ಸರಕಾರಿ ಶಾಲೆ ನಿರ್ಮಾಪಕರಿಂದ ಬರಲಿದೆ ತುಳು ಸಿನೆಮಾ 


Team Udayavani, Oct 25, 2018, 12:33 PM IST

25-october-9.gif

ರಿಷಬ್‌ ಶೆಟ್ಟಿ ನಿರ್ದೇಶನದ ‘ಸರಕಾರಿ ಹಿರಿಯ ಪ್ರಾಥಮಿಕ ಶಾಲೆ’ ಸಿನೆಮಾ ಸೂಪರ್‌ಹಿಟ್‌ ಆಗುತ್ತಿದ್ದಂತೆ ಚಿತ್ರದ ನಿರ್ಮಾಪಕ ರವಿ ರೈ ಕಳಸ ಖುಷಿಯಲ್ಲಿದ್ದಾರೆ.  ಕನ್ನಡ ಸಿನೆಮಾ ಕ್ಷೇತ್ರದಲ್ಲಿ ಇನ್ನಷ್ಟು ಮುಂದುವರಿಯುವ ಬಗ್ಗೆ ಆಸಕ್ತಿ ತೋರಿರುವ ಅವರು ಈಗ ಕೋಸ್ಟಲ್‌ ವುಡ್‌ನ‌ಲ್ಲೂ ಇನ್ನೊಂದು ಸಿನೆಮಾ ಮಾಡುವ ತವಕದಲ್ಲಿದ್ದಾರೆ.  ರವಿ ರೈ ಕಳಸ ಮೂಲತಃ ಪುತ್ತೂರು ತಾಲೂಕಿನವರು. ಪ್ರಸ್ತುತ ಕಳಸದಲ್ಲಿ ರೆಸಾರ್ಟ್‌ ಮತ್ತು ಹೊಟೇಲ್‌ ಉದ್ಯಮಿಯಾಗಿದ್ದಾರೆ. ಇತ್ತೀಚೆಗೆ ತೆರೆಕಂಡ ‘ಮೈ ನೇಮ್‌ ಈಸ್‌ ಅಣ್ಣಪ್ಪ’ ತುಳು ಸಿನೆಮಾದ ಸಹ ನಿರ್ಮಾಪಕರು ಕೂಡ ಹೌದು.

ಈಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ನಡ ಸಿನೆಮಾ ಯಶಸ್ವಿ ಪ್ರದರ್ಶನ ಕಾಣುತ್ತಿದ್ದಂತೆ ಇನ್ನಷ್ಟು ಭಿನ್ನ ಕಥಾನಕಗಳ ಸಿನೆಮಾ ಮಾಡುವ ಬಗ್ಗೆ ಅವರು ಉತ್ಸುಕತೆ ತೋರಿದ್ದಾರೆ. ಕನ್ನಡ ಹಾಗೂ ತುಳುವಿನಲ್ಲಿ ಮತ್ತೆ ಸಿನೆಮಾ ಮಾಡುವ ಬಗ್ಗೆ ಅವರು ನಿರ್ಧರಿಸಿದ್ದಾರೆ. ಸರಕಾರಿ ಶಾಲೆಯ ಯಶಸ್ಸಿನ ಬಳಿಕ ಹಲವಾರು ಜನರು ಕಥೆ ಹಿಡಿದುಕೊಂಡು ಇವರನ್ನು ಸಂಪರ್ಕಿಸಿದ್ದಾರೆ. ಆದರೆ ಗಟ್ಟಿತನ ಇಲ್ಲದ ಕಥೆಯತ್ತ ಇವರು ಗಮನ ಹರಿಸುವುದಿಲ್ಲ.

ದರ್ಶನ್‌ ಅವರನ್ನು ಬಳಸಿಕೊಂಡು ಒಂದು ಸಿನೆಮಾ ಮಾಡಬೇಕು ಎಂಬ ಆಸೆಯೂ ಇವರಿಗಿದೆ. ತುಳುವಿನಲ್ಲಿ ಒಂದು ಉತ್ತಮ ಸಿನೆಮಾವನ್ನು ಮಾಡಬೇಕು ಹಾಗೂ ತುಳುವರನ್ನೇ ಬಳಸಿಕೊಂಡು ಮಾಡಬೇಕು ಎಂಬ ಆಸೆ ಹೊಂದಿದ್ದಾರೆ. ಕೇವಲ ಹಾಸ್ಯಕ್ಕಷ್ಟೇ ತುಳು ಸಿನೆಮಾ ಮೀಸಲಾಗಬಾರದು. ಉತ್ತಮ ಕಥೆ ಹೊಂದಿರುವ ಸಿನೆಮಾಗಳತ್ತ ಪ್ರೇಕ್ಷಕರನ್ನು ಸೆಳೆಯುವ ಪ್ರಯತ್ನ ಆಗಬೇಕು. ಜತೆಗೆ ತುಳುವರನ್ನೇ ಗರಿಷ್ಠ ಸಂಖ್ಯೆಯಲ್ಲಿ ಬಳಸಿ ಸಿನೆಮಾ ಮಾಡಬೇಕು ಎಂಬ ಹಂಬಲ ಅವರದ್ದು.

ಟಾಪ್ ನ್ಯೂಸ್

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

10-uv-fusion

UV Fusion: ಅಹಂಕಾರ ಅಳಿಯಲಿ… ಸ್ವಾಭಿಮಾನ ಉಳಿಯಲಿ..

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

1-wewwqewq

Bantwal: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.