ಶೋಭರಾಜ್‌ ಊದುವ ಪೆಪ್ಪೆರೆರೆ ಪೆರೆರೆರೆ..!


Team Udayavani, Sep 20, 2018, 2:10 PM IST

20-sepctember-14.jpg

‘ಏಸ’ರ್ದ್ ಬೊಕ್ಕ ಕುಡೊಂಜಿ ಪೊಸ ನಮುನೆದ ಏಸ ಎಂಬ ಟಿಪ್ಪಣಿಯೊಂದಿಗೆ ಫೇಸ್‌ಬುಕ್‌ನಲ್ಲಿ ಕೋಸ್ಟಲ್‌ವುಡ್‌ನ‌ ಭರವಸೆಯ ನಟ ಶೋಭರಾಜ್‌ ಪಾವೂರು ಸುದ್ದಿಯಲ್ಲಿದ್ದಾರೆ. ಅಂದಹಾಗೆ, ತುಳು ರಂಗ ಭೂಮಿ ಹಾಗೂ ಸಿನೆಮಾ ರಂಗದಲ್ಲಿ ಸಾಕಷ್ಟು ಹೆಸರು ಮಾಡಿದ ಶೋಭರಾಜ್‌ ಸದ್ಯ ಕನ್ನಡ ಧಾರವಾಹಿ ಹಾಗೂ ಕನ್ನಡ ಸಿನೆಮಾದಲ್ಲಿ ಕೂಡ ಕಾಣಿಸುತ್ತಿದ್ದಾರೆ. ದೇವದಾಸ್‌ ಕಾಪಿಕಾಡ್‌ ಗರಡಿಯಲ್ಲಿ ಪಳಗಿದ ಶೋಭರಾಜ್‌ ಅವರ ನೇತೃತ್ವದಲ್ಲಿ ಇತ್ತೀಚೆಗೆ ಬಂದಿದ್ದ ‘ಏಸ’ ಸಿನೆಮಾ ಕೋಸ್ಟಲ್‌ವುಡ್‌ನ‌ಲ್ಲಿ ಹೊಸ ಸಾಹಸಗಾಥೆಯನ್ನು ಬರೆಯುವಲ್ಲಿ ಯಶಸ್ವಿಯಾಗಿತ್ತು.

ಆ ಬಳಿಕ ಕನ್ನಡದತ್ತ ಮುಖ ಮಾಡಿದ್ದ ಶೋಭರಾಜ್‌ ಮತ್ತೆ ಕೋಸ್ಟಲ್‌ ವುಡ್‌ಗೆ ಯಾವಾಗ ಬರಲಿದ್ದಾರೆ ಎಂಬ ಕುತೂಹಲವಿತ್ತು. ಆದರೆ ಈಗ ಮತ್ತೊಂದು ಏಸ ಸಿದ್ಧಗೊಳಿಸಲು ಶೋಭರಾಜ್‌ ರೆಡಿಯಾಗಿರುವುದು ಪಕ್ಕಾ. ಅಂದಹಾಗೆ ಈ ಸಿನೆಮಾಕ್ಕೆ ಟೈಟಲ್‌ ‘ಪೆಪ್ಪೆರೆರೆ ಪೆರೆರೆರೆ’ ಎಂದು ಫಿಕ್ಸ್‌ ಮಾಡಿದ್ದಾರೆ ಎಂಬುದು ಸದ್ಯದ ಮಾಹಿತಿ. ‘ನಲಿಪುನಕುಲೆ ಉರಿಪೆರೆ’ ಎಂಬ ಸಬ್‌ಟೈಟಲ್‌ ಕೂಡ ಇದೆ. ಇದರಲ್ಲಿ ಯಾರೆಲ್ಲ ಇದ್ದಾರೆ? ಕಥೆ ಏನು? ಯಾವಾಗ ಶೂಟಿಂಗ್‌? ಎಂಬ ಯಾವ ಮಾಹಿತಿ ಸದ್ಯಕ್ಕಿಲ್ಲ. 

ಟಾಪ್ ನ್ಯೂಸ್

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.