ಇಲ್ಲ್ ಒಕ್ಕೆಲ್‌ನ ದಿನ ಭಯಾನಕ!


Team Udayavani, Feb 13, 2020, 5:25 AM IST

1202mlr104-Illokkel

ಸಾಮಾನ್ಯವಾಗಿ “ಇಲ್ಲ್ ಒಕ್ಕೆಲ್‌’ ದಿನ ಅಂದರೆ ಖುಷಿಯ ದಿನ.ನೆಂಟರ ಜತೆಗೆ ಸೇರಿಕೊಂಡು ಮನೆ ಮಂದಿಯೆಲ್ಲ ಸಂಭ್ರಮಿಸುವ ಕ್ಷಣ.ಆ ದಿನವೇ ಭಯಾನಕ ದೃಶ್ಯಗಳು ಸಂಭವಿಸಿದರೆ ಹೇಗಿರಬಹುದು? ಗೃಹ ಪ್ರವೇಶ ನಡೆದ ಅಂದು ಭಯ ಉಂಟಾದರೆ ಹೇಗಿರಬಹುದು? ಇಂತಹ ಸನ್ನಿವೇಶವೇ ಮುಂದೆ ಬರುವ “ಇಲ್ಲ್ ಒಕ್ಕೆಲ್‌’ನ ಒನ್‌ ಲೈನ್‌ ಸ್ಟೋರಿ.ಅಂದಹಾಗೆ, ಸಿನೆಮಾ ಸಂಪೂರ್ಣ ಹಾಸ್ಯಮಯ ಸಿನೆಮಾ. ಕಾಮಿಡಿಗೆ ಎಲ್ಲೂ ಬರವಿಲ್ಲ. ಆದರೆ, ಕಾಮಿಡಿಯ ಜತೆಗೆ ಒಂದಷ್ಟು ಭಯಾನಕತೆಯೂ ಇದೆ ಎನ್ನುವುದು ಸಿನೆಮಾ ನಿರ್ದೇಶಕರ ಅಭಿಪ್ರಾಯ.

ಅವರೇ ಹೇಳುವ ಪ್ರಕಾರ, ಇದೊಂದು ಮನೋರಂಜನೆಯ ಪ್ರಯೋಗಮುಖೀ ಚಿತ್ರ. ಮನೆಕಟ್ಟಿ ಬಿಟ್ಟುಕೊಡುವಲ್ಲಿನ ಅವಸರದ ಸನ್ನಿವೇಶವನ್ನು ಹಿಡಿದುಕೊಂಡು ಅಲ್ಲಿ ನಡೆಯುವ ಕಾಮಿಡಿ ಅವಾಂತರಗಳನ್ನು ವಿಷಯವಾಗಿ ಇಟ್ಟುಕೊಂಡು ಚಿತ್ರಕಥೆ ಹೆಣೆಯಲಾಗಿದೆ. ಮತ್ತೂಂದು ಹಂತದಲ್ಲಿ ಚಿತ್ರವು ಹಾರರ್‌ ರೂಪ ಪಡೆಯುತ್ತದೆ. ಹಾರರ್‌ ಅನ್ನು ಪ್ರೇಕ್ಷಕರು ಹಾಸ್ಯಾತ್ಮಕವಾಗಿ ಎಂಜಾಯ್‌ ಮಾಡಬೇಕೆಂಬುದು ಚಿತ್ರ ತಂಡದ ಉದ್ದೇಶ. ಈ ನಿಟ್ಟಿನಲ್ಲಿ ಇದೊಂದು ಹೊಸ ಪ್ರಯೋಗ ಎನ್ನುತ್ತಾರೆ.

ಶ್ರೀ ಗಜನಿ ಲಾಂಛನದಲ್ಲಿ ತಯಾರಾದ ವಾಸುದೇವ ಎಸ್‌.ಚಿತ್ರಾಪು ಮತ್ತು ದಿವಾಕರ ಶೆಟ್ಟಿ ನಿರ್ಮಾಣದ ಡಾ| ಸುರೇಶ್‌ ಕೋಟ್ಯಾನ್‌ ಚಿತ್ರಾಪು ನಿರ್ದೇಶನದ ಇಲ್ಲ್ ಒಕ್ಕೆಲ್‌ ಸದ್ಯ ಸೆನ್ಸಾರ್‌ ಹಂತದಲ್ಲಿದೆ. ನವೀನ್‌.ಡಿ. ಪಡೀಲ್‌, ಅರವಿಂದ್‌ ಬೋಳಾರ್‌, ಭೋಜರಾಜ್‌ ವಾಮಂಜೂರ್‌, ಅದ್ವಿತಿ ಶೆಟ್ಟಿ, ವಿಸ್ಮಯ ವಿನಾಯಕ್‌, ವಿ.ಜೆ ವಿನೀತ್‌, ಚಂದ್ರಕಲಾ ಮೋಹನ್‌, ಸೀತಾರಾಮ್‌ ಕಟೀಲು, ಸುನಿಲ್‌ ನೆಲ್ಲಿಗುಡ್ಡೆ, ಉಮೇಶ್‌ ಮಿಜಾರ್‌ ಸೇರಿದಂತೆ ಹಲವು ಕಲಾವಿದರು ಇಲ್ಲ್ ಒಕ್ಕೆಲ್‌ನಲ್ಲಿದ್ದಾರೆ.

– ದಿನೇಶ್‌ ಇರಾ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

17

Sirsi: ಶಿರಸಿ ಮಾರಿಕಾಂಬೆ ವೈಭವದ ಜಾತ್ರೆ

16-wtr

Water: ನೀರು ಭುವನದ ಭಾಗ್ಯ

15-mother

Mother: ಕಣ್ಣಿಗೆ ಕಾಣುವ ದೇವರು ಅಂದರೆ ಅಮ್ಮ ತಾನೇ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.