“ಆಟಿಡೊಂಜಿ ದಿನ’ದ ಕುತೂಹಲ


Team Udayavani, Aug 22, 2019, 5:24 AM IST

g-36

ಆಟಿ ತಿಂಗಳು ಮೊನ್ನೆಯಷ್ಟೇ ಮುಗಿದಿದೆ. ಆಟಿಕೂಟಗಳೆಲ್ಲ ಮುಗಿದು ಈಗ ಸೋಣ ಬಂದಿದೆ. ಆದರೆ, ‘ಆಟಿಡೊಂಜಿ ದಿನ’ ಇನ್ನು ಸ್ವಲ್ಪ ದಿನದೊಳಗೆ ಮತ್ತೂಮ್ಮೆ ಬರಲಿದೆ. ಈ ಸಿನೆಮಾದ ಚಿತ್ರೀಕರಣವು ಚುರುಕಿನಿಂದ ನಡೆಯುತ್ತಿದ್ದ ಸಮಯದಲ್ಲಿ ನಿರ್ದೇಶಕ ಹಾರಿಸ್‌ ಕೊಣಾಜೆಕಲ್ಲು ಅವರು ಅಪಘಾತದಲ್ಲಿ ಮೃತರಾದರು. ಎಳೆಯ ಪ್ರಾಯದಲ್ಲಿ ನಿರ್ದೇಶಕನಾಗುವ ಉತ್ಸಾಹದಲ್ಲಿ ಅವರು ವಿರಾಮವಿಲ್ಲದೆ ದುಡಿಯುತ್ತಿದ್ದರು. ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡುತ್ತಿದ್ದರು. ಅಂಥ ಒಂದು ಓಡಾಟದಲ್ಲಿರುವಾಗಲೇ ಅವರು ಪ್ರಯಾಣಿಸುತ್ತಿದ್ದ ಆಮ್ನಿ ಕಾರು ಮೂಡುಬಿದಿರೆ ಸಮೀಪ ಅಪಘಾತಕ್ಕೀಡಾಗಿ ಹಾರಿಸ್‌ ಕೊನೆಯುಸಿರೆಳೆದಿದ್ದರು.

ಇವರ ಸಾವಿನ ಸುದ್ದಿಯಿಂದಾಗಿ ಮುಂದೇನು? ಎಂಬ ಪ್ರಶ್ನೆ ಚಿತ್ರತಂಡಕ್ಕೆ ಮೂಡಿತ್ತು. ಆ ಹೊತ್ತಿಗೆ ಆಟಿಡೊಂಜಿ ದಿನ ಸಿನೆಮಾದ ಶೇ.80ರಷ್ಟು ಶೂಟಿಂಗ್‌ ಮುಗಿದಿತ್ತು. ಬಳಿಕ ಇಡೀ ಚಿತ್ರತಂಡವೇ ಜವಾಬ್ದಾರಿ ವಹಿಸಿಕೊಂಡು ಸಿನೆಮಾ ಶೂಟಿಂಗ್‌ ಮಾಡಲು ನಿರ್ಧರಿಸಲಾಯಿತು.

ಬಳಿಕ ಚಿತ್ರತಂಡ ಶೂಟಿಂಗ್‌ ಮರು ಆರಂಭಿಸಲಾಗಿತ್ತು. ಎರಡು ಹಾಡು, ಮೂರು ಫೈಟ್ ದೃಶ್ಯಗಳ ಚಿತ್ರೀಕರಣ ಬಾಕಿಯಿತ್ತು. ಇತ್ತೀಚೆಗೆ ಸಿನೆಮಾದ ಎರಡನೇ ಹಂತದ ಶೂಟಿಂಗ್‌ ಪೂರ್ಣಗೊಳಿಸಿದೆ. ಆಕಾಶ್‌ ಹಾಸನ ಅವರು ಕಾರ್ಯಕಾರಿ ನಿರ್ಮಾಪಕರಾಗಿರುವ ಹಾಗೂ ಸಹನಿರ್ದೇಶಕರಾಗಿರುವ ಈ ಸಿನೆಮಾದಲ್ಲಿ ಅರವಿಂದ ಬೋಳಾರ್‌, ನವೀನ್‌ ಡಿ. ಪಡೀಲ್, ಭೋಜರಾಜ ವಾಮಂಜೂರು, ಪೃಥ್ವಿ ಅಂಬರ್‌, ಸತೀಶ್‌ ಬಂದಲೆ, ನಿರೀಕ್ಷಾ ಶೆಟ್ಟಿ, ಸೂರಜ್‌ ಸಾಲ್ಯಾನ್‌, ಪೃಥ್ವಿರಾಜ್‌ ಮೂಡುಬಿದಿರೆ ಅವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-uv-fusion

Social Media and Youths: ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋದ ಯುವ ಸಮೂಹ

7-uv-fusion

Summer Heat: ಕಡುಬೇಸಗೆಯಲ್ಲಿರಲಿ ಪ್ರಾಣಿಪಕ್ಷಿಗಳ ಮೇಲೆ ಕರುಣೆ

10-uv-fusion

Lifestyle‌: ಕಳೆದು ಹೋಗುತ್ತಿರುವಂತಹ ಆರೋಗ್ಯಕರ ಜೀವನ ಶೈಲಿ

8-uv-fusion-2

Photographers: ನೆನಪಿನ ನಾವಿಕರಿಗೆ ಸಲಾಂ…

6-uv-fusion

Summer: ಬಿಸಿಲಿನ ತಾಪಕ್ಕೆ ಕಂಗಾಲಾಗಿರುವ ಜೀವ ಸಂಕುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.