ತಿಂಗಳಾಂತ್ಯಕ್ಕೆ ಶೂಟಿಂಗ್ ಆರಂಭ
Team Udayavani, May 2, 2019, 11:11 AM IST
“ಕಟಪಾಡಿ ಕಟ್ಟಪ್ಪ’ ಸಿನೆಮಾ ಸದ್ಯ ಕೋಸ್ಟಲ್ವುಡ್ನಲ್ಲಿ ಹೊಸ ಕ್ರೇಝ್ ಹುಟ್ಟುಹಾಕಿದೆ. ರಾಜೇಶ್ ಬ್ರಹ್ಮಾವರ ನಿರ್ಮಾಣ, ಜೆ.ಪಿ. ತುಮಿನಾಡ್ ನಿರ್ದೇಶನದ ಕಟ್ಟಪ್ಪ ತುಳು ಸಿನೆಮಾ ಸದ್ಯ ಸಖತ್ ಯಶಸ್ಸು ಪಡೆಯುವ ಹಾದಿಯಲ್ಲಿದೆ. ಇದೇ ಮೂಡ್ನಲ್ಲಿರುವಾಗ ರಾಜೇಶ್ ಬ್ರಹ್ಮಾವರ ಅವರು ಈಗ ಮತ್ತೂಂದು ಸಿನೆಮಾ “ಮಾಜಿ ಮುಖ್ಯಮಂತ್ರಿ’ಯ ಕೊನೆಯ ಹಂತದಲ್ಲಿದ್ದಾರೆ.
ಅದೇ ವೇಳೆಗೆ ಬ್ರಹ್ಮಾವರ ಅವರು ಮತ್ತೂಂದು ಸಿನೆಮಾದ ಬಗ್ಗೆ ಲೆಕ್ಕ ಹಾಕಿದ್ದಾರೆ. “ಜ್ಯೋತಿ ಸರ್ಕಲ್’ ಎಂಬ ಟೈಟಲ್ನ ಈ ಸಿನೆಮಾ ಇದೇ ತಿಂಗಳ ಅಂತ್ಯದ ವೇಳೆಗೆ ಶೂಟಿಂಗ್ ಆರಂಭಿಸಲಿದೆ. ರಾಜೇಶ್ ಬಂದ್ಯೋಡು ನಿರ್ದೇಶನದಲ್ಲಿ ಈ ಸಿನೆಮಾ ಮೂಡಿಬರಲಿದೆ. ತುಳುವಿನಲ್ಲಿ ವಿಭಿನ್ನ ಕಥಾನಕವನ್ನು ಹೊಂದಿರುವ ಸಿನೆಮಾ ಎಂಬ ಹೆಗ್ಗಳಿಕೆಯನ್ನು ಜ್ಯೋತಿ ಸರ್ಕಲ್ ಪಡೆದುಕೊಳ್ಳಲಿದೆ.
ಹೊಸ ತರದ ಕಥೆಯಾಧಾರಿತವಾಗಿ ಸಿನೆಮಾ ರೂಪುಗೊಳ್ಳಲಿದೆ. ಸಿನೆಮಾದಲ್ಲಿ ಯಾರಿರಲಿದ್ದಾರೆ ಎಂಬುದಕ್ಕೆ ಸದ್ಯ ಉತ್ತರವಿಲ್ಲ. ಆದರೆ, ಹೊಸ ಮುಖಗಳೊಂದಿಗೆ ಹೊಸ ಜಮಾನ ಸೃಷ್ಟಿಸಬೇಕು ಎಂಬುದು ರಾಜೇಶ್ ಅವರ ಚಿಂತನೆ. ಹೀಗಾಗಿ ಯಾರೆಲ್ಲ ಕಲಾವಿದರು ಇದ್ದಾರೆ ಎಂಬುದಕ್ಕೆ ಸದ್ಯಕ್ಕೆ ಉತ್ತರವಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?