ಕುದ್ಕನ ಮದ್ಮೆ ಆವೊಂದುಂಡು! 


Team Udayavani, Oct 25, 2018, 12:49 PM IST

25-october-12.gif

ಎ.ವಿ. ಜಯರಾಜ್‌ ನಿರ್ದೇಶನದ ಕುದ್ಕನ ಮದ್ಮೆ ಈಗಾಗಲೇ ಶೇ. 60ರಷ್ಟು ಚಿತ್ರೀಕರಣ ಪೂರ್ಣವಾಗಿದೆ. ಸುರತ್ಕಲ್‌ ಸುತ್ತಮುತ್ತ ಶೂಟಿಂಗ್‌ ನಡೆದಿದ್ದು, ಅ.20ರಂದು 2ನೇ ಹಂತದ ಚಿತ್ರೀಕರಣ ಆರಂಭವಾಗಿದೆ. ಶೇ.100ರಷ್ಟು ಕಥೆಗೆ ಪೂರಕವಾಗಿರುವ ವಿಡಂಬನಾತ್ಮಕ ಕಾಮಿಡಿ ಹೊಂದಿದ್ದು, ಜನತೆಯನ್ನು ನಗಿಸುವ ಜತೆಗೆ ಸಮಾಜಕ್ಕೊಂದು ಒಳ್ಳೆಯ ಸಂದೇಶ ಚಿತ್ರದಲ್ಲಿರಲಿದೆ.

ಅರವಿಂದ್‌ ಬೋಳಾರ್‌ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಪ್ರಥ್ವಿ ಅಂಬರ್‌ ನಾಯಕ, ಶೀತಲ್‌ ನಾಯಕ್‌ ಮತ್ತು ಶ್ರೀಶ ನಾಯಕಿಯರು. ಉಳಿದಂತೆ ನವೀನ್‌ ಡಿ. ಪಡೀಲ್‌, ಭೋಜರಾಜ್‌ ವಾಮಂಜೂರು, ಕಾರ್ತಿಕ್‌ ರಾವ್‌, ದೇವಿಪ್ರಕಾಶ್‌ ಉರ್ವಸ್ಟೋರ್‌, ಅರುಣ್‌ ಶೆಟ್ಟಿ, ಅಶೋಕ್‌ ಶೆಟ್ಟಿ ಅಂಬ್ಲಿಮೊಗರು, ನವೀನ್‌ ಶೆಟ್ಟಿ ಸಹಿತ ತುಳು ಚಿತ್ರರಂಗದ ಖ್ಯಾತ ಕಲಾವಿದರು ಅಭಿನಯಿಸಿದ್ದಾರೆ. ಮಹಾಬಲೇಶ್ವರ ಹೊಳ್ಳ ಕೆಮರಾ, ಚಿತ್ರಕತೆ ಸುಧನ್‌ ಶ್ರೀಧರ್‌. 3 ಹಾಡುಗಳಿರಲಿದ್ದು, ರಾಹುಲ್‌ ಸಂಗೀತ ಸ್ವರ ಸಂಯೋಜನೆ ಮಾಡಿದ್ದಾರೆ. 

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.