇದೀಗ ಸ್ಯಾಂಡಲ್ವುಡ್‌ ಕಣ್ಣುಬಿದ್ದಿದೆ. ನಿರ್ದೆಶಕರು-ನಿರ್ಮಾಪಕರು ಹೀಗೆ ಸಿನೆಮಾದ ಬಹುತೇಕ ಭಾಗ ಇಲ್ಲಿಂದಲೇ ಇರುವುದರಿಂದ ಇದು ಅಪ್ಪಟ ‘ಮಂಗಳೂರು ಲುಂಗಿ’ ಎನ್ನುವುದರಲ್ಲಿ ತಪ್ಪಿಲ್ಲ.

ಪ್ರಣವ್‌ ಹೆಗ್ಡೆ, ಅಹಲ್ಯಾ ಸುರೇಶ್‌, ರಾಧಿಕಾ ರಾವ್‌, ಪ್ರಕಾಶ್‌ ಕೆ.ತೂಮಿನಾಡ್‌, ವಿ.ಜೆ.ವಿನಿತ್‌, ಕಾರ್ತಿಕ್‌ ವರದರಾಜ್‌, ದೀಪಕ್‌ ರೈ ಪಾಣಾಜೆ, ರೂಪಾ ವರ್ಕಾಡಿ ಸೇರಿದಂತೆ ಕುಡ್ಲದ ಕಲಾವಿದರ ತಂಡ ಸಿನೆಮಾದಲ್ಲಿದೆ. ಮಲಯಾಳಂನ ರಿಜೋ ಡಿ.ಜಾನ್‌ ಕೆಮರಾದಲ್ಲಿ ಕೈಜೋಡಿಸಿದ್ದು, ಪ್ರಸಾದ್‌ ಕೆ. ಶೆಟ್ಟಿ ಸಂಗೀತ ಒದಗಿಸಲಿದ್ದಾರೆ. ಮುಂದಿನ ತಿಂಗಳು 11ರಂದು ಸಿನೆಮಾ ರಾಜ್ಯಾದ್ಯಂತ ತೆರೆಕಾಣಲಿದೆ. ಲುಂಗಿ ಬಗ್ಗೆ ಯುವ ಜನರಿಗೆ ಅರಿವು ಮೂಡಿಸುವ, ಪ್ರೀತಿ, ಕಾಮಿಡಿ ವಿಷಯಗಳನ್ನು ಬಗಲಲ್ಲಿಟ್ಟು ಲುಂಗಿ ಉಡಿಸಲಾಗುತ್ತದೆ.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.