‘ಪೆಪ್ಪೆರೆರೆ ಪೆರೆರೆರೆ ಊದುವ ಸಮಯ


Team Udayavani, Jul 18, 2019, 5:16 AM IST

pepperere

ಖ್ಯಾತ ನಟ ಶೋಭರಾಜ್‌ ಪಾವೂರು ಆ್ಯಕ್ಷನ್‌ ಕಟ್ ಹೇಳಿದ ‘ಪೆಪ್ಪೆರೆರೆ ಪೆರೆರೆರೆ’ ತುಳು ಸಿನೆಮಾ ಶೂಟಿಂಗ್‌ ಪೂರ್ಣಗೊಳಿಸಿ ಇದೀಗ ಕೊನೆಯ ಹಂತದ ಸಿದ್ಧತೆಯಲ್ಲಿದೆ. ತುಳು ರಂಗಭೂಮಿ, ಸಿನೆಮಾ, ಕನ್ನಡ ಸಿನೆಮಾ, ಕಿರುತೆರೆಯಲ್ಲಿ ಸಾಕಷ್ಟು ಕೆಲಸ ಮಾಡಿದ ಶೋಭರಾಜ್‌ ಪೆಪ್ಪೆರೆರೆ ಪೆರೆರೆರೆ ಸಿನೆಮಾವನ್ನು ಕೈಗೆತ್ತಿಕೊಂಡು ರೆಡಿ ಮಾಡಿದ್ದಾರೆ. ಅವರೇ ಹೇಳುವ ಪ್ರಕಾರ ‘ಇದೊಂದು ಬಹುನಿರೀಕ್ಷೆಯ ಸಿನೆಮಾ. ಹೀಗಾಗಿ ಯಾವುದೇ ಅವಸರ ಮಾಡದೆ, ಎಲ್ಲವೂ ಸಿದ್ಧವಾದ ಬಳಿಕ ಸಿನೆಮಾ ಬಗ್ಗೆ ಮಾತನಾಡಲಿದ್ದೇನೆ. ಇದಕ್ಕಾಗಿಯೇ ಸುದ್ದಿ ಮಾಡದೆ ಶೂಟಿಂಗ್‌ ಆರಂಭಿಸಿ ಮುಗಿಸಿದ್ದೇವೆ ಎನ್ನುವುದು ಅವರ ಲೆಕ್ಕಾಚಾರ.

ಕರಾವಳಿಯ ಸೂಪರ್‌ ಸ್ಟಾರ್‌ಗಳಾದ ನವೀನ್‌ ಡಿ.ಪಡೀಲ್, ಅರವಿಂದ ಬೋಳಾರ್‌, ಭೋಜರಾಜ್‌ ವಾಮಂಜೂರು, ಸತೀಶ್‌ ಬಂದಳೆ, ಸಾಯಿಕೃಷ್ಣ, ಜೆ.ಪಿ.ತೂಮಿನಾಡ್‌ ಸೇರಿದಂತೆ ಹಲವು ಕಲಾವಿದರು ಸಿನೆಮಾದಲ್ಲಿ ಬಣ್ಣಹಚ್ಚಿದ್ದಾರೆ. ಚೈತ್ರ ಶೆಟ್ಟಿ ಮುಖ್ಯಭೂಮಿಕೆಯಲ್ಲಿದ್ದಾರೆ. ಶೋಭರಾಜ್‌ ಆ್ಯಕ್ಷನ್‌ ಕಟ್ ಹೇಳುವ ಜತೆಗೆ ಸಿನೆಮಾದಲ್ಲಿ ಬಣ್ಣಹಚ್ಚಿದ್ದಾರೆ. ಗುರು ಬಾಯಾರ್‌ ಸಿನೆಮಾಕ್ಕೆ ಸಂಗೀತ ಒದಗಿಸಿದ್ದಾರೆ. ಸದ್ಯ ಎಕ್ಕೂರು ಭಾಗದಲ್ಲಿ ಸಿನೆಮಾದ ಶೂಟಿಂಗ್‌ ನಡೆಯುತ್ತಿದೆ. ಸಿನೆಮಾದ ಪೂರ್ಣ ಶೂಟಿಂಗ್‌ ಮುಗಿದ ಬಳಿಕವಷ್ಟೇ ಸಿನೆಮಾದ ಕುರಿತಂತೆ ಚಿತ್ರತಂಡ ಮಾತನಾಡಲು ನಿರ್ಧರಿಸಿದೆ. •

ಟಾಪ್ ನ್ಯೂಸ್

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

13-uv-fusion

UV Fusion: ಹದ್ದು ಮೀರದೆ ಹದ್ದಿನಂತಾಗೋಣ

7-uv-fusion

Tour Circle: ಓ ಮಲೆನಾಡಿನ ಮೈ ಸಿರಿಯೇ…

6-mother

Mother: ಕೈ ತುತ್ತು ತಿನ್ನಿಸಿದ ಜೀವ ನಲುಗದಿರಲಿ

9-game

Game For Fun: ಮನೋರಂಜನೆಗಾಗಿ ಆಟ ಆಡೋಣ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.