ಟ್ರೇಲರ್‌ನಲ್ಲೇ ಕ್ರೇಜ್‌ ಮೂಡಿಸಿದ ಉಮಿಲ್‌!


Team Udayavani, Dec 6, 2018, 12:52 PM IST

6-december-11.gif

ರಂಜಿತ್‌ ಸುವರ್ಣ ನಿರ್ದೇಶನದ ‘ಉಮಿಲ್‌’ ನಾಳೆಯಿಂದ ಕರಾವಳಿಯಾದ್ಯಂತ ಭರ್ಜರಿ ಪ್ರದರ್ಶನಕ್ಕೆ ಅಣಿಯಾಗಿದೆ. ತುಳು ಚಿತ್ರರಂಗದಲ್ಲಿ ಗ್ರಾಫಿಕ್ಸ್‌ ತಂತ್ರಜ್ಞಾನ ಬಳಸಿ ಚಿತ್ರೀಕರಣಗೊಂಡ ಮೊದಲ ಸಿನೆಮಾ ಇದಾಗಿದೆ. ವಿಶೇಷವೆಂದರೆ ಹಿಂದಿಗೆ ಡಬ್‌ ಆದ ಮೊದಲ ಸಿನೆಮಾ ಕೂಡ ಇದುವೇ. ಪುನೀತ್‌ ರಾಜ್‌ಕುಮಾರ್‌ ಹಾಡಿರುವ ತುಳುವಿನ ಮೊದಲ ಸಿನೆಮಾ ಎಂಬ ಹೆಗ್ಗಳಿಕೆಯೂ ಇದಕ್ಕಿದೆ. 101ನೇ ಸಿನೆಮಾವಾಗಿ ತೆರೆಕಾಣಲು ಸಿದ್ಧವಾಗಿರುವ ಉಮಿಲ್‌ನಲ್ಲಿ ಉಮೇಶ್‌ ಮಿಜಾರ್‌, ನವೀನ್‌ ಡಿ. ಪಡೀಲ್‌, ಅರವಿಂದ ಬೋಳಾರ್‌, ಭೋಜರಾಜ್‌ ವಾಮಂಜೂರು, ಸತೀಶ್‌ ಬಂದಳೆ ಸೇರಿದಂತೆ ಕೋಸ್ಟಲ್‌ ವುಡ್‌ನ‌ ಖ್ಯಾತನಾಮರಿದ್ದಾರೆ. 

ವಿಶೇಷವೆಂದರೆ ಈ ಸಿನೆಮಾದ ಎರಡು ದೃಶ್ಯಗಳು ಈಗಾಗಲೇ ಕುಡ್ಲ ವ್ಯಾಪ್ತಿಯಲ್ಲಿ ಸಖತ್‌ ರೆಸ್ಪಾನ್ಸ್‌ ಪಡೆದಿದೆ. ನವರಾತ್ರಿ ಸಮಯದಲ್ಲಿ ಹುಲಿ ವೇಷದವರು ಮನೆ-ಮನೆಗೆ ಬರುವಾಗ ಅವರನ್ನು ಕಂಡು ಓಡುವ ಅರವಿಂದ ಬೋಳಾರ್‌ ಅವರ ದೃಶ್ಯ ಮಾರ್ನೆಮಿ ಸಮಯದಲ್ಲಿ ಹೊಸ ಲುಕ್‌ ನೀಡಿತ್ತು. ಇದೀಗ ಸಿನೆಮಾದ ಟ್ರೇಲರ್‌ ವಿಭಿನ್ನವಾಗಿ ಮೂಡಿಬಂದು ಲಕ್ಷಾಂತರ ಜನರು ಇದನ್ನು ಯೂಟ್ಯೂಬ್‌ನಲ್ಲಿ ನೋಡಿರುವುದು ಇನ್ನೊಂದು ವಿಶೇಷ. ರೇಡಿಯೋವೊಂದಕ್ಕೆ ಸಂದರ್ಶನ ನೀಡುವ ಶೈಲಿಯಲ್ಲಿ ಆರಂಭವಾಗುವ ಟ್ರೇಲರ್‌ ಉಮಿಲ್‌ನ ವಿವಿಧ ಮುಖವನ್ನು ಪರಿಚಯಿಸಿದೆ. ಅದರಲ್ಲೂ ಭೋಜರಾಜ್‌ ವಾಮಂಜೂರು ಬಸ್‌ನಿಲ್ದಾಣದಲ್ಲಿ ಕುಳಿತುಕೊಂಡಾಗ, ಬಸ್‌ ಕಂಡೆಕ್ಟರ್‌ ‘ಬಲೆ ಬಲೆ’ ಎಂದು ಸಹಜವಾಗಿ ಕರೆಯುವ ಹಾಗೂ ಅದಕ್ಕೆ ಸಿಟ್ಟಿನಿಂದ ವಾಮಂಜೂರು ಉತ್ತರಿಸುವ ದೃಶ್ಯ ಕರಾವಳಿಯೆಲ್ಲೆಡೆ ವೈರಲ್‌ ಆಗಿದೆ. ಈ ಮೂಲಕ ಉಮಿಲ್‌ ಕೋಸ್ಟಲ್‌ವುಡ್‌ನ‌ಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.