ಬಿಡುಗಡೆಯ ತವಕದಲ್ಲಿ ಆಯೆ ಏರ್‌ ?


Team Udayavani, May 16, 2019, 6:00 AM IST

aye-yer-tulu-movie

ಕೋಸ್ಟಲ್‌ವುಡ್‌ನ‌ಲ್ಲಿ ಭಾರೀ ಕುತೂಹಲ ಮೂಡಿಸಿರುವ ಟೈಟಲ್‌ ಮೂಲಕವೇ ಗಮನ ಸೆಳೆದ “ಆಯೆ ಏರ್‌’ ತುಳು ಸಿನೆಮಾ ಬಿಡುಗಡೆಯ ಮೂಡ್‌ನ‌ಲ್ಲಿದೆ. ಸಿನೆಮಾದ ಟೀಸರ್‌ಗೆ ಸೋಶಿಯಲ್‌ ಮೀಡಿಯಾದಲ್ಲಿ ಭರ್ಜರಿ ರೆಸ್ಪಾನ್ಸ್‌ ಸಿಕ್ಕಿರುವು ದರಿಂದ ಕೋಸ್ಟಲ್‌ವುಡ್‌ನಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ಈ ಸಿನೆಮಾಕ್ಕೆ ಕಥೆ,ಚಿತ್ರಕಥೆ,ಸಂಭಾಷಣೆ,ಸಾಹಿತ್ಯ, ನಿರ್ದೇಶನ ಜವಾಬ್ದಾರಿಯನ್ನು ಕೆ. ಮಂಜುನಾಥ್‌  ವ ಹಿ ಸಿದ್ದು,ಶ್ರೀಕಾಂತ್‌ ರೈ ನಾಯಕನಾಗಿ ನಟಿಸಿದ್ದಾರೆ. ಕರಾವಳಿಯ ಹಲವಾರು ಹೊಸ ಪ್ರತಿಭೆಗಳಿಗೆ ಈ ಸಿನೆಮಾದಲ್ಲಿ ಅವಕಾಶ ನೀಡಲಾಗಿದೆ. ಅರವಿಂದ ಬೋಳಾರ್‌ ಅವರು ಪ್ರಮುಖ ಪಾತ್ರದಲ್ಲಿರುವುದರಿಂದ ನಗುವಿಗೆ ಕೊರತೆ ಇಲ್ಲ.
ಕುಡಿತದ ವಿರುದ್ಧ ಒಂದು ಉತ್ತಮ ಸಂದೇಶವನ್ನೂ ಈ ಸಿನೆಮಾ ನೀಡಿದೆ ಎನ್ನುವುದು ಚಿತ್ರತಂಡದ ಅಭಿಪ್ರಾಯ.

- ದಿನೇಶ್‌ ಇರಾ

ಟಾಪ್ ನ್ಯೂಸ್

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

13-uv-fusion

UV Fusion: ಹದ್ದು ಮೀರದೆ ಹದ್ದಿನಂತಾಗೋಣ

7-uv-fusion

Tour Circle: ಓ ಮಲೆನಾಡಿನ ಮೈ ಸಿರಿಯೇ…

6-mother

Mother: ಕೈ ತುತ್ತು ತಿನ್ನಿಸಿದ ಜೀವ ನಲುಗದಿರಲಿ

9-game

Game For Fun: ಮನೋರಂಜನೆಗಾಗಿ ಆಟ ಆಡೋಣ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.